ನೂತನ ರಾಮಲಲ್ಲಾ ವಿಗ್ರಹ ಪುರ ಮೆರವಣಿಗೆ ರದ್ದು… : ಟ್ರಸ್ಟ್ ನ ಈ ನಿರ್ಧಾರಕ್ಕೆ ಕಾರಣವೇನು…?

ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ಭವ್ಯ ರಾಮಮಂದಿರದಲ್ಲಿ ರಾಮಲಲ್ಲಾನ ವಿಗ್ರಹ ಪ್ರತಿಷ್ಠಾಪನೆಗೂ ಮುನ್ನ ಜನವರಿ 17ರಂದು ಹಮ್ಮಿಕೊಂಡಿದ್ದ ರಾಮಲಲ್ಲಾ ವಿಗ್ರಹ ಪುರ ಮೆರವಣಿಗೆಯನ್ನು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ರದ್ದುಗೊಳಿಸಿರುವುದಾಗಿ ಮಾಹಿತಿ ನೀಡಿದೆ. ಅಯೋಧ್ಯೆ ನಗರದಲ್ಲಿ ರಾಮಲಲ್ಲಾ ವಿಗ್ರಹ ಮೆರವಣಿಗೆಯ ಸಂದರ್ಭದಲ್ಲಿ ಅಪಾರ ಪ್ರಮಾಣದ ಭಕ್ತರು ರಾಮಲಲ್ಲಾ ವಿಗ್ರಹದ ಛಾಯಾಚಿತ್ರ ಸೆರೆ ಹಿಡಿಯಲು ಮುಂದಾಗುವುದರಿಂದ ಜನದಟ್ಟಣೆ ಸಂಭವಿಸಬಹುದು ಎಂದು ಟ್ರಸ್ಟ್‌ ಹೇಳಿದೆ. ಆದರೂ ಪುರ ಮೆರವಣಿಗೆ ರದ್ದಗೊಂಡಿದ್ದರೂ ಕೂಡಾ ಜನವರಿ 17ರಂದು ರಾಮ ಜನ್ಮಭೂಮಿ ಆವರಣದಲ್ಲಿ ನೂತನ ವಿಗ್ರಹದ … Continue reading ನೂತನ ರಾಮಲಲ್ಲಾ ವಿಗ್ರಹ ಪುರ ಮೆರವಣಿಗೆ ರದ್ದು… : ಟ್ರಸ್ಟ್ ನ ಈ ನಿರ್ಧಾರಕ್ಕೆ ಕಾರಣವೇನು…?