Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಟನ್’ನ ಈ ಪಾರ್ಟ್ ಆರೋಗ್ಯಕ್ಕೆ ವರದಾನ ; ಇದನ್ನ ತಿಂದ್ರೆ ಏನಾಗುತ್ತೆ ಗೊತ್ತಾ..?

01/09/2025 9:59 PM

ರಾಜ್ಯ ‘ಸರ್ಕಾರಿ ಆಸ್ಪತ್ರೆ ಒಳರೋಗಿ’ಗಳಿಗೆ ಗುಡ್ ನ್ಯೂಸ್: ಇನ್ಮುಂದೆ ಸಿಗಲಿದೆ ‘ವಿಶೇಷ ಪೌಷ್ಟಿಕ ಆಹಾರ’

01/09/2025 9:22 PM

ಚಪಾತಿ ಮೃದುವಾಗಿರ್ಬೇಕಾ.? ಹಾಗಿದ್ರೆ, ಹಿಟ್ಟು ಕಲಿಸುವಾಗ ಈ ಟ್ರಿಕ್ ಟ್ರೈ ಮಾಡಿ!

01/09/2025 9:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನಲ್ಲಿ ತಲೆ ಎತ್ತಲಿದೆ ದೇಶದ ಅತಿ ಎತ್ತರದ ವೀಕ್ಷಣಾ ಗೋಪುರ
KARNATAKA

ಬೆಂಗಳೂರಿನಲ್ಲಿ ತಲೆ ಎತ್ತಲಿದೆ ದೇಶದ ಅತಿ ಎತ್ತರದ ವೀಕ್ಷಣಾ ಗೋಪುರ

By KNN IT Team08/01/2024 12:12 PM

ರಾಜಧಾನಿ ಬೆಂಗಳೂರಿನ ಯಶವಂತಪುರ ಅಥವಾ ಬೈಯಪ್ಪನಹಳ್ಳಿಯಲ್ಲಿ ದೇಶದ ಅತಿ ದೊಡ್ಡ ವೀಕ್ಷಣಾ ಗೋಪುರ (ಸ್ಕೈಡಾಕ್) ನಿರ್ಮಾಣ ಮಾಡಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಂದಾಗಿದೆ.

ಬಿಬಿಎಂಪಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಈ ವೀಕ್ಷಣಾ ಗೋಪುರ ನಿರ್ಮಾಣ ಯೋಜನೆಯ ಪ್ರಸ್ತಾವನೆಯನ್ನು ತಯಾರಿಸಿತ್ತು. ಚುನಾವಣೆ ಹಿನ್ನೆಲೆ, ಕೆಲದಿನಗಳ ಕಾಲ ಈ ಯೋಜನೆ ಮುನ್ನೆಲೆಗೆ ಬಂದಿರಲಿಲ್ಲ. ಇದೀಗ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ವೀಕ್ಷಣಾ ಗೋಪುರ ನಿರ್ಮಾಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜತೆಗೆ ಈಗಾಗಲೇ ಬಿಬಿಎಂಪಿ ಅಧಿಕಾರಿಗಳು, ಕೆಲವು ಖಾಸಗಿ ಕಂಪನಿಗಳ ಮುಖ್ಯಸ್ಥರು ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಯಶವಂತಪುರ ಅಥವಾ ಬೈಯಪ್ಪನಹಳ್ಳಿ ಎನ್‌ಜಿಎಫ್‌ ಬಳಿ ವಿಕ್ಷಣಾ ಗೋಪುರ ನಿರ್ಮಾಣ ಮಾಡಬೇಕು ಎಂಬ ಪ್ರಸ್ತಾಪವಿದೆ. ಈ ಹಿನ್ನೆಲೆ, ಯಾವ ಸ್ಥಳದಲ್ಲಿ ಗೋಪುರ ನಿರ್ಮಾಣ ಮಾಡಿದರೇ ಸೂಕ್ತ ಎಂಬ ಬಗ್ಗೆ ಒಂದು ವರದಿಯನ್ನು ಸಿದ್ಧಪಡಿಸಿಕೊಂಡು ತೆಗೆದುಕೊಂಡು ಬರುವಂತೆ ಸಿಎಂ ಸಿದ್ದರಾಮಯ್ಯ ಬಿಬಿಎಂಪಿ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಈ ಗೋಪುರ ಬರೋಬ್ಬರಿ 821 ಅಡಿ ಎತ್ತರ ಇರಲಿದ್ದು, ಈ ಕಟ್ಟಡದ ತುದಿಯಲ್ಲಿ ಸುಮಾರು 100ರಿಂದ 150 ಜನರು ನಿಂತು ಸುತ್ತಲೂ 360 ಡಿಗ್ರಿ ಕೋನದಲ್ಲಿ ಇಡೀ ಬೆಂಗಳೂರನ್ನು ನೋಡಬಹುದಾಗಿದೆ. ಬೆಂಗಳೂರಿನಲ್ಲಿ ನಿರ್ಮಾಣವಾಗಲಿರುವ ವೀಕ್ಷಣಾ ಗೋಪುರ ದೇಶದಲ್ಲಿಯೇ ಅತಿ ದೊಡ್ಡದು ಎಂದೆನಿಸಿಕೊಳ್ಳಲಿದೆ. ಬೆಂಗಳೂರಿನಲ್ಲಿ ನಿರ್ಮಾಣವಾಗಲಿರುವ 821 ಅಡಿ ಎತ್ತರದ ವೀಕ್ಷಣಾ ಗೋಪುರದ ತುಟ್ಟತುದಿಗೆ ಸಾರ್ವಜನಿಕರಿಗೆ ಹೋಗಲು ಅವಕಾಶ ಕಲ್ಪಿಸಲಾಗುತ್ತದೆ. ಬೇರೆ ರಾಜ್ಯ, ದೇಶಗಳಿಂದ ಬೆಂಗಳೂರು ನೋಡಲು ಬರುವ ಪ್ರವಾಸಿಗರಿಗೆ ಈ ವೀಕ್ಷಣಾ ಗೋಪುರ ಒಂದು ಸುಂದರ ಅನುಭೂತಿ ನೀಡಲಿದೆ. ಬೆಂಗಳೂರಿನ ಐಕಾನಿಕ್ ಕಟ್ಟಡಗಳಲ್ಲಿ ಈ ಸ್ಕೈಡಾಕ್ ಕೂಡ ಒಂದಾಗಲಿದೆಯಾಗಿದೆ.

Share. Facebook Twitter LinkedIn WhatsApp Email

Related Posts

ರಾಜ್ಯ ‘ಸರ್ಕಾರಿ ಆಸ್ಪತ್ರೆ ಒಳರೋಗಿ’ಗಳಿಗೆ ಗುಡ್ ನ್ಯೂಸ್: ಇನ್ಮುಂದೆ ಸಿಗಲಿದೆ ‘ವಿಶೇಷ ಪೌಷ್ಟಿಕ ಆಹಾರ’

01/09/2025 9:22 PM2 Mins Read

BREAKING: ಖ್ಯಾತ ಸ್ಯಾಂಡಲ್ ವುಡ್ ನಿರ್ದೇಶಕ ಎಸ್.ಎಸ್. ಡೇವಿಡ್ ಹೃದಯಾಘಾತದಿಂದ ನಿಧನ | SS David No More

01/09/2025 9:09 PM1 Min Read

ಶಿವಮೊಗ್ಗ: ಸಾಗರದಲ್ಲಿ ಮನೆ ಮುಂದೆ ಆಟವಾಡುತ್ತಿದ್ದ ಮಗು ಮೇಲೆ ಬೀದಿ ನಾಯಿ ದಾಳಿ

01/09/2025 9:06 PM1 Min Read
Recent News

ಮಟನ್’ನ ಈ ಪಾರ್ಟ್ ಆರೋಗ್ಯಕ್ಕೆ ವರದಾನ ; ಇದನ್ನ ತಿಂದ್ರೆ ಏನಾಗುತ್ತೆ ಗೊತ್ತಾ..?

01/09/2025 9:59 PM

ರಾಜ್ಯ ‘ಸರ್ಕಾರಿ ಆಸ್ಪತ್ರೆ ಒಳರೋಗಿ’ಗಳಿಗೆ ಗುಡ್ ನ್ಯೂಸ್: ಇನ್ಮುಂದೆ ಸಿಗಲಿದೆ ‘ವಿಶೇಷ ಪೌಷ್ಟಿಕ ಆಹಾರ’

01/09/2025 9:22 PM

ಚಪಾತಿ ಮೃದುವಾಗಿರ್ಬೇಕಾ.? ಹಾಗಿದ್ರೆ, ಹಿಟ್ಟು ಕಲಿಸುವಾಗ ಈ ಟ್ರಿಕ್ ಟ್ರೈ ಮಾಡಿ!

01/09/2025 9:09 PM

BREAKING: ಖ್ಯಾತ ಸ್ಯಾಂಡಲ್ ವುಡ್ ನಿರ್ದೇಶಕ ಎಸ್.ಎಸ್. ಡೇವಿಡ್ ಹೃದಯಾಘಾತದಿಂದ ನಿಧನ | SS David No More

01/09/2025 9:09 PM
State News
KARNATAKA

ರಾಜ್ಯ ‘ಸರ್ಕಾರಿ ಆಸ್ಪತ್ರೆ ಒಳರೋಗಿ’ಗಳಿಗೆ ಗುಡ್ ನ್ಯೂಸ್: ಇನ್ಮುಂದೆ ಸಿಗಲಿದೆ ‘ವಿಶೇಷ ಪೌಷ್ಟಿಕ ಆಹಾರ’

By kannadanewsnow0901/09/2025 9:22 PM KARNATAKA 2 Mins Read

ಬೆಂಗಳೂರು: ರಾಜ್ಯದಲ್ಲಿ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಶೇಷ ಪೌಷ್ಟಿಕ ಆಹಾರ ಯೋಜನೆ ಜಾರಿಗೊಳಿಸಿದೆ. ಈ ಯೋಜನೆಯ ಅಡಿಯಲ್ಲಿ ಸರ್ಕಾರಿ…

BREAKING: ಖ್ಯಾತ ಸ್ಯಾಂಡಲ್ ವುಡ್ ನಿರ್ದೇಶಕ ಎಸ್.ಎಸ್. ಡೇವಿಡ್ ಹೃದಯಾಘಾತದಿಂದ ನಿಧನ | SS David No More

01/09/2025 9:09 PM

ಶಿವಮೊಗ್ಗ: ಸಾಗರದಲ್ಲಿ ಮನೆ ಮುಂದೆ ಆಟವಾಡುತ್ತಿದ್ದ ಮಗು ಮೇಲೆ ಬೀದಿ ನಾಯಿ ದಾಳಿ

01/09/2025 9:06 PM

BIG NEWS: ಬೆಂಗಳೂರಲ್ಲಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಬಿಬಿಎಂಪಿ ಶಾಕ್: 2.75 ಲಕ್ಷ ಆಸ್ತಿ ಸುಸ್ತಿದಾರರಿಗೆ ನೋಟಿಸ್

01/09/2025 8:58 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.