Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇನ್ನಷ್ಟು ಅನಾಹುತ ಆಗುವ ಮೊದಲು ವಿಶ್ವದ ನಾಯಕರು ಯುದ್ಧ ನಿಲ್ಲಿಸಬೇಕು: ಸಂಸದ ಬಸವರಾಜ ಬೊಮ್ಮಾಯಿ

02/03/2026 2:55 PM

BREAKING : 50 ಬಿಲಿಯನ್ ಡಾಲರ್ ವ್ಯಾಪಾರ ಒಪ್ಪಂದಕ್ಕೆ ಪ್ರಧಾನಿ ಮೋದಿ- ಕೆನಡಾ ಪಿಎಂ ಸಹಿ ; ಯುರೇನಿಯಂ ಪೂರೈಕೆ ಘೋಷಣೆ

02/03/2026 2:54 PM

ಎಲ್ಲ ಸಮುದಾಯಗಳ ಜೊತೆ ಚರ್ಚಿಸಿ ಒಳ ಮೀಸಲಾತಿ ಪರಿಗಣಿಸಿ ನೇಮಕ ಮಾಡಲಿ: ಸಂಸದ ಬೊಮ್ಮಾಯಿ

02/03/2026 2:50 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕುಳಿತಲ್ಲೇ ಹಣ ಗಳಿಸಲು ಇದನ್ನು ಫಾಲೋ ಮಾಡಿ.. : ಮನಿ ಪ್ಲಾಂಟ್ ಬೆಳೆಸಲು ಈ ವಿಧಾನ ಅನುಸರಿಸಿರಿ…
LIFE STYLE

ಕುಳಿತಲ್ಲೇ ಹಣ ಗಳಿಸಲು ಇದನ್ನು ಫಾಲೋ ಮಾಡಿ.. : ಮನಿ ಪ್ಲಾಂಟ್ ಬೆಳೆಸಲು ಈ ವಿಧಾನ ಅನುಸರಿಸಿರಿ…

By KNN IT Team04/01/2024 3:43 PM

ಮನಿ ಪ್ಲಾಂಟ್‌ ಹೆಸರೇ ಹೇಳುವಂತೆ ನಮ್ಮ ಮನೆಯಲ್ಲಿ ಲಕ್ಷ್ಮಿ ನೆಲೆಸಲು ಈ ಗಿಡಗಳು ಪರೋಕ್ಷವಾಗಿ ಕಾರಣವಾಗುತ್ತವೆ ಎಂಬ ಬಲವಾದ ನಂಬಿಕೆಯಿದೆ. ಮನಿ ಪ್ಲಾಂಟ್ ಗಳಿರುವ ಮನೆಯಲ್ಲಿ ಹಣದ ಕೊರತೆ ಎದುರಾಗದು. ಅಷ್ಟೇ ಅಲ್ಲದೆ, ಸಕಾರಾತ್ಮಕತೆ ಮತ್ತು ಸಂತೋಷ ಮತ್ತು ಸಮೃದ್ಧಿ ವೃದ್ದಿಯಾಗುತ್ತದೆ ಎಂಬ ನಂಬಿಕೆಯಿದೆ. ಮನಿ ಪ್ಲಾಂಟ್ ಕೇವಲ ನೋಡುವುದಕ್ಕೆ ಮಾತ್ರವಲ್ಲದೇ, ವಾಸ್ತುವಿನ ದೃಷ್ಟಿಯಿಂದಲೂ ವಿಶೇಷ ಪ್ರಾಮುಖ್ಯತೆಯನ್ನು ಹೊಂದಿದೆ. ಹೀಗಾಗಿ ಬಹುತೇಕ ಮನೆಗಳಲ್ಲಿ ಮನಿ ಪ್ಲಾಂಟ್ ಬೆಳೆಸಲಾಗುತ್ತದೆ.

ವಾಸ್ತು ಶಾಸ್ತ್ರದಲ್ಲಿ ಮನಿಪ್ಲಾಂಟ್‌ಗೆ ವಿಶೇಷವಾದ ಸ್ಥಾನಮಾನವಿದೆ. ಇದನ್ನು ಸರಿಯಾದ ದಿಕ್ಕಿನಲ್ಲಿ ಇರಿಸಿದರೆ ಮನೆಗೆ ಹಣದ ಹೊಳೆ ಹರಿದು ಬರಲು ಪೂರಕವಾಗುತ್ತದೆ. ಮನಿ ಪ್ಲಾಂಟ್ ಬಳ್ಳಿಗಳಿಗೆ ಸಮರ್ಪಕ ನೀರು ಮತ್ತು ಮಣ್ಣು ಹಾಕಿ ನೆಡಬೇಕಾಗುತ್ತದೆ. ಮನಿ ಪ್ಲಾಂಟ್ 15 ರಿಂದ 24 ಡಿಗ್ರಿ ಸೆಲ್ಸಿಯಸ್ನಲ್ಲಿ ಉತ್ತಮವಾಗಿ ಬೆಳೆಯುತ್ತದೆ. ಹೀಗಾಗಿ, ಬೇಸಿಗೆ ಕಾಲದಲ್ಲಿ ಅದರ ಎಲೆಗಳ ಮೇಲೆ ನೀರನ್ನು ಸಿಂಪಡಿಸಬೇಕಾಗುತ್ತದೆ. ಹೀಗೆ ಮಾಡಿದರೆ ಸಾಕಷ್ಟು ಪ್ರಮಾಣದ ತೇವಾಂಶವನ್ನು ನಿರ್ವಹಿಸಲು ಸಾಧ್ಯವಾಗುತ್ತದೆ. ಪ್ರತಿಯೊಂದು ಗಿಡಕ್ಕೂ ವಿಭಿನ್ನ ಪ್ರಮಾಣದ ನೀರು ಬೇಕಾಗುತ್ತದೆ. ಮನಿ ಪ್ಲಾಂಟ್ ಗಿಡಕ್ಕೆ ಹೆಚ್ಚು ನೀರು ಬೇಕಾಗುವುದಿಲ್ಲ. ನೀರು ಹಾಕುವಾಗ ಮಣ್ಣು ಸ್ವಲ್ಪ ಒಣಗಿದೆಯೇ ಎಂಬುದನ್ನು ಗಮನಿಸಬೇಕು. ಮನಿ ಪ್ಲಾಂಟ್ಗಾಗಿ ಕಂದು ಮಣ್ಣನ್ನು ಬಳಸಿದರೆ ಉತ್ತಮ. ಈ ಮಣ್ಣನ್ನು ಬಳಕೆ ಮಾಡುವುದರಿಂದ ಒಂದೇ ಸ್ಥಳದಲ್ಲಿ ನೀರು ಸಂಗ್ರಹವಾಗುವುದಿಲ್ಲ. ಅಷ್ಟೇ ಅಲ್ಲದೇ, ಈ ಮಣ್ಣು ತನ್ನ ಬೇರುಗಳನ್ನು ಕೊಳೆಯದಂತೆ ರಕ್ಷಿಸುತ್ತದೆ. ತೇವಾ ಮನಿ ಪ್ಲಾಂಟ್ಗೆ ಮಣ್ಣನ್ನು ಸಿದ್ಧಪಡಿಸುವ ಸಂದರ್ಭ 50 ಪ್ರತಿಶತ ಸಾಮಾನ್ಯ ಮಣ್ಣು, 20 ಪ್ರತಿಶತ ಕಾಂಪೋಸ್ಟ್, 10 ಪ್ರತಿಶತ ಮರಳು, 10 ಪ್ರತಿಶತ ಕೋಕೋಪೀಟ್, 5 ಪ್ರತಿಶತ ಪರ್ಲೈಟ್ ಮತ್ತು ವರ್ಮಿಕ್ಯುಲೈಟ್ ಅನ್ನು ಮಿಶ್ರಣ ಮಾಡಬೇಕು. ಈ ವಿಧಾನ ಅನುಸರಿಸಿದರೆ ಸಾಕು ನಿಮ್ಮ ಮನೆಯಲ್ಲಿ ಮನಿ ಪ್ಲಾಂಟ್ ಚೆನ್ನಾಗಿ ಬೆಳೆಯುತ್ತದೆಯಾಗಿದೆ.

Share. Facebook Twitter LinkedIn WhatsApp Email

Related Posts

reduce-refrigerator-electricity-bill-kannada-tips

ನಿಮ್ಮ ಫ್ರಿಡ್ಜ್‌ನಲ್ಲಿ ಈ ಒಂದು ಬಟನ್ ಒತ್ತಿ: ಕರೆಂಟ್ ಬಿಲ್ ಅರ್ಧದಷ್ಟು ಕಡಿಮೆ ಮಾಡಿ!

02/03/2026 8:52 AM2 Mins Read

ಬಂಜೆತನಕ್ಕೆ ಆಧುನಿಕ ಚಿಕಿತ್ಸೆಗಳ ಸ್ಪರ್ಶ: ಮಕ್ಕಳಿಲ್ಲದ ದಂಪತಿಗೆ ಆಶಾಕಿರಣವಾದ IVF | Treatments for Infertility

01/03/2026 7:43 PM3 Mins Read

ಮಕ್ಕಳಲ್ಲಿ ಹೆಚ್ಚಾದ ಮೊಬೈಲ್ ವ್ಯಸನ: ಪೋಷಕರಲ್ಲಿ ಹೆಚ್ಚುತ್ತಿದೆ ಆತಂಕ, ತಜ್ಞರಿಂದ ಈ ಎಚ್ಚರಿಕೆ!

01/03/2026 3:51 PM1 Min Read
Recent News

ಇನ್ನಷ್ಟು ಅನಾಹುತ ಆಗುವ ಮೊದಲು ವಿಶ್ವದ ನಾಯಕರು ಯುದ್ಧ ನಿಲ್ಲಿಸಬೇಕು: ಸಂಸದ ಬಸವರಾಜ ಬೊಮ್ಮಾಯಿ

02/03/2026 2:55 PM

BREAKING : 50 ಬಿಲಿಯನ್ ಡಾಲರ್ ವ್ಯಾಪಾರ ಒಪ್ಪಂದಕ್ಕೆ ಪ್ರಧಾನಿ ಮೋದಿ- ಕೆನಡಾ ಪಿಎಂ ಸಹಿ ; ಯುರೇನಿಯಂ ಪೂರೈಕೆ ಘೋಷಣೆ

02/03/2026 2:54 PM

ಎಲ್ಲ ಸಮುದಾಯಗಳ ಜೊತೆ ಚರ್ಚಿಸಿ ಒಳ ಮೀಸಲಾತಿ ಪರಿಗಣಿಸಿ ನೇಮಕ ಮಾಡಲಿ: ಸಂಸದ ಬೊಮ್ಮಾಯಿ

02/03/2026 2:50 PM

ಪೋಸ್ಟ್ ಆಫೀಸ್ ಅದ್ಭುತ ಯೋಜನೆ ; ನೀವು ಜಸ್ಟ್ 370 ರೂ. ಉಳಿತಾಯ ಮಾಡಿದ್ರೂ 8 ಲಕ್ಷ ಸಿಗುತ್ತೆ!

02/03/2026 2:43 PM
State News
KARNATAKA

ಇನ್ನಷ್ಟು ಅನಾಹುತ ಆಗುವ ಮೊದಲು ವಿಶ್ವದ ನಾಯಕರು ಯುದ್ಧ ನಿಲ್ಲಿಸಬೇಕು: ಸಂಸದ ಬಸವರಾಜ ಬೊಮ್ಮಾಯಿ

By kannadanewsnow0902/03/2026 2:55 PM KARNATAKA 2 Mins Read

ಬೆಂಗಳೂರು: ಇಸ್ರೇಲ್ ಇರಾನ್ ಮೇಲೆ ಯುದ್ಧ ಮಾಡುತ್ತಿದ್ದು, ಇರಾನ್ ಪ್ರತ್ಯುತ್ತರ ನೀಡುತ್ತಿರುವುದು ದೊಡ್ಡ ಆತಂಕವಾಗಿದೆ. ಇನ್ನಷ್ಟು ಅನಾಹುತ ಆಗುವ ಮೊದಲು…

ಎಲ್ಲ ಸಮುದಾಯಗಳ ಜೊತೆ ಚರ್ಚಿಸಿ ಒಳ ಮೀಸಲಾತಿ ಪರಿಗಣಿಸಿ ನೇಮಕ ಮಾಡಲಿ: ಸಂಸದ ಬೊಮ್ಮಾಯಿ

02/03/2026 2:50 PM

ಕರ್ನಾಟಕದ ಬಡತನ ಸೂಚ್ಯಂಕ : ಯಾದಗಿರಿ ನಂಬರ್ 1, ನಿಮ್ಮ ಜಿಲ್ಲೆ ಎಷ್ಟನೇ ಸ್ಥಾನದಲ್ಲಿದೆ ಚೆಕ್ ಮಾಡಿಕೊಳ್ಳಿ !

02/03/2026 2:25 PM

ರಾಜ್ಯ ಸರ್ಕಾರದಿಂದ `56,432’ ಸರ್ಕಾರಿ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ : ಮಾರ್ಚ್ ತಿಂಗಳಿನಿಂದಲೇ ನೇಮಕಾತಿ ಪ್ರಕ್ರಿಯೆ ಆರಂಭ !

02/03/2026 2:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.