Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಂ.18 ಜೆರ್ಸಿ ಧರಿಸಿದ `ವೈಭವ್ ಸೂರ್ಯವಂಶಿ’ಫೋಟೋ ವೈರಲ್ : ಕೊಹ್ಲಿ ಫ್ಯಾನ್ಸ್ ಕಿಡಿ.!

19/07/2025 10:00 AM

`WhatsApp’ ನಲ್ಲಿ ಡಿಲೀಟ್ ಆದ ಮೆಸೇಜ್ ಓದುವುದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್

19/07/2025 9:50 AM

ಉದ್ಯೋಗಿಗಳಿಗೆ ಗುಡ್ ನ್ಯೂಸ್ ; ಪ್ರತಿ 10 ವರ್ಷಕೊಮ್ಮೆ ‘ಪೂರ್ಣ PF’ ವಿತ್ ಡ್ರಾಗೆ ಅವಕಾಶ

19/07/2025 9:49 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದಾವಣಗೆರೆಯಲ್ಲಿ ಸಾಮಾಜಿಕ ಜಾಲತಾಣದ ಆಕ್ಷೇಪಾರ್ಹ ಪೋಸ್ಟ್ ಗಳಿಗೆ ಸಂಬಂಧಿಸಿ ಇಬ್ಬರ ಬಂಧನ
Uncategorized

ದಾವಣಗೆರೆಯಲ್ಲಿ ಸಾಮಾಜಿಕ ಜಾಲತಾಣದ ಆಕ್ಷೇಪಾರ್ಹ ಪೋಸ್ಟ್ ಗಳಿಗೆ ಸಂಬಂಧಿಸಿ ಇಬ್ಬರ ಬಂಧನ

By KNN IT Team24/01/2024 3:31 PM

ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ ಗಳಿಗೆ ಸಂಬಂಧಿಸಿದಂತೆ ದಾವಣಗೆರೆ ನಗರದ ಪೊಲೀಸ್ ಠಾಣೆಗಳಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದು, ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ರಾಮಮಂದಿರ ಉದ್ಘಾಟನೆ ಸಮಯದಲ್ಲಿ ರಜೆ ಕೊಡುವ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ವ್ಯಕ್ತಿಯೋರ್ವ ಅವಹೇಳನವಾಗಿ ಮಾತನಾಡಿ ಸಮುದಾಯಗಳ ನಡುವೆ ದ್ವೇಷದ ಭಾವನೆ ಉಂಟುಮಾಡುವ ವಾಯ್ಸ್ ಮೆಸೇಜ್ ವಾಟ್ಸಪ್ ಗ್ರೂಪ್ ನಲ್ಲಿ ಹಾಕಿದ್ದರು. ವಾಯ್ಸ್ ಮೆಸೇಜ್ ಮಾಡಿದವರ ಮೊಬೈಲ್ ನಂಬರ್ ಮಾಹಿತಿ ಸಂಗ್ರಹಿಸಿ, ವಾಟ್ಸಾಪ್ ಗ್ರೂಪ್ ನಲ್ಲಿ ವಾಯ್ಸ್ ಮೆಸೇಜ್ ಶೇರ್ ಮಾಡಿದ್ದ ವ್ಯಕ್ತಿಯನ್ನು ಕೆಟಿಜೆ ನಗರ ಪೊಲೀಸರು ಪತ್ತೆ ಮಾಡಿ ವಶಕ್ಕೆ ಪಡೆದಿದ್ದಾರೆ. ಆರೋಪಿತನ ವಿರುದ್ಧ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ನಿಟುವಳ್ಳಿಯ ಯುವಕನೋರ್ವ ಪವಿತ್ರ ಮದೀನಾದ ಮಸೀದಿಯ ಚಿತ್ರವನ್ನು ಬಳಸಿ ವಿಡಿಯೋ ಮಾಡಿ ಅದನ್ನು ತನ್ನ ಹಾಗೂ ತನ್ನ ಗೆಳಯರ ಮೊಬೈಲ್ ಗಳ ಮುಖಾಂತರ ಹರಿದಾಡಿಸಿದ್ದನು. ಈ ವಿಡಿಯೋ ಮುಸ್ಲಿಂ ಸಮಾಜದ ಭಾವನೆಗಳಿಗೆ ಧಕ್ಕೆ ತರುವಂತೆ ಚಿತ್ರಿಕರಿಸಲಾಗಿದೆ. ಇದರಿಂದ ಸಾಮಾಜದಲ್ಲಿ ಶಾಂತಿ ಕದಡುವ ಸಾಧ್ಯತೆಯಿದ್ದು ಅಂಥ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ದಾದಾಪೀರ್ ಎಂಬುವರು ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಎರಡನೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ. ಯಾವುದೇ ರೀತಿಯ ಪ್ರಚೋದನಕಾರಿ, ವ್ಯಕ್ತಿ ನಿಂದನೆ, ಧಾರ್ಮಿಕ ನಿಂದನೆ, ದ್ವೇಷ ಭಾಷಣ, ದೇಶ ವಿರೋಧಿ ಪೋಸ್ಟ್ ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುವುದು ಮತ್ತು ಶೇರ್ ಮಾಡುವುದು ಕಾನೂನಿಗೆ ಬಾಹಿರವಾಗಿದ್ದು, ಅಂಥ ಪೋಸ್ಟ್ ಗಳನ್ನು ಮಾಡುವ ವ್ಯಕ್ತಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸಾಮಾಜಿಕ ಜಾಲಾತಾಣಗಳ ಬಳಕೆಯಲ್ಲಿ ಎಚ್ಚರ ಇರಲಿ ಎಂದು ಎಸ್.ಪಿ. ಉಮಾ ಪ್ರಶಾಂತ್ ಸೂಚನೆ ನೀಡಿದ್ದಾರೆಯಾಗಿದೆ.

Share. Facebook Twitter LinkedIn WhatsApp Email

Related Posts

ಹಸಿರುಮಕ್ಕಿ ಸೇತುವೆ ಬೇಗ ಆಗಬಾರದೆಂದು ಬಿವೈ ರಾಘವೇಂದ್ರ, ಹಾಲಪ್ಪ ತಡೆ: ಶಾಸಕ ಗೋಪಾಲಕೃಷ್ಣ ಬೇಳೂರು ಕಿಡಿ

04/07/2025 3:41 PM1 Min Read

‘ಕ್ಯಾಪ್ಟನ್ ಕೂಲ್’ ಐಕಾನಿಕ್ ಹೆಸರಿನ ‘ಟ್ರೇಡ್ ಮಾರ್ಕ್’ಗಾಗಿ ‘ಎಂ.ಎಸ್ ಧೋನಿ’ ಅರ್ಜಿ

30/06/2025 5:47 PM1 Min Read

ಶೀಘ್ರದಲ್ಲೇ ನೇರ ವಿಮಾನ ಹಾರಾಟ ಪುನರಾರಂಭಿಸಲು ಭಾರತ-ಚೀನಾ ಒಪ್ಪಿಗೆ

13/06/2025 1:10 PM1 Min Read
Recent News

ನಂ.18 ಜೆರ್ಸಿ ಧರಿಸಿದ `ವೈಭವ್ ಸೂರ್ಯವಂಶಿ’ಫೋಟೋ ವೈರಲ್ : ಕೊಹ್ಲಿ ಫ್ಯಾನ್ಸ್ ಕಿಡಿ.!

19/07/2025 10:00 AM

`WhatsApp’ ನಲ್ಲಿ ಡಿಲೀಟ್ ಆದ ಮೆಸೇಜ್ ಓದುವುದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್

19/07/2025 9:50 AM

ಉದ್ಯೋಗಿಗಳಿಗೆ ಗುಡ್ ನ್ಯೂಸ್ ; ಪ್ರತಿ 10 ವರ್ಷಕೊಮ್ಮೆ ‘ಪೂರ್ಣ PF’ ವಿತ್ ಡ್ರಾಗೆ ಅವಕಾಶ

19/07/2025 9:49 AM

ಗೃಹೋಪಯೋಗಿ ಉಪಕರಣಗಳ ಬ್ರಾಂಡ್ ‘ಕೆಲ್ವಿನೇಟರ್’ ಸ್ವಾಧೀನಪಡಿಸಿಕೊಂಡ ‘ರಿಲಯನ್ಸ್ ರಿಟೇಲ್’ | Reliance Retail

19/07/2025 9:42 AM
State News
KARNATAKA

`WhatsApp’ ನಲ್ಲಿ ಡಿಲೀಟ್ ಆದ ಮೆಸೇಜ್ ಓದುವುದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್

By kannadanewsnow5719/07/2025 9:50 AM KARNATAKA 2 Mins Read

ಸಂದೇಶ ಕಳುಹಿಸುವ ವೇದಿಕೆ WhatsApp ಅನ್ನು ಪ್ರಪಂಚದಾದ್ಯಂತ ಲಕ್ಷಾಂತರ ಜನರು ಬಳಸುತ್ತಾರೆ. ಇದು ಬಳಕೆದಾರರು ತಮ್ಮ ಸ್ನೇಹಿತರು ಮತ್ತು ಸಂಬಂಧಿಕರೊಂದಿಗೆ…

ರಾಜ್ಯದಲ್ಲಿ ದ್ವೇಷ ಭಾಷಣಕ್ಕೆ ಬೀಳಲಿದೆ ಬ್ರೇಕ್ : ಮುಂದಿನ ಅಧಿವೇಶನದಲ್ಲಿ `ಕಾಯ್ದೆ’ ಜಾರಿಗೆ ಸರ್ಕಾರ ಸಿದ್ಧತೆ

19/07/2025 9:24 AM

ಇಂದಿನ ದಿನ ಭವಿಷ್ಯ ಹಾಗೂ ರಾಶಿಫಲ ನೋಡಿ : ದಿನಾಂಕ:19-07-2025 ಶನಿವಾರ

19/07/2025 9:09 AM

BREAKING : ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಕೇಸ್ : ಇಂದು ಬೆಳಗ್ಗೆ 11.30ಕ್ಕೆ ಶಾಸಕ ಭೈರತಿ ಬಸವರಾಜ್ ವಿಚಾರಣೆಗೆ ಹಾಜರು.!

19/07/2025 8:44 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.