Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿಯೆಟ್ನಾಂನಲ್ಲಿ ಬುವಾಲೋಯ್ ಚಂಡಮಾರುತದ ಅಬ್ಬರ: 51 ಮಂದಿ ಸಾವು | Typhoon Bualoi

03/10/2025 12:48 PM

SHOCKING : ಪೋಷಕರೇ ಎಚ್ಚರ : ಮಕ್ಕಳಲ್ಲಿ ಹೆಚ್ಚುತ್ತಿದೆ `ಟೊಮೆಟೊ ವೈರಸ್’, ಇವು ಈ ರೋಗದ ಲಕ್ಷಣಗಳು!

03/10/2025 12:32 PM

ಕೊಲಂಬಿಯಾದಲ್ಲಿ ಬಜಾಜ್ ಪಲ್ಸರ್ ನೊಂದಿಗೆ ಕಾಣಿಸಿಕೊಂಡ ರಾಹುಲ್ ಗಾಂಧಿ !

03/10/2025 12:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕುಳಿತಲ್ಲೇ ಹಣ ಗಳಿಸಲು ಇದನ್ನು ಫಾಲೋ ಮಾಡಿ.. : ಮನಿ ಪ್ಲಾಂಟ್ ಬೆಳೆಸಲು ಈ ವಿಧಾನ ಅನುಸರಿಸಿರಿ…
LIFE STYLE

ಕುಳಿತಲ್ಲೇ ಹಣ ಗಳಿಸಲು ಇದನ್ನು ಫಾಲೋ ಮಾಡಿ.. : ಮನಿ ಪ್ಲಾಂಟ್ ಬೆಳೆಸಲು ಈ ವಿಧಾನ ಅನುಸರಿಸಿರಿ…

By KNN IT Team04/01/2024 3:43 PM

ಮನಿ ಪ್ಲಾಂಟ್‌ ಹೆಸರೇ ಹೇಳುವಂತೆ ನಮ್ಮ ಮನೆಯಲ್ಲಿ ಲಕ್ಷ್ಮಿ ನೆಲೆಸಲು ಈ ಗಿಡಗಳು ಪರೋಕ್ಷವಾಗಿ ಕಾರಣವಾಗುತ್ತವೆ ಎಂಬ ಬಲವಾದ ನಂಬಿಕೆಯಿದೆ. ಮನಿ ಪ್ಲಾಂಟ್ ಗಳಿರುವ ಮನೆಯಲ್ಲಿ ಹಣದ ಕೊರತೆ ಎದುರಾಗದು. ಅಷ್ಟೇ ಅಲ್ಲದೆ, ಸಕಾರಾತ್ಮಕತೆ ಮತ್ತು ಸಂತೋಷ ಮತ್ತು ಸಮೃದ್ಧಿ ವೃದ್ದಿಯಾಗುತ್ತದೆ ಎಂಬ ನಂಬಿಕೆಯಿದೆ. ಮನಿ ಪ್ಲಾಂಟ್ ಕೇವಲ ನೋಡುವುದಕ್ಕೆ ಮಾತ್ರವಲ್ಲದೇ, ವಾಸ್ತುವಿನ ದೃಷ್ಟಿಯಿಂದಲೂ ವಿಶೇಷ ಪ್ರಾಮುಖ್ಯತೆಯನ್ನು ಹೊಂದಿದೆ. ಹೀಗಾಗಿ ಬಹುತೇಕ ಮನೆಗಳಲ್ಲಿ ಮನಿ ಪ್ಲಾಂಟ್ ಬೆಳೆಸಲಾಗುತ್ತದೆ.

ವಾಸ್ತು ಶಾಸ್ತ್ರದಲ್ಲಿ ಮನಿಪ್ಲಾಂಟ್‌ಗೆ ವಿಶೇಷವಾದ ಸ್ಥಾನಮಾನವಿದೆ. ಇದನ್ನು ಸರಿಯಾದ ದಿಕ್ಕಿನಲ್ಲಿ ಇರಿಸಿದರೆ ಮನೆಗೆ ಹಣದ ಹೊಳೆ ಹರಿದು ಬರಲು ಪೂರಕವಾಗುತ್ತದೆ. ಮನಿ ಪ್ಲಾಂಟ್ ಬಳ್ಳಿಗಳಿಗೆ ಸಮರ್ಪಕ ನೀರು ಮತ್ತು ಮಣ್ಣು ಹಾಕಿ ನೆಡಬೇಕಾಗುತ್ತದೆ. ಮನಿ ಪ್ಲಾಂಟ್ 15 ರಿಂದ 24 ಡಿಗ್ರಿ ಸೆಲ್ಸಿಯಸ್ನಲ್ಲಿ ಉತ್ತಮವಾಗಿ ಬೆಳೆಯುತ್ತದೆ. ಹೀಗಾಗಿ, ಬೇಸಿಗೆ ಕಾಲದಲ್ಲಿ ಅದರ ಎಲೆಗಳ ಮೇಲೆ ನೀರನ್ನು ಸಿಂಪಡಿಸಬೇಕಾಗುತ್ತದೆ. ಹೀಗೆ ಮಾಡಿದರೆ ಸಾಕಷ್ಟು ಪ್ರಮಾಣದ ತೇವಾಂಶವನ್ನು ನಿರ್ವಹಿಸಲು ಸಾಧ್ಯವಾಗುತ್ತದೆ. ಪ್ರತಿಯೊಂದು ಗಿಡಕ್ಕೂ ವಿಭಿನ್ನ ಪ್ರಮಾಣದ ನೀರು ಬೇಕಾಗುತ್ತದೆ. ಮನಿ ಪ್ಲಾಂಟ್ ಗಿಡಕ್ಕೆ ಹೆಚ್ಚು ನೀರು ಬೇಕಾಗುವುದಿಲ್ಲ. ನೀರು ಹಾಕುವಾಗ ಮಣ್ಣು ಸ್ವಲ್ಪ ಒಣಗಿದೆಯೇ ಎಂಬುದನ್ನು ಗಮನಿಸಬೇಕು. ಮನಿ ಪ್ಲಾಂಟ್ಗಾಗಿ ಕಂದು ಮಣ್ಣನ್ನು ಬಳಸಿದರೆ ಉತ್ತಮ. ಈ ಮಣ್ಣನ್ನು ಬಳಕೆ ಮಾಡುವುದರಿಂದ ಒಂದೇ ಸ್ಥಳದಲ್ಲಿ ನೀರು ಸಂಗ್ರಹವಾಗುವುದಿಲ್ಲ. ಅಷ್ಟೇ ಅಲ್ಲದೇ, ಈ ಮಣ್ಣು ತನ್ನ ಬೇರುಗಳನ್ನು ಕೊಳೆಯದಂತೆ ರಕ್ಷಿಸುತ್ತದೆ. ತೇವಾ ಮನಿ ಪ್ಲಾಂಟ್ಗೆ ಮಣ್ಣನ್ನು ಸಿದ್ಧಪಡಿಸುವ ಸಂದರ್ಭ 50 ಪ್ರತಿಶತ ಸಾಮಾನ್ಯ ಮಣ್ಣು, 20 ಪ್ರತಿಶತ ಕಾಂಪೋಸ್ಟ್, 10 ಪ್ರತಿಶತ ಮರಳು, 10 ಪ್ರತಿಶತ ಕೋಕೋಪೀಟ್, 5 ಪ್ರತಿಶತ ಪರ್ಲೈಟ್ ಮತ್ತು ವರ್ಮಿಕ್ಯುಲೈಟ್ ಅನ್ನು ಮಿಶ್ರಣ ಮಾಡಬೇಕು. ಈ ವಿಧಾನ ಅನುಸರಿಸಿದರೆ ಸಾಕು ನಿಮ್ಮ ಮನೆಯಲ್ಲಿ ಮನಿ ಪ್ಲಾಂಟ್ ಚೆನ್ನಾಗಿ ಬೆಳೆಯುತ್ತದೆಯಾಗಿದೆ.

Share. Facebook Twitter LinkedIn WhatsApp Email

Related Posts

‘ಕೊಲೆಸ್ಟ್ರಾಲ್ ಮಟ್ಟ’ವನ್ನು ನೈಸರ್ಗಿಕವಾಗಿ ಕಡಿಮೆ ಮಾಡಲು ಈ ‘ಎಲೆ’ಗಳನ್ನು ಸೇವಿಸಿ

01/10/2025 6:04 PM1 Min Read

ನಿಮ್ಮ ಮುಖದಲ್ಲಿ ಈ ಲಕ್ಷಣಗಳು ಕಂಡರೆ ಹುಷಾರಾಗಿರಿ, ಜೀವಕ್ಕೆ ಅಪಾಯ!

30/09/2025 9:10 PM1 Min Read

9 ಗಂಟೆಗಳ ನಿದ್ದೆ ಕೂಡ ‘ಅಕಾಲಿಕ ಮರಣ’ಕ್ಕೆ ಕಾರಣವಾಗಬಹುದು: ಅಧ್ಯಯನ ವರದಿ

30/09/2025 11:01 AM2 Mins Read
Recent News

ವಿಯೆಟ್ನಾಂನಲ್ಲಿ ಬುವಾಲೋಯ್ ಚಂಡಮಾರುತದ ಅಬ್ಬರ: 51 ಮಂದಿ ಸಾವು | Typhoon Bualoi

03/10/2025 12:48 PM

SHOCKING : ಪೋಷಕರೇ ಎಚ್ಚರ : ಮಕ್ಕಳಲ್ಲಿ ಹೆಚ್ಚುತ್ತಿದೆ `ಟೊಮೆಟೊ ವೈರಸ್’, ಇವು ಈ ರೋಗದ ಲಕ್ಷಣಗಳು!

03/10/2025 12:32 PM

ಕೊಲಂಬಿಯಾದಲ್ಲಿ ಬಜಾಜ್ ಪಲ್ಸರ್ ನೊಂದಿಗೆ ಕಾಣಿಸಿಕೊಂಡ ರಾಹುಲ್ ಗಾಂಧಿ !

03/10/2025 12:31 PM

ಗಮನಿಸಿ : ನಿಮ್ಮ ಫೋನ್ ಗೆ `ಸ್ಪ್ಯಾಮ್ ಕರೆಗಳು’ ಬಾರದಂತೆ ಮಾಡಲು ಜಸ್ಟ್ ಹೀಗೆ ಮಾಡಿ |Spam Calls

03/10/2025 12:22 PM
State News
KARNATAKA

ಬೆಂಗಳೂರು : ದೇವಸ್ಥಾನಕ್ಕೆ ಪೂಜೆಗೆ ಹೋದಾಗ ಸಿನಿಮಾ ಸ್ಟೈಲ್ ನಲ್ಲಿ ದೊಣ್ಣೆ, ಮಾರಕಾಸ್ತ್ರಗಳಿಂದ ಕುಟುಂಬದ ಮೇಲೆ ದಾಳಿ!

By kannadanewsnow0503/10/2025 12:11 PM KARNATAKA 1 Min Read

ಬೆಂಗಳೂರು : ದೇವಸ್ಥಾನಕ್ಕೆ ಪೂಜೆಗೆ ಹೋಗಿದ್ದಾಗ ಕುಟುಂಬದ ಮೇಲೆ ಅಟ್ಯಾಕ್ ಮಾಡಲಾಗಿದೆ. ಕುಟುಂಬ ಸಮೇತ ಪೂಜೆ ಮುಗಿಸಿ ಬರುವಾಗ ದಾಳಿ…

BIG NEWS : ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೊಂದು ಹುಲಿ ಹತ್ಯೆ : ಪಿಸಿಸಿಎಫ್ ತಂಡದ ತನಿಖೆಗೆ ಸಚಿವ ಖಂಡ್ರೆ ಆದೇಶ

03/10/2025 11:32 AM

BREAKING : ದೇವರಗುಡ್ಡದಲ್ಲಿ ಬಡಿಗೆ ಬಡಿದಾಟದ ಜಾತ್ರೆ : ಇಬ್ಬರು ಸಾವು, 15 ಕ್ಕೂ ಹೆಚ್ಚು ಜನರು ಗಂಭೀರ.!

03/10/2025 11:27 AM

BIG NEWS : ವಿಜಯನಗರ : ಇನ್ಸೂರೆನ್ಸ್ ಹಣಕ್ಕಾಗಿ ಕೊಲೆ ಮಾಡಿ, ಅಪಘಾತ ಎಂದು ಡ್ರಾಮಾ : ಮಹಿಳೆ ಸೇರಿ 6 ಜನ ಅರೆಸ್ಟ್!

03/10/2025 11:24 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.