Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಐ ಲವ್ ಯು ಎಂದು ಹೇಳುವುದು ಲೈಂಗಿಕ ಕಿರುಕುಳವಲ್ಲ’ : ಪೋಕ್ಸೊ ಪ್ರಕರಣದಲ್ಲಿ ವ್ಯಕ್ತಿಗೆ ಹೈಕೋರ್ಟ್ ಖುಲಾಸೆ

01/07/2025 9:35 PM

ಶ್ರೀ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಮಾಸ್ಟರ್‌ ಪ್ಲಾನ್‌: ಸಚಿವ ರಾಮಲಿಂಗಾರೆಡ್ಡಿ

01/07/2025 9:32 PM

ಮೂತ್ರದಲ್ಲಿ ‘ಸಿಹಿ ವಾಸನೆ’ಯೊಂದಿಗೆ ಈ ‘ಲಕ್ಷಣ’ಗಳು ಕಂಡು ಬಂದರೆ, ಈ ರೋಗ ಇದೆ ಎಂದರ್ಥ!

01/07/2025 9:05 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಎಲ್‌ಪಿಜಿ ಗ್ರಾಹಕರಿಗೆ ಸಿಗಲಿದೆ ಫ್ರೀ 50 ಲಕ್ಷ ವಿಮೆ…; ಇಲ್ಲಿದೆ ಸಂಪೂರ್ಣ ವಿವರ..
BUSINESS

ಎಲ್‌ಪಿಜಿ ಗ್ರಾಹಕರಿಗೆ ಸಿಗಲಿದೆ ಫ್ರೀ 50 ಲಕ್ಷ ವಿಮೆ…; ಇಲ್ಲಿದೆ ಸಂಪೂರ್ಣ ವಿವರ..

By KNN IT Team05/01/2024 11:15 PM

ಎಲ್.ಪಿ. ಜಿ ಸಿಲಿಂಡರ್‌ ಸ್ಫೋಟಗೊಳ್ಳುವ ಅನೇಕ ಪ್ರಕರಣಗಳು ವರದಿಯಾಗುತ್ತಲೇ ಇರುತ್ತದೆ. ಇಂಥಹುದಕ್ಕೆ ಇನ್ಶೂರೆನ್ಸ್‌ ಕವರೇಜ್‌ ಬೇಕಾಗುತ್ತದೆ. ಪೆಟ್ರೋಲಿಯಂ ಕಂಪನಿಗಳೇ ತಮ್ಮ ಎಲ್ಲಾ ಎಲ್‌ಪಿಜಿ ಗ್ರಾಹಕರಿಗೆ ಉಚಿತವಾಗಿ ಅಪಘಾತ ವಿಮಾ ಕವರೇಜ್‌ ಸೌಲಭ್ಯ ನೀಡುತ್ತದೆ. 50 ಲಕ್ಷ ರೂ. ಮೊತ್ತದ ಆಕ್ಸಿಡೆಂಟ್‌ ಇನ್ಶೂರೆನ್ಸ್‌ ಕವರೇಜ್‌ ಇದರಲ್ಲಿ ದೊರೆಯುತ್ತದೆ. ಇದಕ್ಕೆ ಎಲ್‌ಪಿಜಿ ಗ್ರಾಹಕರು ಪ್ರತ್ಯೇಕ ಪ್ರೀಮಿಯಂ ಕಟ್ಟಬೇಕಾಗಿಲ್ಲ. ಪೆಟ್ರೋಲಿಯಂ ಕಂಪನಿ ಈ ಕವರೇಜ್‌ ಉಚಿತವಾಗಿ ನೀಡುತ್ತದೆ.

ಗ್ಯಾಸ್‌ ಸೋರಿಕೆ, ಸ್ಫೋಟ ಇತ್ಯಾದಿ ಅಪಘಾತ ಘಟನೆಗಳಿಗೆ ಈ ವಿಮೆ ಲಭ್ಯವಿದೆ. ಈ ಸೌಲಭ್ಯಕ್ಕಾಗಿ ಪೆಟ್ರೋಲಿಯಂ ಕಂಪನಿಗಳು ವಿವಿಧ ವಿಮಾ ಸಂಸ್ಥೆಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುತ್ತದೆ. ಎಲ್‌ಪಿಜಿ ಗ್ರಾಹಕ ಹಾಗೂ ಕುಟುಂಬ ವರ್ಷಕ್ಕೆ ಐವತ್ತು ಲಕ್ಷ ರೂ.ವರೆಗೆ ಕಾಂಪನ್ಶೇಶನ್‌ ಅವಕಾಶ ಇದೆ. ಒಬ್ಬ ಸದಸ್ಯರಿಗೆ ಹತ್ತು ಲಕ್ಷ ರೂ. ಪರಿಹಾರ ದೊರಕುತ್ತದೆ. ಗ್ಯಾಸ್‌ ಸ್ಫೋಟ ದುರಂತ ಸಂಭವಿಸಿದರೆ ನೀವು ಸಮೀಪದ ಪೊಲೀಸ್‌ ಸ್ಟೇಷನ್‌ಗೆ ಹಾಗೂ ಎಲ್‌ಪಿಜಿ ಡಿಸ್ಟ್ರಿಬ್ಯೂಟರ್‌ಗೆ ಮಾಹಿತಿ ನೀಡಬೇಕು. ಇದಕ್ಕಾಗಿ ನೀವು ಇನ್ಶೂರೆನ್ಸ್‌ ಕಂಪನಿಯನ್ನು ಸಂಪರ್ಕಿಸುವ ಅಗತ್ಯ ಇರುವುದಿಲ್ಲ. ದೂರನ್ನು ಪೊಲೀಸ್‌ ಸ್ಟೇಷನ್‌ನಲ್ಲಿ ನೀಡಿದಾಗ ಅದರ ಪ್ರತಿ ನಿಮ್ಮಲ್ಲಿ ಇರಬೇಕು. ನೀವು ಎಲ್‌ಪಿಜಿ ಡಿಸ್ಟ್ರಿಬ್ಯೂಟರ್‌ಗೆ ವಿಷಯ ತಿಳಿಸಿದಾಗ ಅದು ಇನ್ಶೂರೆನ್ಸ್‌ ಕಂಪನಿಗೆ ತಿಳಿಸುತ್ತದೆ. ಅನಂತರ ಸಂಸ್ಥೆಯ ಪ್ರತಿನಿಧಿಗಳು ಬಂದು ತನಿಖೆ ಮಾಡುತ್ತಾರೆ. ತನಿಖೆಯ ಕೂಲಂಕುಷ ವರದಿಯ ಬಳಿಕ ಕ್ಲೈಮ್‌ ಪ್ರಕ್ರಿಯೆ ಪ್ರಾರಂಭವಾಗುತ್ತದೆ. ಇನ್ಶೂರೆನ್ಸ್‌ ಕಂಪನಿಗೆ ನೀವುಗಳು ಎಲ್‌ಪಿಜಿ ದುರಂತದಿಂದ ಗಾಯಗೊಂಡಿದ್ದರೆ ಚಿಕಿತ್ಸಾ ದಾಖಲೆ, ಸಾವಾಗಿದ್ದರೆ ಡೆತ್‌ ಸರ್ಟಿಫಿಕೇಟ್‌, ಪೊಲೀಸರಿಗೆ ನೀಡಿದ ದೂರಿನ ಪ್ರತಿ, ಪೋಸ್ಟ್‌ ಮಾರ್ಟಮ್‌ ರಿಪೋರ್ಟ್‌ ಇವೆಲ್ಲ ದಾಖಲೆಗಳನ್ನು ನೀಡಬೇಕಾಗುತ್ತದೆ. ಎಲ್‌ಪಿಜಿ ಸಿಲಿಂಡರ್‌ ಅಪಘಾತದದಲ್ಲಿ ಆಸ್ತಿ ಹಾನಿಯಾದರೆ ಗರಿಷ್ಠ ಎರಡು ಲಕ್ಷ ರೂ ವರೆಗೆ ಹಣ ಕ್ಲೈಮ್‌ ಮಾಡಬಹುದು. ಸಾವಾದರೆ ಆರು ಲಕ್ಷ ಒಬ್ಬ ವ್ಯಕ್ತಿಗೆ ವಿಮಾ ಪರಿಹಾರ ದೊರಕುತ್ತದೆ. ಗಾಯವಾದರೆ ಎರಡು ಲಕ್ಷ ಒಬ್ಬ ವ್ಯಕ್ತಿಗೆ ಪರಿಹಾರ ದೊರಕುತ್ತದೆಯಾಗಿದೆ.

Share. Facebook Twitter LinkedIn WhatsApp Email

Related Posts

‘ಐ ಲವ್ ಯು ಎಂದು ಹೇಳುವುದು ಲೈಂಗಿಕ ಕಿರುಕುಳವಲ್ಲ’ : ಪೋಕ್ಸೊ ಪ್ರಕರಣದಲ್ಲಿ ವ್ಯಕ್ತಿಗೆ ಹೈಕೋರ್ಟ್ ಖುಲಾಸೆ

01/07/2025 9:35 PM1 Min Read

ಶ್ರೀ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಮಾಸ್ಟರ್‌ ಪ್ಲಾನ್‌: ಸಚಿವ ರಾಮಲಿಂಗಾರೆಡ್ಡಿ

01/07/2025 9:32 PM3 Mins Read

ಮೂತ್ರದಲ್ಲಿ ‘ಸಿಹಿ ವಾಸನೆ’ಯೊಂದಿಗೆ ಈ ‘ಲಕ್ಷಣ’ಗಳು ಕಂಡು ಬಂದರೆ, ಈ ರೋಗ ಇದೆ ಎಂದರ್ಥ!

01/07/2025 9:05 PM2 Mins Read
Recent News

‘ಐ ಲವ್ ಯು ಎಂದು ಹೇಳುವುದು ಲೈಂಗಿಕ ಕಿರುಕುಳವಲ್ಲ’ : ಪೋಕ್ಸೊ ಪ್ರಕರಣದಲ್ಲಿ ವ್ಯಕ್ತಿಗೆ ಹೈಕೋರ್ಟ್ ಖುಲಾಸೆ

01/07/2025 9:35 PM

ಶ್ರೀ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಮಾಸ್ಟರ್‌ ಪ್ಲಾನ್‌: ಸಚಿವ ರಾಮಲಿಂಗಾರೆಡ್ಡಿ

01/07/2025 9:32 PM

ಮೂತ್ರದಲ್ಲಿ ‘ಸಿಹಿ ವಾಸನೆ’ಯೊಂದಿಗೆ ಈ ‘ಲಕ್ಷಣ’ಗಳು ಕಂಡು ಬಂದರೆ, ಈ ರೋಗ ಇದೆ ಎಂದರ್ಥ!

01/07/2025 9:05 PM

ಹಾಸನದಲ್ಲಿ ಸರಣಿ ಹೃದಯಾಘಾತ: ಅಧ್ಯಯನ ನಡೆಸಿ 10 ದಿನಗಳಲ್ಲಿ ವರದಿಗೆ ಸೂಚನೆ- ಸಚಿವ ದಿನೇಶ್ ಗುಂಡೂರಾವ್

01/07/2025 8:57 PM
State News
KARNATAKA

ಶ್ರೀ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಮಾಸ್ಟರ್‌ ಪ್ಲಾನ್‌: ಸಚಿವ ರಾಮಲಿಂಗಾರೆಡ್ಡಿ

By kannadanewsnow0901/07/2025 9:32 PM KARNATAKA 3 Mins Read

ದಕ್ಷಿಣ ಕನ್ನಡ: ಶ್ರೀ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಮಾಸ್ಟರ್‌ ಪ್ಲಾನ್‌ ಮಂಜೂರಾತಿ ಹಾಗೂ ಈ ಕೆಳಕಂಡ…

ಹಾಸನದಲ್ಲಿ ಸರಣಿ ಹೃದಯಾಘಾತ: ಅಧ್ಯಯನ ನಡೆಸಿ 10 ದಿನಗಳಲ್ಲಿ ವರದಿಗೆ ಸೂಚನೆ- ಸಚಿವ ದಿನೇಶ್ ಗುಂಡೂರಾವ್

01/07/2025 8:57 PM

ನಾಳೆ ಬೆಂಗಳೂರು ಗ್ರಾಮಾಂತರ ಭಾಗದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

01/07/2025 8:45 PM

ನಿಮ್ಮ ಮಕ್ಕಳು ವಿದ್ಯಾಭ್ಯಾಸದಲ್ಲಿ ಮೇಲುಗೈ ಸಾಧಿಸಲು ಒಮ್ಮೆ ಈ ಪ್ರಯತ್ನ ಮಾಡಿ

01/07/2025 8:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.