Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ತಮಿಳುನಾಡಿನ ಶಿವಕಾಶಿ ಪಟಾಕಿ ಘಟಕದಲ್ಲಿ ಸ್ಫೋಟ; 5 ಸಾವು | Blast at firecrackers unit

01/07/2025 10:51 AM

BIG NEWS : ಇಂದಿನಿಂದ ರೈಲು ಟಿಕೆಟ್ ದರ ಏರಿಕೆ : ಆಧಾರ್ ಕಡ್ಡಾಯ, ರೈಲ್ವೆಯಲ್ಲಿ ಹಲವು ಬದಲಾವಣೆ | Railway Fare Hike

01/07/2025 10:48 AM

BIG NEWS : ಹೊಸ AI ಆಧಾರಿತ ವೈಶಿಷ್ಟ್ಯ `AskDISHA 2.0’ ರಿಲೀಸ್ : ರೈಲು ಟಿಕೆಟ್ ಬುಕ್ಕಿಂಗ್ ಇನ್ನೂ ಸುಲಭ.!

01/07/2025 10:45 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಂಗನವಾಡಿ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ… : ಕರ್ನಾಟಕದ 6 ಜಿಲ್ಲೆಗಳಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆ…
KARNATAKA

ಅಂಗನವಾಡಿ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ… : ಕರ್ನಾಟಕದ 6 ಜಿಲ್ಲೆಗಳಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆ…

By KNN IT Team23/01/2024 6:34 PM

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ರಾಜ್ಯದ 6 ಜಿಲ್ಲೆಗಳಲ್ಲಿ ಅಂಗನವಾಡಿ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಪ್ರಸ್ತುತ ವಿವಿಧ 6 ಜಿಲ್ಲೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅಂಗನವಾಡಿ ಹುದ್ದೆಗಳ ನೇಮಕಾತಿ ನಡೆಯಲಿರುವ 6 ಜಿಲ್ಲೆಗಳೆಂದರೆ, ಬೆಂಗಳೂರು ಗ್ರಾಮೀಣ ಜಿಲ್ಲೆ, ಬೆಂಗಳೂರು ನಗರ ಜಿಲ್ಲೆ, ಬೆಳಗಾವಿ, ಬೀದರ್, ಹಾವೇರಿ ಹಾಗೂ ತುಮಕೂರು ಆಗಿದೆ. ಈ ಮೇಲಿನ ಎಲ್ಲಾ ಜಿಲ್ಲೆಗಳಲ್ಲಿ ಸಾವಿರಕ್ಕೂ ಅಧಿಕ ಹುದ್ದೆಗಳು ಇದ್ದು, ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 15.02.24 ಕೊನೆಯ ದಿನವಾಗಿದೆ.

ಈ ವೆಬ್‌ಸೈಟ್‌ https://anganwadirecruit.kar.nic.in/ ನಲ್ಲಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು. ವೇತನವು 6000 to 10000 ರೂಪಾಯಿ ಆಗಿರಲಿದೆ. ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ 12ನೇ ತರಗತಿ / ಡಿಪ್ಲೊಮ ಇಸಿಸಿಇ / ತತ್ಸಮಾನ ಶಿಕ್ಷಣ ಯಾವುದಾದರೊಂದು ತೇರ್ಗಡೆ ಹೊಂದಿರಬೇಕು. ಅಂಗನವಾಡಿ ಸಹಾಯಕಿ ಹುದ್ದೆಗೆ 10ನೇ ತರಗತಿ ತೇರ್ಗಡೆ ಹೊಂದಿರಬೇಕು. ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷ ಆಗಿದ್ದು, ಗರಿಷ್ಠ ವಯೋಮಿತಿ 35 ವರ್ಷ ಮೀರಿರಬಾರದು.

ಅರ್ಜಿ ಹಾಕಲು ಬೇಕಾದ ಅಗತ್ಯ ದಾಖಲೆಗಳೆಂದರೆ, ಜನನ ಪ್ರಮಾಣ ಪತ್ರ ಅಥವಾ ಜನ್ಮ ದಿನಾಂಕ ಇರುವ ಎಸ್‌ಎಸ್‌ಎಲ್‌ಸಿ, ಪಿಯುಸಿ ಅಂಕಪಟ್ಟಿ, ವಾಸಸ್ಥಳ ದೃಢೀಕರಣ ಪತ್ರ, ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ, ಅಂಗನವಾಡಿ ಕಾರ್ಯಕರ್ತೆ ನೇಮಕಾತಿಗಳಲ್ಲಿ ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.(ಈ ಅಭ್ಯರ್ಥಿಗಳಾಗಿದ್ದಲ್ಲಿ ಪ್ರಮಾಣ ಪತ್ರ ಸಲ್ಲಿಸಬೇಕಾಗುತ್ತದೆ), ಮೀಸಲಾತಿ ಮತ್ತು ಜಾತಿ ಪ್ರಮಾಣ ಪತ್ರ, ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ, ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದರೆ ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ, ಯೋಜನಾ ನಿರಾಶ್ರಿತರಾಗಿದ್ದಲ್ಲಿ ಪ್ರಮಾಣ ಪತ್ರ, ವಿಚ್ಛೇದಿತರಾಗಿದ್ದಲ್ಲಿ ಪ್ರಮಾಣ ಪತ್ರ ಗಳಾಗಿವೆ.

ಆನ್‌ಲೈನ್‌ ಅಪ್ಲಿಕೇಶನ್ ಸಲ್ಲಿಸುವ ವಿಧಾನವೆಂದರೆ, ಅಪ್ಲಿಕೇಶನ್‌ ಸಲ್ಲಿಸಲು ವೆಬ್‌ ವಿಳಾಸ https://karnemakaone.kar.nic.in ಕ್ಕೆ ಭೇಟಿ ನೀಡಬೇಕು. ಉದ್ಯೋಗ ಬಯಸುವ ಜಿಲ್ಲೆ>> ಶಿಶು ಅಭಿವೃದ್ಧಿ ಯೋಜನೆ >> ನೇಮಕಾತಿ ಬಯಸುವ ಹುದ್ದೆಯನ್ನು ಕ್ರಮವಾಗಿ ಆಯ್ಕೆ ಮಾಡಿಕೊಳ್ಳಿ. ಇದಾದ ಬಳಿಕ ನೀವು ಅರ್ಜಿ ಸಲ್ಲಿಸಲು ಬಯಸುವ ಅಂಗನವಾಡಿ ಕೇಂದ್ರವನ್ನು ಆಯ್ಕೆ ಮಾಡಬೇಕು. ಆನ್‌ಲೈನ್‌ ಅರ್ಜಿ ಫಾರ್ಮ್‌ ಓಪನ್‌ ಆಗಲಿದ್ದು, ಅಗತ್ಯ ಮಾಹಿತಿಗಳನ್ನು ನೀಡಿ ಅರ್ಜಿ ಸಲ್ಲಿಸಬಹುದು. ಅಗತ್ಯ ದಾಖಲೆಗಳನ್ನು ಆಯಾ ಹೆಸರಿನ ಮುಂದೆ ಇರುವ ಆಯ್ಕೆ ಬಟನ್‌ ಕ್ಲಿಕ್‌ ಮಾಡಿ ಅಪ್‌ಲೋಡ್ ಮಾಡಬೇಕಾಗಿದೆ.

Share. Facebook Twitter LinkedIn WhatsApp Email

Related Posts

SHOCKING : ಹಾಸನದಲ್ಲಿ ‘ಹೃದಯಾಘಾತಕ್ಕೆ’ ಒಂದುವರೆ ತಿಂಗಳ ಬಾಣಂತಿ ಬಲಿ : 40 ದಿನಗಳಲ್ಲಿ 25 ಜನರು ಸಾವು!

01/07/2025 10:45 AM1 Min Read

BREAKING : MP ಎಲೆಕ್ಷನ್ ನಲ್ಲಿ 4.8 ಕೋಟಿ ನಗದು ಪತ್ತೆ ಕೇಸ್ : ಸಂಸದ ಕೆ.ಸುಧಾಕರ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

01/07/2025 10:36 AM1 Min Read

BREAKING : ರಾಜಕಾರಣಿಗಳೊಂದಿಗೆ ಮಲಗುವಂತೆ ಪತ್ನಿಗೆ ಕಿರುಕುಳ : ಪತಿ, ಅತ್ತೆ, ಮಾವನ ವಿರುದ್ಧ ‘FIR’ ದಾಖಲು

01/07/2025 10:27 AM1 Min Read
Recent News

BREAKING: ತಮಿಳುನಾಡಿನ ಶಿವಕಾಶಿ ಪಟಾಕಿ ಘಟಕದಲ್ಲಿ ಸ್ಫೋಟ; 5 ಸಾವು | Blast at firecrackers unit

01/07/2025 10:51 AM

BIG NEWS : ಇಂದಿನಿಂದ ರೈಲು ಟಿಕೆಟ್ ದರ ಏರಿಕೆ : ಆಧಾರ್ ಕಡ್ಡಾಯ, ರೈಲ್ವೆಯಲ್ಲಿ ಹಲವು ಬದಲಾವಣೆ | Railway Fare Hike

01/07/2025 10:48 AM

BIG NEWS : ಹೊಸ AI ಆಧಾರಿತ ವೈಶಿಷ್ಟ್ಯ `AskDISHA 2.0’ ರಿಲೀಸ್ : ರೈಲು ಟಿಕೆಟ್ ಬುಕ್ಕಿಂಗ್ ಇನ್ನೂ ಸುಲಭ.!

01/07/2025 10:45 AM

SHOCKING : ಹಾಸನದಲ್ಲಿ ‘ಹೃದಯಾಘಾತಕ್ಕೆ’ ಒಂದುವರೆ ತಿಂಗಳ ಬಾಣಂತಿ ಬಲಿ : 40 ದಿನಗಳಲ್ಲಿ 25 ಜನರು ಸಾವು!

01/07/2025 10:45 AM
State News
KARNATAKA

SHOCKING : ಹಾಸನದಲ್ಲಿ ‘ಹೃದಯಾಘಾತಕ್ಕೆ’ ಒಂದುವರೆ ತಿಂಗಳ ಬಾಣಂತಿ ಬಲಿ : 40 ದಿನಗಳಲ್ಲಿ 25 ಜನರು ಸಾವು!

By kannadanewsnow0501/07/2025 10:45 AM KARNATAKA 1 Min Read

ಹಾಸನ : ಹಾಸನದಲ್ಲಿ ದಿನೇ ದಿನೇ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ನಿನ್ನೆ ತಾನೆ ಹೃದಯಾಘಾಟಕ್ಕೆ ಹಾಸನ ಜಿಲ್ಲೆಯ…

BREAKING : MP ಎಲೆಕ್ಷನ್ ನಲ್ಲಿ 4.8 ಕೋಟಿ ನಗದು ಪತ್ತೆ ಕೇಸ್ : ಸಂಸದ ಕೆ.ಸುಧಾಕರ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

01/07/2025 10:36 AM

BREAKING : ರಾಜಕಾರಣಿಗಳೊಂದಿಗೆ ಮಲಗುವಂತೆ ಪತ್ನಿಗೆ ಕಿರುಕುಳ : ಪತಿ, ಅತ್ತೆ, ಮಾವನ ವಿರುದ್ಧ ‘FIR’ ದಾಖಲು

01/07/2025 10:27 AM

BIG NEWS : ಬೆಂಗಳೂರಲ್ಲಿ ನೀರಜ್ ಚೋಪ್ರಾ ಜೊತೆ ಫೋಟೋ ತೆಗೆಸಿಕೊಂಡ ವಿದ್ಯಾರ್ಥಿ ನಾಪತ್ತೆ : ದೂರು ದಾಖಲು!

01/07/2025 10:18 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.