Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಜೆರ್ಬೈಜಾನ್, ಟರ್ಕಿಗೆ ಹೋಗಲು ಭಾರತೀಯರ ಹಿಂದೇಟು: ಬುಕಿಂಗ್ ಶೇ.60ರಷ್ಟು ಇಳಿಕೆ,ರದ್ದತಿ ಶೇ.250ರಷ್ಟು ಏರಿಕೆ | BOYCOTT TURKEY ROW

15/05/2025 7:36 AM

ಮೆಕ್ಸಿಕೋದ ಪ್ಯೂಬ್ಲಾದಲ್ಲಿ ಭೀಕರ ರಸ್ತೆ ಅಪಘಾತ: 21 ಮಂದಿ ಸಾವು | Accident

15/05/2025 7:31 AM

BREAKING : ಮಣಿಪುರದ ಭಾರತ-ಮ್ಯಾನ್ಮಾರ್ ಗಡಿಯಲ್ಲಿ ಎನ್ಕೌಂಟರ್: 10 ಉಗ್ರರ ಹತ್ಯೆ

15/05/2025 7:05 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಆಂಧ್ರಪ್ರದೇಶ : ಮದುವೆಗೆ ಸಿದ್ಧತೆ ನಡೆಸಿದ್ದ ಮನೆಯಲ್ಲಿ ಅಗ್ನಿ ದುರಂತ : ಸುಟ್ಟು ಕರಕಲಾದ ಲಕ್ಷಾಂತರ ಹಣ,ಚಿನ್ನಾಭರಣ
INDIA

ಆಂಧ್ರಪ್ರದೇಶ : ಮದುವೆಗೆ ಸಿದ್ಧತೆ ನಡೆಸಿದ್ದ ಮನೆಯಲ್ಲಿ ಅಗ್ನಿ ದುರಂತ : ಸುಟ್ಟು ಕರಕಲಾದ ಲಕ್ಷಾಂತರ ಹಣ,ಚಿನ್ನಾಭರಣ

By kannadanewsnow0521/02/2024 1:38 PM

ಆಂಧ್ರಪ್ರದೇಶ : ಆ ಮನೆಯಲ್ಲಿ ಮದುವೆಯ ಕಳೆ ಎದ್ದು ಕಾಣುತ್ತಿತ್ತು. ಇನ್ನೇನು ಕೆಲವೇ ದಿನಗಳಲ್ಲಿ ಮದುವೆ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಬರಸಿಡಿಲು ಬಂದೇರಗಿದೆ.ಆ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಅಗ್ನಿ ದುರಂತ ಸಂಭವಿಸಿದ್ದು, 15 ಲಕ್ಷ ರೂಪಾಯಿ ಸೇರಿದಂತೆ ಚಿನ್ನಾಭರಣಗಳೆಲ್ಲವೂ ಸುಟ್ಟು ಭಸ್ಮವಾಗಿದ್ದು ಇದೀಗ ಕುಟುಂಬ ದಿಕ್ಕು ತೋಚದೆ ಕಂಗಾಲಾಗಿದೆ.

ರಾಜ್ಯದ ಜನತೆಗೆ ಮತ್ತೊಂದು ಗುಡ್‌ನ್ಯೂಸ್‌: ನಿಮ್ಮ ಮನೆ ಬಾಗಿಲಿಗೆ ಬರಲಿದೆ ಈ ಸೇವೆ!

ಹೌದು ಈ ಘಟನೆ ನಡೆದಿದ್ದು ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಕಟಿಕೆ ಮೋಹನ್ ರಾವ್, ನಾಗೇಶ್ವರ್ ರಾವ್ ಅವರು ಕರ್ನೂಲ್ ಜಿಲ್ಲೆಯ ದೇವನಕೊಂಡ ಮಂಡಲದ ಕರಿವೇಮಲ್ ಗ್ರಾಮದ ನಿವಾಸಿಗಳು. ತಮ್ಮ ಸಹೋದರಿಗೆ ವಿವಾಹ ನಿಶ್ಚಯ ಮಾಡಿದರು. ಅದಕ್ಕಾಗಿ ಅಲ್ಲಿ ಇಲ್ಲಿ ಸಾಲಸೋಲ ಮಾಡಿ 15 ಲಕ್ಷ ರೂಪಾಯಿ ನಗದು, 10 ತೊಲೆ ಚಿನ್ನ, 20 ಪೌಂಡ್ ಬೆಳ್ಳಿಯನ್ನು ತಂದು ಮನೆಯಲ್ಲಿ ಮದುವೆ ಸಮಾರಂಭಕ್ಕಾಗಿ ಇಡಲಾಗಿತ್ತು.

ರಾಮನಗರದಲ್ಲಿ ಗಲಾಟೆ ಮಾಡಿಸುತ್ತಿರುವುದೇ ಹೆಚ್​ಡಿ ಕುಮಾರಸ್ವಾಮಿ:ಡಿಸಿಎಂ ಡಿಕೆ ವಾಗ್ದಾಳಿ

ಅಗ್ನಿ ದುರಂತ ಸಂಭವಿಸಿದ್ದು, ಸಂಭ್ರಮ ಮನೆಮಾಡಿದ್ದ ಆ ಮನೆಯಲ್ಲಿ ವಿಷಾದವಷ್ಟೇ ಉಳಿದಿದೆ. ಹೆಣ್ಣು ಮಗಳಿಗಾಗಿ ಮದುವೆ ಮಾಡಲು ಪಟ್ಟ ಶ್ರಮವೆಲ್ಲ ವ್ಯರ್ಥವಾಗಿದೆ. ಮದುವೆ ದಿನಾಂಕದ ಬಗ್ಗೆಯೂ ಸಂಬಂಧಿಕರಿಗೆ ಮಾಹಿತಿ ನೀಡಿ, ಆಹ್ವಾನಿಸಲಾಗಿತ್ತು. ಮದುವೆಯ ದಿನ ಹತ್ತಿರವಾಗುತ್ತಿದಂತೆ ಸಾಲಸೋಲ ಮಾಡಿ ನಗದು, ಚಿನ್ನಾಭರಣ, ಬೆಳ್ಳಿ ಆಭರಣಗಳನ್ನು ಮನೆಯಲ್ಲಿ ಎತ್ತಿಟ್ಟಿದ್ದಾರೆ.

170 ಕ್ಕೂ ಹೆಚ್ಚು ಸಾಮಾಜಿಕ ಮಾಧ್ಯಮ ಖಾತೆಗಳನ್ನು ತಾತ್ಕಾಲಿಕವಾಗಿ ಅಮಾನತು ಮಾಡಿದ ಕೇಂದ್ರ ಸರ್ಕಾರ!

ಆದರೆ ಅಗ್ನಿ ಅನಾಹುತ ಘಟಿಸಿ, ಆಭರಣ, ಹಣ ಎಲ್ಲಾ ಬೆಂಕಿಗೆ ಆಹುತಿಯಾಗಿದೆ. ಈ ಅಚಾನಕ್ಕಾದ ಪ್ರಮಾದವು ನಡೆಯಬೇಕಿದ್ದ ಮದುವೆಗೆ ವಿಘ್ನ ತಂದಿದೆ. ಮನೆಯಲ್ಲಿ ದುಃಖ ಮಡುಗಟ್ಟಿದೆ. ಇದ್ದಕ್ಕಿದ್ದಂತೆ ಆ ಮನೆ ಬೆಂಕಿ ಬಿದ್ದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ಹತೋಟಿಗೆ ತಂದರೂ ಯಾವುದೇ ಪ್ರಯೋಜನವಾಗಲಿಲ್ಲ.

Andhra Pradesh: Fire breaks out at house preparing for wedding gold ornaments gutted lakhs of cash ಆಂಧ್ರಪ್ರದೇಶ : ಮದುವೆಗೆ ಸಿದ್ಧತೆ ನಡೆಸಿದ್ದ ಮನೆಯಲ್ಲಿ ಅಗ್ನಿ ದುರಂತ : ಸುಟ್ಟು ಕರಕಲಾದ ಲಕ್ಷಾಂತರ ಹಣ ಚಿನ್ನಾಭರಣ
Share. Facebook Twitter LinkedIn WhatsApp Email

Related Posts

ಅಜೆರ್ಬೈಜಾನ್, ಟರ್ಕಿಗೆ ಹೋಗಲು ಭಾರತೀಯರ ಹಿಂದೇಟು: ಬುಕಿಂಗ್ ಶೇ.60ರಷ್ಟು ಇಳಿಕೆ,ರದ್ದತಿ ಶೇ.250ರಷ್ಟು ಏರಿಕೆ | BOYCOTT TURKEY ROW

15/05/2025 7:36 AM1 Min Read

BREAKING : ಮಣಿಪುರದ ಭಾರತ-ಮ್ಯಾನ್ಮಾರ್ ಗಡಿಯಲ್ಲಿ ಎನ್ಕೌಂಟರ್: 10 ಉಗ್ರರ ಹತ್ಯೆ

15/05/2025 7:05 AM1 Min Read

ಪಾದಚಾರಿಗಳ ಸುರಕ್ಷತೆಗೆ ಮಾರ್ಗಸೂಚಿ ರೂಪಿಸುವಂತೆ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೂಚನೆ

15/05/2025 6:52 AM1 Min Read
Recent News

ಅಜೆರ್ಬೈಜಾನ್, ಟರ್ಕಿಗೆ ಹೋಗಲು ಭಾರತೀಯರ ಹಿಂದೇಟು: ಬುಕಿಂಗ್ ಶೇ.60ರಷ್ಟು ಇಳಿಕೆ,ರದ್ದತಿ ಶೇ.250ರಷ್ಟು ಏರಿಕೆ | BOYCOTT TURKEY ROW

15/05/2025 7:36 AM

ಮೆಕ್ಸಿಕೋದ ಪ್ಯೂಬ್ಲಾದಲ್ಲಿ ಭೀಕರ ರಸ್ತೆ ಅಪಘಾತ: 21 ಮಂದಿ ಸಾವು | Accident

15/05/2025 7:31 AM

BREAKING : ಮಣಿಪುರದ ಭಾರತ-ಮ್ಯಾನ್ಮಾರ್ ಗಡಿಯಲ್ಲಿ ಎನ್ಕೌಂಟರ್: 10 ಉಗ್ರರ ಹತ್ಯೆ

15/05/2025 7:05 AM

ಪಾದಚಾರಿಗಳ ಸುರಕ್ಷತೆಗೆ ಮಾರ್ಗಸೂಚಿ ರೂಪಿಸುವಂತೆ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೂಚನೆ

15/05/2025 6:52 AM
State News
KARNATAKA

BREAKING: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್

By kannadanewsnow0914/05/2025 10:02 PM KARNATAKA 1 Min Read

ಮಂಗಳೂರು: ರೌಡಿ ಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಮಂಗಳೂರಿನ ಬಜ್ಪೆ ಠಾಣೆಯ ಪೊಲೀಸರು ಮೂವರು…

BIG NEWS : ತುಮಕೂರಲ್ಲಿ ಹಿಟ್ & ರನ್ ಗೆ ಬೈಕ್ ಸವಾರ ಬಲಿ

14/05/2025 9:14 PM

ಭಾರತ-ಪಾಕ್ ಮಧ್ಯ ಕದನ ವಿರಾಮ ಬೆನ್ನಲ್ಲೆ, ಸರಕು ಸಾಗಣೆ ಹಡಗಿನಲ್ಲಿ ಕಾರವಾರ ಬಂದರಿಗೆ ಬಂದ ಪಾಕಿಸ್ತಾನ್ ಪ್ರಜೆ!

14/05/2025 8:52 PM

BREAKING : ಚಿತ್ರದುರ್ಗದಲ್ಲಿ ಘೋರ ದುರಂತ : ಕೃಷಿ ಹೊಂಡದಲ್ಲಿ ಕಾಲುಜಾರಿ ಬಿದ್ದು ಇಬ್ಬರು ಯುವಕರು ಸಾವು!

14/05/2025 8:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.