ಮೈಸೂರು : ಲೋಕಸಭಾ ಚುನಾವಣೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಜೊತೆಗೆ ಸಭೆ ನಡೆಸಿದರು.ಈ ವೇಳೆ ಮೈಸೂರು ಹಾಗೂ ಚಾಮರಾಜ ಕ್ಷೇತ್ರದಲ್ಲಿ ಗೆಲ್ಲುವ ವಾತಾವರಣವಿದೆ ಎಂದು ಸಭೆಯ ಬಳಿಕ ತಿಳಿಸಿದರು.
ಒಂದು ದಿನ ಕಾಲಾವಕಾಶ ಕೊಡಿ ಎಂದು ಮನವಿ ಮಾಡಿದ ‘ನಿಖಿಲ್ ಕುಮಾರಸ್ವಾಮಿ’
ಮೈಸೂರಿನಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ನಾಯಕರ ಹಾಗೂ ಮುಖಂಡರ ಜೊತೆ ಹೇಗೆ ಸಭೆ ನಡೆಸಿದರು. ಸಭೆಯ ನಂತರ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಇರುವುದರಿಂದ ಸಭೆ ಮಾಡಿದ್ದೇವೆ.ಮೈಸೂರು ಚಾಮರಾಜನಗರ ಕ್ಷೇತ್ರದಲ್ಲಿ ಗೆಲ್ಲುವ ವಾತಾವರಣ ಇದೆ ಒಂದು ವಿಧಿಯ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.
ನಾಳೆ ಸಂಜೆಯೊಳಗೆ ‘ಮಂಡ್ಯ ಲೋಕಸಭಾ ಕ್ಷೇತ್ರ’ಕ್ಕೆ ಅಭ್ಯರ್ಥಿ ಘೋಷಣೆ – HDK
ಮೈಸೂರು ಚಾಮರಾಜನಗರ ಕ್ಷೇತ್ರದ ಸಂಬಂಧ ಮುಖಂಡರ ಹಾಗೂ ನಾಯಕರ ಜೊತೆ ಸಭೆ ನಡೆಸಿದರು. ತುಂಬಾ ಗಂಭೀರವಾಗಿ ಈ ಚುನಾವಣೆಯನ್ನು ಪರಿಗಣನೆ ಮಾಡಬೇಕು ಎಂದು ಎಲ್ಲರಿಗೂ ಸಭೆಯಲ್ಲಿ ಸೂಚನೆ ನೀಡಿದ್ದೇನೆ. ಯದುವೀರ್ ಒಡೆಯರ್ ಅವರು ನಮ್ಮ ಟಾರ್ಗೆಟ್ ಅಲ್ಲ. ನಮಗೆ ಏನಿದ್ದರೂ ಬಿಜೆಪಿ ಟಾರ್ಗೆಟ್ ಹಾಗಾಗಿ ಯಾವುದೇ ಕಾಂಗ್ರೆಸ್ ನಾಯಕರು ಮುಖಂಡರು ಮಾಧ್ಯಮಗಳ ಮುಂದೆ ಹೇಳಿಕೆ ನೀಡುವಾಗ ಎಚ್ಚರದಿಂದ ಇರಿ ಎಂದು ಎಚ್ಚರಿಕೆ ನೀಡಿದ್ದೇನೆ ಎಂದು ತಿಳಿಸಿದರು.