ಅಯೋಧ್ಯೆ ರಾಮಮಂದಿರ ಉದ್ಘಾಟನೆ ಸನ್ನಿಹಿತ : 30 ವರ್ಷದ ಬಳಿಕ ಮೌನ ವೃತ ಮುರಿಯಲಿರುವ ಮಹಿಳೆ..!

ಜಾರ್ಖಂಡ್ :‌ ಜನವರಿ 22ರಂದು ರಾಮಮಂದಿರ ಉದ್ಘಾಟನೆಯೊಂದಿಗೆ ತನ್ನ ಕನಸು ನನಸಾಗುತ್ತಿರುವುದಕ್ಕೆ ಸುದೀರ್ಘ ಮೂರು ದಶಕಗಳ ಕಾಲ ಮೌನ ವೃತದ ಶಪಥ ಕೈಗೊಂಡಿದ್ದ ಜಾರ್ಖಂಡ್‌ ನ 85 ವರ್ಷದ ಮಹಿಳೆಯೊಬ್ಬರು ತನ್ನ ಮೌನ ವೃತ ಮುರಿಯಲು ಸಿದ್ಧರಾಗಿದ್ದಾರೆ ಎಂದು ವರದಿ ತಿಳಿಸಿದೆ. 1992ರಲ್ಲಿ ಬಾಬ್ರಿ ಮಸೀದಿಯನ್ನು ಧ್ವಂಸಗೊಳಿಸಿದ ದಿನ ಸರಸ್ವತಿ ದೇವಿ ಮೌನ ವೃತದ ಶಪಥ ಕೈಗೊಂಡಿದ್ದು, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾದ ನಂತರವೇ ತನ್ನ ಮೌನ ವೃತ ಮುರಿಯುವುದಾಗಿ ಆಕೆ ತಿಳಿಸಿದ್ದರು ಎಂದು ಕುಟುಂಬದ ಮೂಲಗಳು ಹೇಳಿವೆ. … Continue reading ಅಯೋಧ್ಯೆ ರಾಮಮಂದಿರ ಉದ್ಘಾಟನೆ ಸನ್ನಿಹಿತ : 30 ವರ್ಷದ ಬಳಿಕ ಮೌನ ವೃತ ಮುರಿಯಲಿರುವ ಮಹಿಳೆ..!