Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಯುಎಸ್-ಭಾರತ ವ್ಯಾಪಾರ ಒಪ್ಪಂದದ ಭರವಸೆ: ಜಿಗಿತ ಕಂಡ ಐಟಿ ಷೇರುಗಳು , ಸೆನ್ಸೆಕ್ಸ್, ನಿಫ್ಟಿ ಏರಿಕೆ

02/07/2025 9:49 AM

ಅಫ್ಘಾನಿಸ್ತಾನದಲ್ಲಿ 3.9 ತೀವ್ರತೆಯ ಭೂಕಂಪ | Earthquake

02/07/2025 9:38 AM

BREAKING : ಷೇರುಪೇಟೆಯಲ್ಲಿ ‘ಸೆನ್ಸೆಕ್ಸ್’ 200 ಅಂಕ ಏರಿಕೆ, 25,600 ರ ಗಡಿ ದಾಟಿದ ‘ನಿಫ್ಟಿ’ |Share Market

02/07/2025 9:29 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ‘ಅನ್ನದಾತ’ರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
KARNATAKA

ರಾಜ್ಯದ ‘ಅನ್ನದಾತ’ರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

By kannadanewsnow5716/04/2024 4:55 AM

ಬೆಂಗಳೂರು : ತೋಟಗಾರಿಕೆ ಇಲಾಖೆ ವತಿಯಿಂದ ತೋಟಗಾರಿಕೆ ಬೆಳೆ ಬೆಳೆಯುವ ರೈತ ಫಲಾನುಭವಿಗಳಿಗೆ 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ವಿವಿಧ ಯೋಜನೆಗಳು:

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣಾ ಉದ್ಯೋಗ ಖಾತರಿ ಯೋಜನೆ:
ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮದಡಿ (ಬಾಳೆ, ಅಂಜೂರ, ದಾಳಿಂಬೆ, ನುಗ್ಗೆ, ಪೇರಲ, ಪಪ್ಪಾಯ, ತೆಂಗು, ಡ್ರಾಗನ್ ಫ್ರೂಟ್, ನೇರಳೆ, ಸಪೆÇೀಟ, ಮಾವು, ಸೀತಾಫಲ್, ಹುಣಸೆ, ಕರಿಬೇವು, ಮತ್ತು ಗುಲಾಬಿ ಹಾಗೂ ಇತರೆ) ಬೆಳೆಗಳಿಗೆ ಮತ್ತು ಬದುಗಳಲ್ಲಿ ತೆಂಗು ಸಸಿ ನಾಟಿ, ಕೃಷಿ ಹೊಂಡ, ಬದುಗಳ ನಿರ್ಮಾಣ, ಕೊಳವೆ ಬಾವಿ ಮರುಪೂರಣ ಘಟಕ ಇತ್ಯಾದಿ ಅನುಷ್ಠಾನಗೊಳಿಸಲಾಗುವುದು.

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ:
ಹೊಸ ಪ್ರದೇಶ ವಿಸ್ತರಣೆ, ಕೃಷಿಹೊಂಡ, ಈರುಳ್ಳಿ ಶೇಖರಣ ಘಟಕ, ನೆರಳು ಪರದೆ, ಪ್ಯಾಕ್‍ಹೌಸ್ ಮತ್ತು ತಳ್ಳುವ ಗಾಡಿ ವಿವಿಧ ಘಟಕಗಳಿಗೆ ಎಲ್ಲಾ ವರ್ಗದ ರೈತರಿಗೆ ಶೇ.50 ರಷ್ಟು ಲಭ್ಯತೆಯ ಮೇರೆಗೆ ಸಹಾಯಧನ ನೀಡಲಾಗುತ್ತದೆ.
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ-ಹನಿ ನೀರಾವರಿ:
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ-ಹನಿ ನೀರಾವರಿ ಕಾರ್ಯಕ್ರಮದಡಿ ಸಹಾಯಧನ ನೀಡಲಾಗುತ್ತದೆ. ಸಾಮಾನ್ಯ ವರ್ಗದ ರೈತರಿಗೆ ಹೊಸದಾಗಿ ಅಳವಡಿಸುವ ಫಲಾನುಭವಿಗಳಿಗೆ ಮಾತ್ರ ಶೇ.75 ರಂತೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಫಲಾನುಭವಿಗಳಿಗೆ ಶೇ.90 ರಂತೆ ಸಹಾಯಧನ ವಿತರಿಸಲಾಗುವುದು.

ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿ:

ಬಳ್ಳಾರಿ ಜಿಲ್ಲೆಯ ಬಳ್ಳಾರಿ, ಕುರುಗೋಡು, ಕಂಪ್ಲಿ, ಸಂಡೂರು, ಸಿರುಗುಪ್ಪ ತಾಲ್ಲೂಕುಗಳಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯ ಮೇಗಾ ಮೈಕ್ರೊ ಆಗ್ರಿ-ಹಾರ್ಟಿ ಸಿಸ್ಟಮ್ ಕಾರ್ಯಕ್ರಮದಡಿ ಅನುಷ್ಠಾನಗೊಳಿಸಲಾಗುತ್ತಿರುವ ತೋಟಗಾರಿಕೆ ಬೆಳೆಗಳಾದ ಮಾವು, ಸೀತಾಫಲ, ಸೀಬೆ, ಗೇರು, ಹುಣಸೆ, ನೇರಳೆ ಮತ್ತು ಎಳೆನೀರು ತೆಂಗಿನಕಾಯಿ ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮ ಮತ್ತು ಬೈಯೋಡೈಜಿಸ್ಟರ್ ಮತ್ತು ಅರಣ್ಯ ಬೆಳೆಗಳಾದ ಸಾಗುವಾನಿ, ಮಹಾಗನಿ ಮತ್ತು ಶ್ರೀಗಂಧ ಬೆಳೆಯಲು ಸಹ ಅರ್ಜಿ ಆಹ್ವಾನಿಸಲಾಗಿದೆ.

ಮೇಲ್ಕಂಡ ಎಲ್ಲಾ ಯೋಜನೆಗಳಡಿ ಅಲ್ಪಸಂಖ್ಯಾತರಿಗೆ ಶೇ.15, ವಿಕಲಾಂಗಚೇತನರಿಗೆ ಶೇ.5 ಮತ್ತು ರೈತ ಮಹಿಳೆಯರಿಗೆ ಶೇ.33 ರಷ್ಟು ಈ ಯೋಜನೆಗಳಡಿ ಅನುದಾನ ಮೀಸಲಿರಿಸಲಾಗಿದ್ದು, ಆಸಕ್ತ ರೈತ ಫಲಾನುಭವಿಗಳು ಈ ಯೋಜನೆಗಳ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಲಾಗಿದೆ. ಆಸಕ್ತ ತೋಟಗಾರಿಕೆ ರೈತ ಫಲಾನುಭವಿಗಳು ಆಯಾ ತಾಲ್ಲೂಕು ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಬಹುದು.

Good news for 'annadatas' in the state: Applications invited for subsidy under various schemes ರಾಜ್ಯದ ‘ಅನ್ನದಾತ’ರಿಗೆ ಗುಡ್ ನ್ಯೂಸ್ : ಕನಿಷ್ಠ ಬೆಂಬಲ ಯೋಜನೆಯಡಿ ರಾಗಿ
Share. Facebook Twitter LinkedIn WhatsApp Email

Related Posts

BREAKING : ಚಾಮರಾಜನಗರದಲ್ಲಿ 5 ಹುಲಿಗಳ ಸಾವಿನ ಬೆನ್ನಲ್ಲೇ ಕೋತಿಗಳ ಮಾರಣಹೋಮ : ವಿಷಪ್ರಾಶನದಿಂದ 20 ಕ್ಕೂ ಹೆಚ್ಚು ಮಂಗಗಳ ಸಾವು.!

02/07/2025 9:12 AM1 Min Read

BREAKING : 2013ರಲ್ಲಿ ಬೆಂಗಳೂರಿನ ಬಿಜೆಪಿ ಕಚೇರಿ ಬಳಿ ಬಾಂಬ್ ಸ್ಪೋಟ ಕೇಸ್ : ಶಂಕಿತ ಉಗ್ರ ಅರೆಸ್ಟ್.!

02/07/2025 9:05 AM2 Mins Read

BIG NEWS : ರಾಜ್ಯ ಸರ್ಕಾರದಿಂದ `PDO’ಗಳಿಗೆ ಭರ್ಜರಿ ಗುಡ್ ನ್ಯೂಸ್ : `ವಿಶೇಷ ಮುಂಬಡ್ತಿ’ ಮಂಜೂರು ಮಾಡಿ ಆದೇಶ.!

02/07/2025 9:03 AM1 Min Read
Recent News

ಯುಎಸ್-ಭಾರತ ವ್ಯಾಪಾರ ಒಪ್ಪಂದದ ಭರವಸೆ: ಜಿಗಿತ ಕಂಡ ಐಟಿ ಷೇರುಗಳು , ಸೆನ್ಸೆಕ್ಸ್, ನಿಫ್ಟಿ ಏರಿಕೆ

02/07/2025 9:49 AM

ಅಫ್ಘಾನಿಸ್ತಾನದಲ್ಲಿ 3.9 ತೀವ್ರತೆಯ ಭೂಕಂಪ | Earthquake

02/07/2025 9:38 AM

BREAKING : ಷೇರುಪೇಟೆಯಲ್ಲಿ ‘ಸೆನ್ಸೆಕ್ಸ್’ 200 ಅಂಕ ಏರಿಕೆ, 25,600 ರ ಗಡಿ ದಾಟಿದ ‘ನಿಫ್ಟಿ’ |Share Market

02/07/2025 9:29 AM

BREAKING : ಚಾಮರಾಜನಗರದಲ್ಲಿ 5 ಹುಲಿಗಳ ಸಾವಿನ ಬೆನ್ನಲ್ಲೇ ಕೋತಿಗಳ ಮಾರಣಹೋಮ : ವಿಷಪ್ರಾಶನದಿಂದ 20 ಕ್ಕೂ ಹೆಚ್ಚು ಮಂಗಗಳ ಸಾವು.!

02/07/2025 9:12 AM
State News
KARNATAKA

BREAKING : ಚಾಮರಾಜನಗರದಲ್ಲಿ 5 ಹುಲಿಗಳ ಸಾವಿನ ಬೆನ್ನಲ್ಲೇ ಕೋತಿಗಳ ಮಾರಣಹೋಮ : ವಿಷಪ್ರಾಶನದಿಂದ 20 ಕ್ಕೂ ಹೆಚ್ಚು ಮಂಗಗಳ ಸಾವು.!

By kannadanewsnow5702/07/2025 9:12 AM KARNATAKA 1 Min Read

ಬೆಂಗಳೂರು : ಚಾಮರಾಜನಗರದಲ್ಲಿ ಐದು ಹುಲಿಗಳ ವಿಷಪ್ರಾಶಸನ ಬೆನ್ನಲ್ಲೆ ಮತ್ತೊಂದು ಪ್ರಕರಣ ಪತ್ತೆಯಾಗಿದ್ದು, ಗುಂಡ್ಲುಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 20…

BREAKING : 2013ರಲ್ಲಿ ಬೆಂಗಳೂರಿನ ಬಿಜೆಪಿ ಕಚೇರಿ ಬಳಿ ಬಾಂಬ್ ಸ್ಪೋಟ ಕೇಸ್ : ಶಂಕಿತ ಉಗ್ರ ಅರೆಸ್ಟ್.!

02/07/2025 9:05 AM

BIG NEWS : ರಾಜ್ಯ ಸರ್ಕಾರದಿಂದ `PDO’ಗಳಿಗೆ ಭರ್ಜರಿ ಗುಡ್ ನ್ಯೂಸ್ : `ವಿಶೇಷ ಮುಂಬಡ್ತಿ’ ಮಂಜೂರು ಮಾಡಿ ಆದೇಶ.!

02/07/2025 9:03 AM

ಸಾರ್ವಜನಿಕರೇ ಗಮನಿಸಿ : ‘ಹೃದಯಾಘಾತ’ವಾದಾಗ ಈ ‘ಔಷಧಿ’ಗಳು ನಿಮ್ಮ ಕೈಯಲ್ಲಿದ್ರೆ, ನಿಮ್ಮ ಜೀವ ಉಳಿಸಿಕೊಳ್ಬೋದು.!

02/07/2025 8:52 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.