Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗಮನಿಸಿ : ಬ್ಯಾಂಕ್ ಸಾಲ ತೀರಿದ ಬಳಿಕ ತಪ್ಪದೇ ಈ ದಾಖಲೆಗಳನ್ನು ಪಡೆದುಕೊಳ್ಳಿ | Loan Closure Documents

08/06/2025 1:46 PM

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ನಿಮ್ಮ `ರೆಸ್ಯೂಮ್’ ಈ ರೀತಿ ಸಿದ್ದಪಡಿಸಿಕೊಳ್ಳಿ.!

08/06/2025 1:35 PM

BREAKING : ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಬಿಗ್ ಟ್ವಿಸ್ಟ್ : ಜೂನ್.4ರಂದೇ ಅಪಾಯದ ಎಚ್ಚರಿಕೆ ನೀಡಿದ್ದ ಪೊಲೀಸರು.!

08/06/2025 1:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೆಎಲ್ ರಾಹುಲ್ ಗಿಲ್ಲ ಇನ್ನು ಮುಂದೆ ವಿಕೆಟ್ ಕೀಪಿಂಗ್ ಜವಾಬ್ದಾರಿ…!
Uncategorized

ಕೆಎಲ್ ರಾಹುಲ್ ಗಿಲ್ಲ ಇನ್ನು ಮುಂದೆ ವಿಕೆಟ್ ಕೀಪಿಂಗ್ ಜವಾಬ್ದಾರಿ…!

By KNN IT Team14/01/2024 6:22 PM

ದಕ್ಷಿಣ ಪ್ರವಾಸದ ಟೆಸ್ಟ್ ಸರಣಿಯಲ್ಲಿ ವಿಕೆಟ್ ಕೀಪಿಂಗ್ ಮಾಡಿದ್ದ ಕೆಎಲ್ ರಾಹುಲ್ ಅವರನ್ನು ಟೆಸ್ಟ್ ಕೀಪರ್ ಜವಾಬ್ದಾರಿಯಿಂದ ಬಿಡುಗಡೆ ಮಾಡಲಾಗಿದೆ ಎಂದು ವರದಿಯಾಗಿದೆ. ದಕ್ಷಿಣ ಆಫ್ರಿಕಾದಲ್ಲಿ ಎರಡು ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ಮಾತ್ರವಲ್ಲದೆ ವಿಕೆಟ್ ಕೀಪಿಂಗ್ ನಲ್ಲಿಯೂ ಕೆಎಲ್ ರಾಹುಲ್ ಅವರು ತಮ್ಮ ಕೌಶಲದಿಂದ ಮಿಂಚಿದ್ದರು. ಆದರೆ ಇಂಗ್ಲೆಂಡ್ ವಿರುದ್ಧ ಭಾರತದಲ್ಲಿ ನಡೆಯಲಿರುವ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ರಾಹುಲ್ ವಿಕೆಟ್ ಕೀಪಿಂಗ್ ನಡೆಸುವುದಿಲ್ಲ. ಅವರು ಸ್ಪೆಷಲಿಸ್ಟ್ ಬ್ಯಾಟರ್ ಆಗಿ ತಂಡದಲ್ಲಿ ಆಡಲಿದ್ದಾರೆ ಎಂದು ಮಾಹಿತಿ ದೊರಕಿದೆ.

ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಆಯ್ಕೆ ಸಮಿತಿ ಮತ್ತು ತಂಡದ ಮ್ಯಾನೇಜ್ ಮೆಂಟ್ ಮುಂಬರುವ ಸರಣಿಯಲ್ಲಿ ತಜ್ಞ ವಿಕೆಟ್-ಕೀಪರ್ ಕೆಎಸ್ ಭರತ್ ಅವರತ್ತ ಎದುರು ನೋಡುತ್ತಿದೆ. ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್‌ಗಳಿಗೆ ಬಿಸಿಸಿಐ ತಂಡವನ್ನು ಪ್ರಕಟಿಸಿದೆ. ಕೆಎಸ್ ಭರತ್ ಮತ್ತು ಧ್ರುವ್ ಜುರೆಲ್ ಅವರನ್ನು ವಿಕೆಟ್-ಕೀಪರ್ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಜುರೆಲ್ ಅವರು ಇದೇ ಮೊದಲ ಬಾರಿಗೆ ಟೆಸ್ಟ್ ಕರೆ ಪಡೆದಿದ್ದಾರೆ. ಸ್ಪಿನ್ ಸ್ನೇಹಿ ತವರು ಪಿಚ್‌ ಗಳಲ್ಲಿ ವಿಕೆಟ್ ಕೀಪರ್ ಪಾತ್ರಕ್ಕೆ ರಾಹುಲ್ ಸೂಕ್ತ ಎಂದು ಬಿಸಿಸಿಐ ಭಾವಿಸುವುದಿಲ್ಲ, ಆದ್ದರಿಂದ ಇಬ್ಬರು ತಜ್ಞರನ್ನು ಆಯ್ಕೆ ಮಾಡಲಾಗಿದೆ. “ರಾಹುಲ್ ಇನ್ಮುಂದೆ ಸ್ಪೆಷಲಿಸ್ಟ್ ಬ್ಯಾಟರ್ ಆಗಿ ಆಡುತ್ತಾರೆ. ಸಾಗರೋತ್ತರ ಟೆಸ್ಟ್‌ ಗಳಲ್ಲಿ ನೀವು ವೇಗಿಗಳಿಗೆ ಕೀಪಿಂಗ್ ಮಾಡಬಲ್ಲರು, ಸ್ಪಿನ್ನರ್‌ ಗಳು ಹೆಚ್ಚಾಗಿ ಕಾರ್ಯನಿರ್ವಹಿಸುವ ಭಾರತದಲ್ಲಿ ವಿಕೆಟ್ ಕೀಪಿಂಗ್ ಸುಲಭವಲ್ಲ. ಸ್ಪಿನ್ ಸ್ನೇಹಿ ತವರು ವಿಕೆಟ್‌ ಗಳಲ್ಲಿ ಚೆಂಡು ಪುಟಿಯಬಹುದು ಅಥವಾ ತೀವ್ರವಾಗಿ ತಿರುಗಬಹುದು. ಕೀಪರ್ ಆಗಿ ಮೇಲಕ್ಕೆ ಮತ್ತು ಕೆಳಕ್ಕೆ ಚಲಿಸುತ್ತಿರಬೇಕು. ಹೀಗಾಗಿ ಸ್ಪೆಷಲಿಸ್ಟ್ ಕೀಪರ್ ಅಗತ್ಯವಿದೆ” ಎಂದು ಬಿಸಿಸಿಐ ಮೂಲವೊಂದು ಹೇಳಿದೆಯಾಗಿದೆ.

Share. Facebook Twitter LinkedIn WhatsApp Email

Related Posts

BREAKING : ಮಂಗಳೂರಿನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿದು ಘೋರ ದುರಂತ : ಅವಶೇಷಗಳಡಿ ಸಿಲುಕಿದ್ದ ಮಹಿಳೆ ಸಾವು | WATCH VIDEO

30/05/2025 11:53 AM1 Min Read

Bank Holidays: 2025ರ ಜೂನ್ ತಿಂಗಳಲ್ಲಿ 13 ದಿನ ಬ್ಯಾಂಕುಗಳಿಗೆ ರಜೆ, ಇಲ್ಲಿದೆ ಪಟ್ಟಿ..!

27/05/2025 7:00 PM2 Mins Read

ವಿದೇಶಗಳಲ್ಲಿ `ITI’ ಪದವಿಗೆ ಹೆಚ್ಚಿನ ಗೌರವವಿಲ್ಲ : ಅನಿವಾಸಿ ಭಾರತೀಯರ ಪೋಸ್ಟ್ ವೈರಲ್.!

19/05/2025 11:57 AM2 Mins Read
Recent News

ಗಮನಿಸಿ : ಬ್ಯಾಂಕ್ ಸಾಲ ತೀರಿದ ಬಳಿಕ ತಪ್ಪದೇ ಈ ದಾಖಲೆಗಳನ್ನು ಪಡೆದುಕೊಳ್ಳಿ | Loan Closure Documents

08/06/2025 1:46 PM

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ನಿಮ್ಮ `ರೆಸ್ಯೂಮ್’ ಈ ರೀತಿ ಸಿದ್ದಪಡಿಸಿಕೊಳ್ಳಿ.!

08/06/2025 1:35 PM

BREAKING : ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಬಿಗ್ ಟ್ವಿಸ್ಟ್ : ಜೂನ್.4ರಂದೇ ಅಪಾಯದ ಎಚ್ಚರಿಕೆ ನೀಡಿದ್ದ ಪೊಲೀಸರು.!

08/06/2025 1:21 PM

SHOCKING : ದೇಶದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ : 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ.!

08/06/2025 1:07 PM
State News
KARNATAKA

ಗಮನಿಸಿ : ಬ್ಯಾಂಕ್ ಸಾಲ ತೀರಿದ ಬಳಿಕ ತಪ್ಪದೇ ಈ ದಾಖಲೆಗಳನ್ನು ಪಡೆದುಕೊಳ್ಳಿ | Loan Closure Documents

By kannadanewsnow5708/06/2025 1:46 PM KARNATAKA 2 Mins Read

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೆಲಸ ಸಿಗುವುದು ಸುಲಭವಲ್ಲ, ಆದರೆ ನಿಮ್ಮ ರೆಸ್ಯೂಮ್ ಪ್ರಭಾವಶಾಲಿಯಾಗಿದ್ದರೆ, ಸಂದರ್ಶನಕ್ಕೆ ಕರೆಗಳು ಬರಲು ಪ್ರಾರಂಭಿಸಬಹುದು. ನಿಮ್ಮ…

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ನಿಮ್ಮ `ರೆಸ್ಯೂಮ್’ ಈ ರೀತಿ ಸಿದ್ದಪಡಿಸಿಕೊಳ್ಳಿ.!

08/06/2025 1:35 PM

BREAKING : ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಬಿಗ್ ಟ್ವಿಸ್ಟ್ : ಜೂನ್.4ರಂದೇ ಅಪಾಯದ ಎಚ್ಚರಿಕೆ ನೀಡಿದ್ದ ಪೊಲೀಸರು.!

08/06/2025 1:21 PM

BREAKING : ವಿಜಯೋತ್ಸವದ ವೇಳೆ ಕಬ್ಬನ್ ಪಾರ್ಕಿನ ಗಿಡ-ಮರಗಳಿಗೂ ಹಾನಿ: RCB, KSCA, DNA ಕಂಪನಿ ವಿರುದ್ಧ ಮತ್ತೊಂದು ದೂರು ದಾಖಲು.!

08/06/2025 12:58 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.