Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ನಾಳೆಯಿಂದ ರಾಜ್ಯಾದ್ಯಂತ ʻSSLC ಪರೀಕ್ಷೆ-3ʼ : ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ | Karnataka SSLC Exam-3

04/07/2025 5:45 AM

JOB ALERT : ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ ಸುದ್ದಿ : `SSC’ಯಿಂದ 20,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | SSC Recruitment 2025

04/07/2025 5:42 AM

ನಿಮ್ಮ ಬೋಳು ತಲೆಯ ಮೇಲೆ ಕೂದಲು ಬೇಕಾ.?! ಹಾಗಾದ್ರೆ, ಹೀಗೆ ಮಾಡಿ.!

03/07/2025 10:02 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚಾಕಲೇಟ್‌ ತಿಂದ ವಿದ್ಯಾರ್ಥಿಗಳಿಂದ ಶಾಲೆಯಲ್ಲಿ ವಿಚಿತ್ರ ವರ್ತನೆ : ವಿಚಾರಿಸಿದಾಗ ವಿಷಯ ತಿಳಿದು ಬೆಚ್ಚಿಬಿದ್ದ ಶಿಕ್ಷಕರು, ಪೋಷಕರು…
Uncategorized

ಚಾಕಲೇಟ್‌ ತಿಂದ ವಿದ್ಯಾರ್ಥಿಗಳಿಂದ ಶಾಲೆಯಲ್ಲಿ ವಿಚಿತ್ರ ವರ್ತನೆ : ವಿಚಾರಿಸಿದಾಗ ವಿಷಯ ತಿಳಿದು ಬೆಚ್ಚಿಬಿದ್ದ ಶಿಕ್ಷಕರು, ಪೋಷಕರು…

By KNN IT Team12/01/2024 6:48 PM

ಎಲ್ಲಾ ವಿದ್ಯಾರ್ಥಿಗಳು ಚಾಕಲೇಟ್‌ ತಿನ್ನುವುದು ಸಾಮಾನ್ಯವಾದದ್ದು. ಆದರೆ ಇಲ್ಲೊಂದು ಕಡೆ ಚಾಕಲೇಟ್‌ ತಿಂದ ವಿದ್ಯಾರ್ಥಿಗಳು ಚಿತ್ರವಿಚಿತ್ರವಾಗಿ ವರ್ತಿಸ ತೊಡಗಿದ ಘಟನೆಯೊಂದು ನಡೆದಿದೆ. ಈ ವಿಚಿತ್ರ ವರ್ತನೆ ಏನು ಎಂದು ಪೋಷಕರಿಗೆ ಮತ್ತು ಶಿಕ್ಷಕರಿಗೆ ತಕ್ಷಣಕ್ಕೆ ಅರ್ಥವಾಗಲಿಲ್ಲ. ಆದರೆ ಕೆಲವು ದಿನಗಳಿಂದ ವಿದ್ಯಾರ್ಥಿಗಳು ವಿಚಿತ್ರವಾಗಿ ವರ್ತಿಸುತ್ತಿರುವುದನ್ನು ಗಮನಿಸಿ ಕೆಲ ಶಿಕ್ಷಕರು, ಶಾಲೆಯ ಸುತ್ತಮುತ್ತ ವಿಚಾರಿಸಿದ್ದಾರೆ. ಆಗ ತಿಳಿದು ಬಂದಿದ್ದೇ ಬೆಚ್ಚಿ ಬೀಳಿಸುವ ವಿಷಯ. ಇದೀಗ ಈ ಪ್ರಕರಣಕ್ಕೆ ಪೊಲೀಸರ ಎಂಟ್ರಿ ಕೂಡಾ ಆಗಿದೆ.

ಪಾನ್‌ ಗೂಡಂಗಡಿಗಳಲ್ಲಿ ಮಾರುತ್ತಿದ್ದ ಚಾಕಲೇಟನ್ನು ತಿಂದ ವಿದ್ಯಾರ್ಥಿಗಳು ವಿಚಿತ್ರ ವರ್ತನೆ ಮಾಡಿದ್ದರಿಂದ ರಂಗಾರೆಡ್ಡಿ ಜಿಲ್ಲೆಯ ಕೋತೂರ್‌ ಮಂಡಲ ಕೇಂದ್ರದ ಸರಕಾರಿ ಪ್ರೌಢಶಾಲೆಯ ಪಕ್ಕದಲ್ಲೇ ಒರಿಸ್ಸಾದ ಕೆಲವರು ಪಾನ್‌ಗಳಲ್ಲಿ ಮಾರುವ ಚಾಕಲೇಟನ್ನು ಉಚಿತವಾಗಿ ನೀಡಿದ್ದಾರಂತೆ. ಇದನ್ನು ತಿಂದು ವಿದ್ಯಾರ್ಥಿಗಳು ವಿಚಿತ್ರವಾಗಿ ವರ್ತಿಸಿದ್ದಾರೆ. ಇದನ್ನು ಶಿಕ್ಷಕರು ಗಮನಿಸಿದ್ದಾರೆ. ಶಿಕ್ಷಕರು ಅಕ್ಕಪಕ್ಕ ವಿಚಾರಿಸಿ ಇದು ಏನೆಂದು ವಿಚಾರಿಸಿದರು. ಮೊದಲಿಗೆ ಪಾನ್‌ ಅಂಗಡಿ ವ್ಯಾಪಾರಿಗಳು ವಿದ್ಯಾರ್ಥಿಗಳಿಗೆ ಉಚಿತವಾಗಿ ಚಾಕಲೇಟ್‌ ನೀಡಿದ್ದಾರೆ. ನಂತರ ವಿದ್ಯಾರ್ಥಿಗಳು ಅದರ ಚಟಕ್ಕೆ ಬಿದ್ದಿದ್ದಾರೆ. ನಂತರ ಒಬ್ಬೊಬ್ಬರಿಂದ 20 ರೂ. ಗೆ ಚಾಕಲೇಟ್‌ ನೀಡಿದ್ದಾರೆ ಎನ್ನುವುದು ಪತ್ತೆಯಾಗಿದೆ. ಪಾನ್‌ ಬಾಕ್ಸ್‌ಗಳ ಮಾಲೀಕರ ಬಗ್ಗೆ ಶಂಕೆ ವ್ಯಕ್ತಪಡಿಸಿದ ಶಿಕ್ಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಲ್ಲಿಗೆ ಬಂದ ಶಂಶಾಬಾದ್‌ ಎಸ್‌ಒಟಿ ಪೊಲೀಸ್‌ ತಂಡ ಇತ್ತೀಚಿಗೆ ಪಾನ್‌ ಅಂಗಡಿಗಳ ಮೇಲೆ ದಾಳಿ ಮಾಡಿದೆ. ಆಗ ಪತ್ತೆಯಾಗಿದ್ದೇ ಒಂಭತ್ತು ಕೆಜಿ ಗಾಂಜಾ ಚಾಕಲೇಟ್‌ಗಳು. ಕೂಡಲೇ ವಶಪಡಿಸಿಕೊಂಡ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಒಡಿಷಾದಿಂದ ಗಾಂಜಾ ಚಾಕಲೇಟ್‌ ತಯಾರಿಸಿ ಕೊತ್ತೂರು ಗ್ರಾಮದ ಹಲವಾರು ಪಾನ್‌ ಅಂಗಡಿಗಳ ಮೂಲಕ ವಿದ್ಯಾರ್ಥಿಗಳಿಗೆ ಮಾರುತ್ತಿರುವ ವಿಷಯ ನಂತರ ಗಮನಕ್ಕೆ ಬಂದಿದೆ. ವಿಷಯ ತಿಳಿದ ಪೋಷಕರು ದಿಕ್ಕು ತೋಚದೆ ಕುಳಿತಿದ್ದಾರೆಯಾಗಿದೆ.

Share. Facebook Twitter LinkedIn WhatsApp Email

Related Posts

‘ಕ್ಯಾಪ್ಟನ್ ಕೂಲ್’ ಐಕಾನಿಕ್ ಹೆಸರಿನ ‘ಟ್ರೇಡ್ ಮಾರ್ಕ್’ಗಾಗಿ ‘ಎಂ.ಎಸ್ ಧೋನಿ’ ಅರ್ಜಿ

30/06/2025 5:47 PM1 Min Read

ಶೀಘ್ರದಲ್ಲೇ ನೇರ ವಿಮಾನ ಹಾರಾಟ ಪುನರಾರಂಭಿಸಲು ಭಾರತ-ಚೀನಾ ಒಪ್ಪಿಗೆ

13/06/2025 1:10 PM1 Min Read

BREAKING : ಮಂಗಳೂರಿನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿದು ಘೋರ ದುರಂತ : ಅವಶೇಷಗಳಡಿ ಸಿಲುಕಿದ್ದ ಮಹಿಳೆ ಸಾವು | WATCH VIDEO

30/05/2025 11:53 AM1 Min Read
Recent News

BIG NEWS : ನಾಳೆಯಿಂದ ರಾಜ್ಯಾದ್ಯಂತ ʻSSLC ಪರೀಕ್ಷೆ-3ʼ : ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ | Karnataka SSLC Exam-3

04/07/2025 5:45 AM

JOB ALERT : ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ ಸುದ್ದಿ : `SSC’ಯಿಂದ 20,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | SSC Recruitment 2025

04/07/2025 5:42 AM

ನಿಮ್ಮ ಬೋಳು ತಲೆಯ ಮೇಲೆ ಕೂದಲು ಬೇಕಾ.?! ಹಾಗಾದ್ರೆ, ಹೀಗೆ ಮಾಡಿ.!

03/07/2025 10:02 PM

‘ಮಳೆನೀರು’ ಕುಡಿಯುವುದು ಒಳ್ಳೆಯದೇ.? ತಜ್ಞರು ಹೇಳುವುದೇನು ಗೊತ್ತಾ.?

03/07/2025 9:44 PM
State News
KARNATAKA

BIG NEWS : ನಾಳೆಯಿಂದ ರಾಜ್ಯಾದ್ಯಂತ ʻSSLC ಪರೀಕ್ಷೆ-3ʼ : ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ | Karnataka SSLC Exam-3

By kannadanewsnow5704/07/2025 5:45 AM KARNATAKA 1 Min Read

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಜುಲೈ 5ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-3…

BREAKING: NEET ಶ್ರೇಣಿ ಪಟ್ಟಿ ಪ್ರಕಟಿಸಿದ KEA: ಈ ರೀತಿ ಚೆಕ್ ಮಾಡಿ | NEET Rank

03/07/2025 8:20 PM

ಚಿತ್ರದುರ್ಗ: ಹಾಲು ಉತ್ಪಾದನೆಯಲ್ಲಿ ಜಿಲ್ಲೆಗೆ ಹಿರಿಯೂರು 2ನೇ ಸ್ಥಾನ – ಬಿಸಿ ಸಂಜೀವಮೂರ್ತಿ

03/07/2025 4:59 PM

ರಾಜ್ಯಾದ್ಯಂತ ಏಕಕಾಲಕ್ಕೆ ಕಣ್ಣಿನ ಆರೈಕೆಗೆ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ

03/07/2025 4:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.