‘ಮಹಾಲಕ್ಷ್ಮಿ’ ಯೋಜನೆಗೆ ಕರ್ನಾಟಕದ ‘ಗ್ಯಾರಂಟಿ’ ಯೋಜನೆಗಳೇ ಉದಾಹರಣೆ : ರಣದೀಪ್ ಸಿಂಗ್ ಸುರ್ಜೆವಾಲ ಹೇಳಿಕೆ

ಬೆಂಗಳೂರು : ಕರ್ನಾಟಕದಲ್ಲಿ ಗೃಹಲಕ್ಷ್ಮಿ ಅನ್ನೋದು ವರದಾನವಾಗಿದೆ. ಮಹಾಲಕ್ಷ್ಮಿ ಸ್ಕೀಮ್ ನಲ್ಲಿ ನಾವು ಒಂದು ಲಕ್ಷ ರೂಪಾಯಿ ಕೊಡುತ್ತೇವೆ.ಮಧ್ಯಮ ವರ್ಗದ ಮಹಿಳೆಯರಿಗೆ ಪ್ರತಿ ವರ್ಷ ಒಂದು ಲಕ್ಷ ರೂಪಾಯಿ ಸಿಗುತ್ತದೆ.ಇದಕ್ಕೆ ಕರ್ನಾಟಕದ ಸರ್ಕಾರದ ಗ್ಯಾರಂಟಿ ಯೋಜನೆಗಳು ಉದಾಹರಣೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣಧೀಪ್ ಸಿಂಗ್ ಸುರ್ಜೆವಾಲಾ ತಿಳಿಸಿದರು. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪತನದ ಹಾದಿಯಲ್ಲಿದೆ, ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಭ್ರಷ್ಟಾಚಾರ ಮಿತಿಮೀರಿದೆ. ಇದು ಭಾರತದ ಜನರ ಮಾತಾಗಿದೆ. ನಿರುದ್ಯೋಗ ಹಾಗೂ ಆರ್ಥಿಕ … Continue reading ‘ಮಹಾಲಕ್ಷ್ಮಿ’ ಯೋಜನೆಗೆ ಕರ್ನಾಟಕದ ‘ಗ್ಯಾರಂಟಿ’ ಯೋಜನೆಗಳೇ ಉದಾಹರಣೆ : ರಣದೀಪ್ ಸಿಂಗ್ ಸುರ್ಜೆವಾಲ ಹೇಳಿಕೆ