ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮತ್ತೆ ‘ಏಕವಚನದಲ್ಲಿ’ ವಾಗ್ದಾಳಿ ನಡೆಸಿದ ಸಂಸದ ಅನಂತ್ ಕುಮಾರ ಹೆಗ್ಡೆ

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಂಸದ ಅನಂತ್ ಕುಮಾರ್ ಹೆಗಡೆ ಅವರು ಮತ್ತೆ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.ಧರ್ಮ, ದೇಶದ ಬಗ್ಗೆ ಮಾತನಾಡಿದ್ದಕ್ಕೆ ನನ್ನ ಮೇಲೆ ಕೇಸ್‌ ಹಾಕಿದ್ದಾರೆ. ಕೇಸ್‌ ಹಾಕಲಿ, ನನಗೆ ಅದರ ಬಗ್ಗೆ ಏನೂ ಬೇಸರ ಇಲ್ಲ. ನಾನು ಯಾವುದಕ್ಕೂ ಅಂಜುವುದಿಲ್ಲ ಎಂದು ತಿಳಿಸಿದ್ದಾರೆ. ‘SSLC ಪರೀಕ್ಷಾ ಕೇಂದ್ರ’ಗಳಲ್ಲಿ ‘ಸಿಸಿಟಿವಿ’ ಅಳವಡಿಕೆ ಕಡ್ಡಾಯ- ‘ಶಾಲಾ ಶಿಕ್ಷಣ ಇಲಾಖೆ’ ಆದೇಶ ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ನಾನು … Continue reading ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮತ್ತೆ ‘ಏಕವಚನದಲ್ಲಿ’ ವಾಗ್ದಾಳಿ ನಡೆಸಿದ ಸಂಸದ ಅನಂತ್ ಕುಮಾರ ಹೆಗ್ಡೆ