ಮಾಜಿ ಸಿಎಂ ಎಸ್.ಎಂ ಕೃಷ್ಣಗೆ ಮುಂದುವರೆದ ಚಿಕಿತ್ಸೆ : ‘ಹೆಲ್ತ್ ಬುಲೆಟಿನ್’ ಬಿಡುಗಡೆ ಮಾಡಿದ ಮಣಿಪಾಲ್ ಆಸ್ಪತ್ರೆ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಅವರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯ ಮೂಲಗಳ ಪ್ರಕಾರ ಸದ್ಯ ಎಸ್ಎಂ ಕೃಷ್ಣ ಆರೋಗ್ಯ ಸ್ಥಿರವಾಗಿದ್ದು, ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಡಾ. ಸತ್ಯನಾರಾಯಣ ಹಾಗೂ ಡಾ. ಸುನಿಲ್ ಕಾರಂತ್ ನೇತೃತ್ವದಲ್ಲಿ ಮಾಜಿ ಸಿಎಂ ಎಸ್ಎಂ ಕೃಷ್ಣ ಗೆ ಚಿಕಿತ್ಸೆ ಮುಂದುವರಿದಿದೆ ಎಂದು ಹೇಳಲಾಗುತ್ತಿದೆ. ಏಪ್ರಿಲ್ 22ರಂದು ಎಸ್​ಎಂ ಕೃಷ್ಣ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ … Continue reading ಮಾಜಿ ಸಿಎಂ ಎಸ್.ಎಂ ಕೃಷ್ಣಗೆ ಮುಂದುವರೆದ ಚಿಕಿತ್ಸೆ : ‘ಹೆಲ್ತ್ ಬುಲೆಟಿನ್’ ಬಿಡುಗಡೆ ಮಾಡಿದ ಮಣಿಪಾಲ್ ಆಸ್ಪತ್ರೆ