ಬಾಗಲಕೋಟೆ : ಕಾರನ್ನು ಪಕ್ಕಕ್ಕೆ ನಿಲ್ಲಿಸಿ ಎಂದಿದಕ್ಕೆ ಸಹೋದರರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳು
ಬಾಗಲಕೋಟೆ : ಚಿನ್ನಾಭರಣ ಅಂಗಡಿ ಇಟ್ಟು ಕೊಂಡಿದ್ದ ಸಹೋದರರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದು ಕಾರನ್ನು ಪಕ್ಕಕ್ಕೆ ನಿಲ್ಲಿಸಿ ಎಂದು ಹೇಳಿದ್ದಕ್ಕೆ ಹಲ್ಲೆ ನಡೆಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ಪಟ್ಟಣದಲ್ಲಿ ಸಹೋದರರ ಮೇಲೆ ಹಲ್ಲೆ ನಡೆಸಲಾಗಿದೆ. ಚಿನ್ನಾಭರಣ ಅಂಗಡಿ ನಡೆಸುತ್ತಿದ್ದ ಸಹೋದರರ ಮೇಲೆ ಇದೀಗ ಹಲ್ಲೆ ನಡೆದಿದೆ. ಆನಂದ್ ರೇವಣಕಲ್, ಪ್ರಶಾಂತ್ ರೇವಣಕಲ್ ಸಹೋದರರ ಮೇಲೆ ಹಲ್ಲೆ ನಡೆಸಲಾಗಿದೆ.ಸಹೋದರರ ತಲೆ ತುಟಿಯಿಂದ ರಕ್ತ ಬರುವಂತೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ನಿಜಾಂ ಹಾಗೂ ಅಶ್ಫಾಕ್ ಹಲ್ಲೆ … Continue reading ಬಾಗಲಕೋಟೆ : ಕಾರನ್ನು ಪಕ್ಕಕ್ಕೆ ನಿಲ್ಲಿಸಿ ಎಂದಿದಕ್ಕೆ ಸಹೋದರರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳು
Copy and paste this URL into your WordPress site to embed
Copy and paste this code into your site to embed