Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೆಸರಿನಲ್ಲಿ ಹುಟ್ಟಿದ ಕಮಲದ ಹೂವಿನಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ.? ಈ ಸಮಸ್ಯೆ ಮಾಯ

02/08/2025 8:12 PM

ವೈಜ್ಞಾನಿಕ ಪವಾಡ! 1994ರಲ್ಲಿ ಸಂಗ್ರಹಿಸಲಾದ ಭ್ರೂಣದಿಂದ 30 ವರ್ಷದ ಬಳಿಕ ವಿಶ್ವದ ಅತ್ಯಂತ ಹಿರಿಯ ನವಜಾತ ಶಿಶು ಜನನ

02/08/2025 8:08 PM

BIGG NEWS ; ಟ್ರಂಪ್ ಬೆದರಿಕೆಗಳ ನಡುವೆ ರಷ್ಯಾದಿಂದ ‘ತೈಲ ಖರೀದಿ’ ಮುಂದುವರಿಸಿದ ಭಾರತ

02/08/2025 7:02 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಾಂಗ್ರೇಸ್ ಪಕ್ಷದ ಕೆಲವರು ಅಯೋಧ್ಯೆ ಹೋಗುವ ಮಾತನಾಡಿದ್ದಾರೆ, ಅಂಥವರ ಸಂಖ್ಯೆ ಹೆಚ್ಚಾಗಬೇಕಿದೆ : ಕಲ್ಲಡ್ಕ ಪ್ರಭಾಕರ್ ಭಟ್
INDIA

ಕಾಂಗ್ರೇಸ್ ಪಕ್ಷದ ಕೆಲವರು ಅಯೋಧ್ಯೆ ಹೋಗುವ ಮಾತನಾಡಿದ್ದಾರೆ, ಅಂಥವರ ಸಂಖ್ಯೆ ಹೆಚ್ಚಾಗಬೇಕಿದೆ : ಕಲ್ಲಡ್ಕ ಪ್ರಭಾಕರ್ ಭಟ್

By KNN IT Team12/01/2024 9:31 PM

ಪುತ್ತೂರು : ಜನವರಿ 22 ರಂದು ನಡೆಯಲಿರುವ ಶ್ರೀರಾಮನ ಪ್ರಾಣಪ್ರತಿಷ್ಠಾ ಕಾರ್ಯಕ್ರಮಕ್ಕೆ ಕಾಂಗ್ರೇಸ್ ನಾಯಕರು ತೆರಳದೇ ಇರಲು ನಿರ್ಧರಿಸಿರುವುದು ಮೂರ್ಖತನದ ಕೆಲಸ ಎಂದು ಆರ್ ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಾಗ್ದಾಳಿ ನಡೆಸಿದ್ದಾರೆ.

ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶ್ರೀರಾಮ ನಮಗೆ ಮಾತ್ರ ಅಲ್ಲ, ಇಡೀ ಜಗತ್ತಿಗೆ ಬೇಕಾದವನು, ರಾಮನ ಪ್ರತಿಷ್ಠಾಪನೆ ಸಂದರ್ಭದಲ್ಲಿ ಹೋಗದವರು ರಾಮ ಪ್ರತಿಪಾದಿಸಿದ ಧರ್ಮ,ಸಂಸ್ಕೃತಿ, ಮೌಲ್ಯಗಳನ್ನು ತಿರಸ್ಕಾರ ಮಾಡಿದಂತೆ, ರಾಮಮಂದಿರ ಕಾರ್ಯಕ್ರಮ ರಾಜಕೀಯ ಕಾರ್ಯಕ್ರಮವಲ್ಲ, ಈ ದೇಶದ ಪ್ರಧಾನಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಗೌರವದ ಸಂಗತಿ. ಪ್ರಾಣ ಪ್ರತಿಷ್ಠೆಯ ವೈದಿಕ ವಿಧಿ-ವಿಧಾನಗಳನ್ನು ವೈದಿಕರೇ ಮಾಡುತ್ತಾರೆ. ಆ ಸಂದರ್ಭದಲ್ಲಿ ಪ್ರಧಾನಿ ಉಪಸ್ಥಿತಿ ಇರುವುದು ಒಂದು ವೈಶಿಷ್ಟ್ಯ. ಈ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದರು. ಅಲ್ಪಸಂಖ್ಯಾತರಿಗೆ ನೋವಾಗುತ್ತದೆ ಅನ್ನೋ ಕಾರಣಕ್ಕೆ ರಾಮನ ಪ್ರತಿಷ್ಠಾಪನೆಗೆ ಹೋಗದಿರುವುದು ಕಾಂಗ್ರೇಸ್ ಪಕ್ಷದ ಮೂರ್ಖತನ ಎಂದ ಅವರು ಈ ನಿರ್ಧಾರ ಸಮಾಜದಲ್ಲಿ ಕೆಟ್ಟ ಸಂದೇಶವನ್ನು ಸಾರಲಿದೆ. ಸುದೈವ ಅಂದರೆ ಯಾರು ಅಯೋಧ್ಯೆಗೆ ಹೋಗದಿರಲು ನಿರ್ಧರಿಸಿದ್ದಾರೋ, ಅವರದೇ ಪಕ್ಷದ ಕೆಲವರು ಹೋಗುವ ಮಾತನಾಡಿದ್ದಾರೆ. ಅಂಥವರು ನ್ಯಾಯಧರ್ಮದ ಮಾರ್ಗದಲ್ಲಿರುವವರು, ಅಂತವರ ಸಂಖ್ಯೆ ಹೆಚ್ಚಾಗಬೇಕಿದೆ. ಎಲ್ಲಾ ಪಕ್ಷಗಳಲ್ಲಿ ಆ ರೀತಿಯ ಯೋಚನೆ ಬರಬೇಕಿದೆ ಎಂದ ಅವರು ,ರಾಮ ಪ್ರತಿಷ್ಠೆ ಪಕ್ಷಾತೀತವಾದ ವಿಚಾರ. ಈ ದೇಶ ರಾಮನ ದೇಶ, ವೈದಿಕ ಸಂಸ್ಕೃತಿ ಹಾಗೆ,ಹೀಗೆ ಎನ್ನುವ ಸ್ವಾಮೀಜಿಗಳು ತಮ್ಮ ಪ್ರತಿಷ್ಠೆಯನ್ನು ಬಿಡಬೇಕು ರಾಮ ಎಲ್ಲರಿಗೂ ಬೇಕಾದವ, ರಾಮ ಪ್ರತಿಷ್ಠೆ ಅದು ನಮ್ಮ ಆತ್ಮದ ಪ್ರತಿಷ್ಠೆ, ಕೆಲವು ಸ್ವಾಮೀಜಿಗಳು ರಾಮನನ್ನು ಕೆಳ ಜಾತಿಯವರು ಮುಟ್ಟುತ್ತಾರೆ ಎನ್ನುವ ಆರೋಪ ಮಾಡುತ್ತಾರೆ. ರಾಮನನ್ನು ಎಲ್ಲರೂ ಮುಟ್ಟಬೇಕು. ಕೆಳಜಾತಿಯವನು ಮುಟ್ಟುತ್ತಾನೆ ಎನ್ನುತ್ತಾರೆ. ರಾಮನನ್ನು ಯಾಕೆ ಮುಟ್ಟಬಾರದು, ರಾಮನನ್ನು ಎಲ್ಲರೂ ಮುಟ್ಟಬೇಕೆಂದರು. ಅದರಲ್ಲೇ ನಮ್ಮ ಜೀವನ ಇರುವಂತಹುದು. 1989 ರಲ್ಲಿ ರಾಮಮಂದಿರದ ಪ್ರತಿಷ್ಟಾಪನೆ ನಡೆದಾಗ ಮೊದಲ ಇಟ್ಟಿಗೆ ಇಟ್ಟಿರೋದು ಉಪೇಕ್ಷಿತ ಸಮುದಾಯದ ಬಂಧು ಆಗಿದ್ದವರು. ಜಾತಿ ಬಗ್ಗೆ ಮಾತನಾಡಿ ಸ್ವಾಮೀಜಿಗಳು ತಮ್ಮ ಗೌರವಕ್ಕೆ ಚ್ಯುತಿ ತರಬೇಡಿ ಎಂದು ಕಲ್ಲಡ್ಕ ಪ್ರಭಾಕರ ಭಟ್ ಮನವಿ ಮಾಡಿದರಾಗಿದೆ.

Share. Facebook Twitter LinkedIn WhatsApp Email

Related Posts

ಕೆಸರಿನಲ್ಲಿ ಹುಟ್ಟಿದ ಕಮಲದ ಹೂವಿನಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ.? ಈ ಸಮಸ್ಯೆ ಮಾಯ

02/08/2025 8:12 PM2 Mins Read

ವೈಜ್ಞಾನಿಕ ಪವಾಡ! 1994ರಲ್ಲಿ ಸಂಗ್ರಹಿಸಲಾದ ಭ್ರೂಣದಿಂದ 30 ವರ್ಷದ ಬಳಿಕ ವಿಶ್ವದ ಅತ್ಯಂತ ಹಿರಿಯ ನವಜಾತ ಶಿಶು ಜನನ

02/08/2025 8:08 PM2 Mins Read

BIGG NEWS ; ಟ್ರಂಪ್ ಬೆದರಿಕೆಗಳ ನಡುವೆ ರಷ್ಯಾದಿಂದ ‘ತೈಲ ಖರೀದಿ’ ಮುಂದುವರಿಸಿದ ಭಾರತ

02/08/2025 7:02 PM1 Min Read
Recent News

ಕೆಸರಿನಲ್ಲಿ ಹುಟ್ಟಿದ ಕಮಲದ ಹೂವಿನಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ.? ಈ ಸಮಸ್ಯೆ ಮಾಯ

02/08/2025 8:12 PM

ವೈಜ್ಞಾನಿಕ ಪವಾಡ! 1994ರಲ್ಲಿ ಸಂಗ್ರಹಿಸಲಾದ ಭ್ರೂಣದಿಂದ 30 ವರ್ಷದ ಬಳಿಕ ವಿಶ್ವದ ಅತ್ಯಂತ ಹಿರಿಯ ನವಜಾತ ಶಿಶು ಜನನ

02/08/2025 8:08 PM

BIGG NEWS ; ಟ್ರಂಪ್ ಬೆದರಿಕೆಗಳ ನಡುವೆ ರಷ್ಯಾದಿಂದ ‘ತೈಲ ಖರೀದಿ’ ಮುಂದುವರಿಸಿದ ಭಾರತ

02/08/2025 7:02 PM

BREAKING : ಅನಿಲ್ ಅಂಬಾನಿ ವಿರುದ್ಧದ 3,000 ಕೋಟಿ ರೂ. ಸಾಲ ವಂಚನೆ ಕೇಸ್’ನಲ್ಲಿ ದೊಡ್ಡ ಬೆಳವಣಿಗೆ ; ಮೊದಲ ಬಂಧನ

02/08/2025 6:45 PM
State News
KARNATAKA

BREAKING: ರಾಜ್ಯದಲ್ಲಿ ಮಾದಕ ವಸ್ತುಗಳ ನಿಯಂತ್ರಣಕ್ಕೆ ಮಹತ್ವದ ಕ್ರಮ: ಕಾರ್ಯಪಡೆ ಘಟಕ ರಚಿಸಿ ಸರ್ಕಾರ ಅಧಿಕೃತ ಆದೇಶ

By kannadanewsnow0902/08/2025 6:22 PM KARNATAKA 3 Mins Read

ಬೆಂಗಳೂರು: ರಾಜ್ಯದಲ್ಲಿ ಪ್ರತ್ಯೇಕವಾಗಿ ಮಾದಕ ವಸ್ತುಗಳ ವಿರೋಧಿ ಕಾರ್ಯಪಡೆ ಘಟಕವನ್ನು ಸೃಜಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಮೂಲಕ…

ಮತಗಳ್ಳತನ ಆರೋಪ: ಕಾಂಗ್ರೆಸ್ ವಿರುದ್ಧ ಸಂಸದ ಡಾ.ಸಿಎನ್ ಮಂಜುನಾಥ್ ವಾಗ್ಧಾಳಿ

02/08/2025 6:18 PM

ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ : ನ್ಯಾಯಾಲಯದ ತೀರ್ಪುನ್ನು ಗೌರವಿಸಬೇಕು – ಸಂಸದ ಡಾ. ಸಿ.ಎನ್.ಮಂಜುನಾಥ್

02/08/2025 6:17 PM

BREAKING: ಮಾಜಿ ಸಚಿವ ವರ್ತೂರು ಪ್ರಕಾಶ್‌ ಅಪಹರಣದ ರೂವಾರಿ, ಭೂಗತ ಪಾತಕಿ ಕವಿರಾಜ್‌ ಅರೆಸ್ಟ್

02/08/2025 6:08 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.