Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಖ್ಯಾತ ಲಿವರ್ಪೂಲ್ ತಾರೆ ‘ಡಯಾಗೊ’ ನಿಧನ, ಮದುವೆಯಾಗಿ 2 ವಾರ ಕಳೆದಿತ್ತಷ್ಟೇ.!

03/07/2025 2:39 PM

BREAKING : ಕಾರು ಅಪಘಾತದಲ್ಲಿ ಖ್ಯಾತ ಲಿವರ್ಪೂಲ್ ಫುಟ್ಬಾಲ್ ತಾರೆ ‘ಡಿಯೋಗೊ ಜೋಟಾ’ ನಿಧನ

03/07/2025 2:25 PM

JOB ALERT : ಬ್ಯಾಂಕ್ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ‘IBPS’ ನಿಂದ ‘5208’ ಬ್ಯಾಂಕಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ | IBPS Recruitment 2025

03/07/2025 1:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನೂತನ ರಾಮಲಲ್ಲಾ ವಿಗ್ರಹ ಪುರ ಮೆರವಣಿಗೆ ರದ್ದು… : ಟ್ರಸ್ಟ್ ನ ಈ ನಿರ್ಧಾರಕ್ಕೆ ಕಾರಣವೇನು…?
INDIA

ನೂತನ ರಾಮಲಲ್ಲಾ ವಿಗ್ರಹ ಪುರ ಮೆರವಣಿಗೆ ರದ್ದು… : ಟ್ರಸ್ಟ್ ನ ಈ ನಿರ್ಧಾರಕ್ಕೆ ಕಾರಣವೇನು…?

By KNN IT Team09/01/2024 3:47 PM

ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ಭವ್ಯ ರಾಮಮಂದಿರದಲ್ಲಿ ರಾಮಲಲ್ಲಾನ ವಿಗ್ರಹ ಪ್ರತಿಷ್ಠಾಪನೆಗೂ ಮುನ್ನ ಜನವರಿ 17ರಂದು ಹಮ್ಮಿಕೊಂಡಿದ್ದ ರಾಮಲಲ್ಲಾ ವಿಗ್ರಹ ಪುರ ಮೆರವಣಿಗೆಯನ್ನು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ರದ್ದುಗೊಳಿಸಿರುವುದಾಗಿ ಮಾಹಿತಿ ನೀಡಿದೆ.

ಅಯೋಧ್ಯೆ ನಗರದಲ್ಲಿ ರಾಮಲಲ್ಲಾ ವಿಗ್ರಹ ಮೆರವಣಿಗೆಯ ಸಂದರ್ಭದಲ್ಲಿ ಅಪಾರ ಪ್ರಮಾಣದ ಭಕ್ತರು ರಾಮಲಲ್ಲಾ ವಿಗ್ರಹದ ಛಾಯಾಚಿತ್ರ ಸೆರೆ ಹಿಡಿಯಲು ಮುಂದಾಗುವುದರಿಂದ ಜನದಟ್ಟಣೆ ಸಂಭವಿಸಬಹುದು ಎಂದು ಟ್ರಸ್ಟ್‌ ಹೇಳಿದೆ. ಆದರೂ ಪುರ ಮೆರವಣಿಗೆ ರದ್ದಗೊಂಡಿದ್ದರೂ ಕೂಡಾ ಜನವರಿ 17ರಂದು ರಾಮ ಜನ್ಮಭೂಮಿ ಆವರಣದಲ್ಲಿ ನೂತನ ವಿಗ್ರಹದ ಮೆರವಣಿಗೆ ನಡೆಸಲು ಟ್ರಸ್ಟ್‌ ಸಿದ್ಧತೆ ನಡೆಸಿದೆ. ಹಿರಿಯ ಅಧಿಕಾರಿಗಳು ಮತ್ತು ಕಾಶಿ ಕ್ಷೇತ್ರದ ಹಿರಿಯ ಸಂತರ ಜತೆಗಿನ ಸಭೆಯ ನಂತರ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಈ ನಿರ್ಧಾರವನ್ನು ತೆಗೆದುಕೊಂಡಿರುವುದಾಗಿ ಹೇಳಿದೆ. ಅಪಾರ ಪ್ರಮಾಣದ ಭಕ್ತರನ್ನು ನಿಯಂತ್ರಿಸುವುದು ಹಾಗೂ ಭದ್ರತೆಯ ಕಾರಣದಿಂದ ಪುರ ಮೆರವಣಿಗೆ ರದ್ದುಗೊಳಿಸಲಾಗಿದೆ. ಅಯೋಧ್ಯೆ ಜಿಲ್ಲಾಡಳಿತ ನೀಡಿದ ಮಾಹಿತಿ ಪ್ರಕಾರ, ನೂತನ ರಾಮಲಲ್ಲಾ ವಿಗ್ರಹವನ್ನು ಪುರ ಮೆರವಣಿಗೆಗೆ ತಂದರೆ ಈ ಸಂದರ್ಭದಲ್ಲಿ ಭಾರೀ ಪ್ರಮಾಣದ ಭಕ್ತರು ಮತ್ತು ಯಾತ್ರಾರ್ಥಿಗಳನ್ನು ನಿಯಂತ್ರಿಸುವುದು ತುಂಬಾ ಕಠಿನವಾದ ಕೆಲಸವಾಗಲಿದೆ. ಆ ನಿಟ್ಟಿನಲ್ಲಿ ಟ್ರಸ್ಟ್‌ ಪುರ ಮೆರವಣಿಗೆಯನ್ನು ರದ್ದುಗೊಳಿಸುವ ನಿರ್ಧಾರ ತೆಗೆದುಕೊಂಡಿರುವುದಾಗಿ ಮಾಹಿತಿ ನೀಡಿದೆ.

Share. Facebook Twitter LinkedIn WhatsApp Email

Related Posts

JOB ALERT : ಬ್ಯಾಂಕ್ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ‘IBPS’ ನಿಂದ ‘5208’ ಬ್ಯಾಂಕಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ | IBPS Recruitment 2025

03/07/2025 1:43 PM2 Mins Read

BIG NEWS : `ChatGPT’ ಸಲಹೆ ಪಡೆದು 30 ದಿನಗಳಲ್ಲಿ ₹10 ಲಕ್ಷ ಕ್ರೆಡಿಟ್ ಕಾರ್ಡ್ ಸಾಲ ತೀರಿಸಿದ ಮಹಿಳೆ.!

03/07/2025 1:14 PM1 Min Read

BIG NEWS : ಜುಲೈ 10 ರಿಂದ `CBSE’ 10,12 ನೇ ತರಗತಿ ಪೂರಕ ಪರೀಕ್ಷೆಗಳು ಆರಂಭ : ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ.!

03/07/2025 12:43 PM1 Min Read
Recent News

BREAKING : ಖ್ಯಾತ ಲಿವರ್ಪೂಲ್ ತಾರೆ ‘ಡಯಾಗೊ’ ನಿಧನ, ಮದುವೆಯಾಗಿ 2 ವಾರ ಕಳೆದಿತ್ತಷ್ಟೇ.!

03/07/2025 2:39 PM

BREAKING : ಕಾರು ಅಪಘಾತದಲ್ಲಿ ಖ್ಯಾತ ಲಿವರ್ಪೂಲ್ ಫುಟ್ಬಾಲ್ ತಾರೆ ‘ಡಿಯೋಗೊ ಜೋಟಾ’ ನಿಧನ

03/07/2025 2:25 PM

JOB ALERT : ಬ್ಯಾಂಕ್ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ‘IBPS’ ನಿಂದ ‘5208’ ಬ್ಯಾಂಕಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ | IBPS Recruitment 2025

03/07/2025 1:43 PM

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : BMTC ಬಸ್ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿಗೆ ಗಂಭೀರ ಗಾಯ!

03/07/2025 1:37 PM
State News
KARNATAKA

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : BMTC ಬಸ್ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿಗೆ ಗಂಭೀರ ಗಾಯ!

By kannadanewsnow0503/07/2025 1:37 PM KARNATAKA 1 Min Read

ಬೆಂಗಳೂರು : ಬೆಂಗಳೂರಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಕಾಲೇಜು ವಿದ್ಯಾರ್ಥಿಗೆ ಬಿಎಂಟಿಸಿ ಬಸ್ ಒಂದು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗೆ…

BIG NEWS : ರಾಜ್ಯದ ರೈತರೇ ಗಮನಿಸಿ : ಮೊಬೈಲ್ ನಲ್ಲೇ `ಜಮೀನಿನ ಪೋಡಿ ನಕ್ಷೆ’ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

03/07/2025 1:31 PM

BREAKING : ಸಿಎಸ್ ಶಾಲಿನಿ ರಜನೀಶ್ ಬಗ್ಗೆ ಅವಹೇಳನಕಾರಿ ಹೇಳಿಕೆ : ಎನ್.ರವಿಕುಮಾರ್ ವಿರುದ್ಧ ಸಭಾಪತಿಗೆ ದೂರು ಸಲ್ಲಿಕೆ

03/07/2025 1:16 PM

BIG NEWS : ಮನೆ ಖರೀದಿ, ಮಾರಾಟಗಾರರೇ ಗಮನಿಸಿ : ನೋಂದಣಿಗೆ ಈ ದಾಖಲೆಗಳು ಕಡ್ಡಾಯ.!

03/07/2025 1:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.