Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಬೆಂಗಳೂರಿನ ‘ವಾಹನ ಸವಾರರೇ’ ಗಮನಿಸಿ : ಬಕ್ರೀದ್ ಹಬ್ಬದ ಪ್ರಯುಕ್ತ ಇಂದು ಈ ರಸ್ತೆಗಳಲ್ಲಿ ‘ವಾಹನ ಸಂಚಾರ’ ನಿಷೇಧ | Traffic advice

07/06/2025 5:14 AM

GOOD NEWS : ವಾಹನ ಖರೀದಿಸಲು 3 ಲಕ್ಷ ರೂ. ಸಬ್ಸಿಡಿ : `ಸ್ವಾವಲಂಬಿ ಸಾರಥಿ’ ಯೋಜನೆಗೆ ಅರ್ಜಿ ಆಹ್ವಾನ.!

07/06/2025 5:05 AM

BIG NEWS : ರಾಜ್ಯಾದ್ಯಂತ ಜೂನ್ 9 ರಿಂದ ʻದ್ವಿತೀಯ ಪಿಯುಸಿ ಪರೀಕ್ಷೆ-3 : ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ | II PUC Exam-3

07/06/2025 5:02 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌: ಇನ್ಮುಂದೆ ಎಲ್ಲಾ ನೌಕರರಿಗೆ ಒಂದೇ ದಿನ ವೇತನ ಬಿಡುಗಡೆ…!
KARNATAKA

ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌: ಇನ್ಮುಂದೆ ಎಲ್ಲಾ ನೌಕರರಿಗೆ ಒಂದೇ ದಿನ ವೇತನ ಬಿಡುಗಡೆ…!

By kannadanewsnow0716/09/2024 6:46 PM

ಬೆಂಗಳೂರು: ರಾಜ್ಯಮಟ್ಟದಲ್ಲಿ ಎಲ್ಲಾ ಸರ್ಕಾರಿ ನೌಕರರಿಗೆ ತಿಂಗಳ ಕೊನೆಯ ದಿನ [ಒಂದೇ ದಿನ ]ವೇತನ ಪಾವತಿಸುವ ಬಗ್ಗೆ ಸರ್ಕಾರದಿಂದ ಆದೇಶ ಮೊದಲು ಪ್ರಾಯೋಗಿಕವಾಗಿ ಖಜಾನೆ ಇಲಾಖೆಗೆ ಅನ್ವಯವಾಗುವಂತೆ ಆದೇಶವನ್ನು ಹೊರಡಿಸಲಾಗಿದೆ.

ನಿಯಂತ್ರಣಾಧಿಕಾರಿಗಳ (CO) ಹಂತದಲ್ಲಿ ಅಧಿಕಾರಿ, ಸಿಬ್ಬಂದಿಗಳ ವೇತನ ಹಾಗೂ ವೇತನ ಸಂಬಂಧಿತ ಕೈಮುಗಳನ್ನು ಸೆಳೆದು ವಿತರಿಸುವ ಕುರಿತು.. ಆದೇಶವನ್ನು ಹೊರಡಿಸಿದೆ. ಆದೇಶದಲ್ಲಿ ಉಲ್ಲೇಖ ಮಾಡಿರುವಂತೆ.

ನಿಯಂತ್ರಣಾಧಿಕಾರಿಗಳ (CO) ಹಂತದಲ್ಲಿ ಅಧಿಕಾರಿ | ಸಿಬ್ಬಂದಿಗಳ ವೇತನ ಹಾಗೂ ವೇತನ ಸಂಬಂಧಿತ ಕ್ಷೇಮುಗಳನ್ನು ಸೆಳೆದು ವಿತರಿಸುವ ಕುರಿತು.

ಉಲ್ಲೇಖ: 1.ಸರ್ಕಾರದ ಸುತ್ತೋಲೆ ಸಂಖ್ಯೆ: ಆಇ 31ಟಿಎಆರ್2024, ದಿನಾಂಕ: 06-09-2024(1). 2. ಸರ್ಕಾರದ ಸುತ್ತೋಲೆ ಸಂಖ್ಯೆ: ಆಇ 31ಟಿಎಆರ್2024. ದಿನಾಂಕ: 06-09-2024(2).ಉಲ್ಲೇಖಿತ ಸರ್ಕಾರದ ಸುತ್ತೋಲೆ ಮತ್ತು ಪತ್ರದಲ್ಲಿ ರಾಜ್ಯದ ಎಲ್ಲಾ ನಿಯಂತ್ರಣಾಧಿಕಾರಿಗಳು ತಮ್ಮ ಹಂತದಲ್ಲಿ ಅಧಿಕಾರಿ | ಸಿಬ್ಬಂದಿಗಳ ವೇತನ ಹಾಗೂ ವೇತನ ಸಂಬಂಧಿತ ಕ್ಷೇಮುಗಳನ್ನು ಸೆಳೆದು ವಿತರಿಸುವ ಸಂದರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ತಿಳಿಸಲಾಗಿದ್ದು, ಸದರಿ ಸರ್ಕಾರದ ಸುತ್ತೋಲೆಯ ಪ್ರತಿಯನ್ನು ಮಾಹಿತಿಗಾಗಿ ಹಾಗೂ ಸೂಕ್ತ ಕ್ರಮಕ್ಕಾಗಿ ಇದರೊಂದಿಗೆ ಲಗತ್ತಿಸಿ ಕಳುಹಿಸಿದೆ. ನಿಯಂತ್ರಾಣಾಧಿಕಾರಿಗಳ (CO) ಹಂತದಲ್ಲಿ ಅಧಿಕಾರಿ/ ಸಿಬ್ಬಂದಿಗಳ ವೇತನ ಹಾಗೂ ವೇತನ ಸಂಬಂಧಿತ ಕೈಮುಗಳನ್ನು ಸೆಳೆದು ವಿತರಿಸುವ ಕುರಿತು ಓದಲಾದ: ಖಜಾನೆ ಆಯುಕ್ತರ ಕಡತ ಸಂ.K2-TNMCOACR(TR)/4/2020ಕರ್ನಾಟಕ ಆರ್ಥಿಕ ಸಂಹಿತೆ ಅನುಚ್ಛೇದ 80 (ಬಿ) ರಲ್ಲಿನ ಸೂಚನೆಗಳಂತೆ, ಮಾರ್ಚಿ ತಿಂಗಳನ್ನು ಹೊರತುಪಡಿಸಿ, ಉಳಿದ ತಿಂಗಳುಗಳ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳನ್ನು ಆಯಾ ತಿಂಗಳ ಕೊನೆಯ ಕೆಲಸದ ದಿನಾಂಕದಂದು, ಮಾರ್ಚಿ ತಿಂಗಳ ವೇತನ ಮತ್ತು ಭತ್ಯೆಗಳನ್ನು ಮುಂದಿನ ಏಪ್ರಿಲ್ ತಿಂಗಳಿನಲ್ಲಿ ಕೆಲಸದ ದಿನಾಂಕದಂದು ವಿತರಿಸಬೇಕಾಗಿರುತ್ತದೆ. ಕೆಲವೊಂದು ಡಿಡಿಓರವರು, ಕೆಲವೊಂದು ಕಾರಣಗಳಿಂದಾಗಿ, ನಿಗದಿತ ದಿನಾಂಕದಂದು ವೇತನ ಮತ್ತು ಭತ್ಯೆಗಳನ್ನು ಸೆಳೆದು ವಿತರಿಸುವಲ್ಲಿ ವಿಳಂಬವಾಗುತ್ತಿದ್ದು, ಇದರಿಂದ ಸರ್ಕಾರಿ ನೌಕರರು ನಿಗದಿತ ದಿನಾಂಕದಂದು ವೇತನ ಮತ್ತು ಭತ್ಯೆಗಳನ್ನು ಪಡೆಯಲು ಸಾಧ್ಯವಾಗದಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ನಿಗದಿತ ದಿನಾಂಕದಂದು ವೇತನ ಮತ್ತು ಭತ್ಯೆಗಳನ್ನು ಸೆಳೆಯದೇ ಇರುವುದರಿಂದ ಅನುದಾನದ ನಿರ್ವಹಣೆಯಲ್ಲಿಯು ವ್ಯತ್ಯಯವಾಗುತ್ತಿದೆ.

ಹೆಚ್ಚಿನ ಬಜೆಟ್ ನಿಯಂತ್ರಣ ಮತ್ತು ಲೆಕ್ಕಸಮನ್ವಯದ ದೃಷ್ಠಿಯಿಂದ ಹಾಗೂ ಬಿಲ್ಲುಗಳ ಪ್ರಮಾಣವನ್ನು ಕಡಿಮೆ ಮಾಡುವ ದೃಷ್ಠಿಯಿಂದ, ಪ್ರಸ್ತುತ ಡಿಡಿಓರವರು ಅವರ ವ್ಯಾಪ್ತಿಯಲ್ಲಿನ, ಸರ್ಕಾರಿ ಅಧಿಕಾರಿ/ ನೌಕರರ ವೇತನ ಮತ್ತು ಭತ್ಯೆಗಳನ್ನು ಸೆಳೆದು ವಿತರಿಸುವ ವ್ಯವಸ್ಥೆಯ ಬದಲು, ಸಂಬಂದಿಸಿದ ನಿಯಂತ್ರಾಣಾಧಿಕಾರಿಗಳು (CO) ತಮ್ಮ ವ್ಯಾಪ್ತಿಯಲ್ಲಿನ ಡಿಡಿಓರವರ ಹಾಗೂ ಅವರ ವ್ಯಾಪ್ತಿಯಲ್ಲಿನ ಅಧಿಕಾರಿ/ಸಿಬ್ಬಂದಿಗಳ ವೇತನ ಮತ್ತು ಭತ್ಯಗಳನ್ನು ಸೆಳೆದು ವಿತರಿಸುವ ವ್ಯವಸ್ಥೆಯನ್ನು ಜಾರಿಗೆ ತರಲು ಸರ್ಕಾರವು ಉದ್ದೇಶಿಸಿದೆ. ಪ್ರಾರಂಭದಲ್ಲಿ ಈ ವ್ಯವಸ್ಥೆಯನ್ನು ಖಜಾನೆ ಇಲಾಖೆಯಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತಂದು ನಂತರ ಈ ವ್ಯವಸ್ಥೆಯನ್ನು ಇತರೆ ಎಲ್ಲಾ ಇಲಾಖೆಗಳಿಗೆ ವಿಸ್ತರಿಸಲು ಯೋಜಿಸುವ ಸಲುವಾಗಿ ಕೆಳಕಂಡಂತೆ ಆದೇಶಿಸಿದ.ಸರ್ಕಾರದ ಆದೇಶ ಸಂಖ್ಯೆ ಆಇ 31 ಟಿಎಆರ್ 2024 ಬೆಂಗಳೂರು
DO 06-09-2024ಸರ್ಕಾರಿ ಅಧಿಕಾರಿ/ನೌಕರರ ವೇತನ ಮತ್ತು ಭತ್ಯೆಗಳನ್ನು ಡಿಡಿಓರವರು ಸೆಳದು ವಿತರಿಸುವ ವ್ಯವಸ್ಥೆಯ ಬದಲು, ಸಂಬಂಧಿಸಿದ ನಿಯಂತ್ರಾಣಾಧಿಕಾರಿಗಳು (CO) ತಮ್ಮ ವ್ಯಾಪ್ತಿಯಲ್ಲಿನ ಡಿಡಿಓರವರ ಹಾಗೂ ಅವರ ವ್ಯಾಪ್ತಿಯಲ್ಲಿನ ಅಧಿಕಾರಿ/ಸಿಬ್ಬಂದಿಗಳ ವೇತನ ಮತ್ತು ಭತ್ಯೆಗಳನ್ನು ಸಂಚಿತವಾಗಿ, ಸಳದು ವಿತರಿಸುವ ವ್ಯವಸ್ಥೆಯನ್ನು ಖಜಾನೆ ಇಲಾಖೆಯಲ್ಲಿ, ಸಪ್ಟೆಂಬರ್ ತಿಂಗಳ ವೇತನದಿಂದ ಪ್ರಾಯೋಗಿಕವಾಗಿ,ಜಾರಿಗೆ ತರಲು ಸರ್ಕಾರವು ಆದೇಶಿಸಿದ. ನೌಕರರಿಗೆ ಒಂದೇ ಬಾರಿಗೆ ಮತ್ತು ಸಮಯಕ್ಕೆ ಸರಿಯಾಗಿ ಸಂಬಳ ಪಾವತಿಗಳಾಗುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳಲು ಇತರೇ ಯಾವುದೇ ಕಾರ್ಯ ವಿಧಾನಗಳನ್ನು ಅನುಸರಿಸಲು ತಿಳಿಸಿದೆ.

all employees will get their salaries on the same day. Good news for state government employees: From now on
Share. Facebook Twitter LinkedIn WhatsApp Email

Related Posts

BIG NEWS : ಬೆಂಗಳೂರಿನ ‘ವಾಹನ ಸವಾರರೇ’ ಗಮನಿಸಿ : ಬಕ್ರೀದ್ ಹಬ್ಬದ ಪ್ರಯುಕ್ತ ಇಂದು ಈ ರಸ್ತೆಗಳಲ್ಲಿ ‘ವಾಹನ ಸಂಚಾರ’ ನಿಷೇಧ | Traffic advice

07/06/2025 5:14 AM2 Mins Read

GOOD NEWS : ವಾಹನ ಖರೀದಿಸಲು 3 ಲಕ್ಷ ರೂ. ಸಬ್ಸಿಡಿ : `ಸ್ವಾವಲಂಬಿ ಸಾರಥಿ’ ಯೋಜನೆಗೆ ಅರ್ಜಿ ಆಹ್ವಾನ.!

07/06/2025 5:05 AM2 Mins Read

BIG NEWS : ರಾಜ್ಯಾದ್ಯಂತ ಜೂನ್ 9 ರಿಂದ ʻದ್ವಿತೀಯ ಪಿಯುಸಿ ಪರೀಕ್ಷೆ-3 : ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ | II PUC Exam-3

07/06/2025 5:02 AM2 Mins Read
Recent News

BIG NEWS : ಬೆಂಗಳೂರಿನ ‘ವಾಹನ ಸವಾರರೇ’ ಗಮನಿಸಿ : ಬಕ್ರೀದ್ ಹಬ್ಬದ ಪ್ರಯುಕ್ತ ಇಂದು ಈ ರಸ್ತೆಗಳಲ್ಲಿ ‘ವಾಹನ ಸಂಚಾರ’ ನಿಷೇಧ | Traffic advice

07/06/2025 5:14 AM

GOOD NEWS : ವಾಹನ ಖರೀದಿಸಲು 3 ಲಕ್ಷ ರೂ. ಸಬ್ಸಿಡಿ : `ಸ್ವಾವಲಂಬಿ ಸಾರಥಿ’ ಯೋಜನೆಗೆ ಅರ್ಜಿ ಆಹ್ವಾನ.!

07/06/2025 5:05 AM

BIG NEWS : ರಾಜ್ಯಾದ್ಯಂತ ಜೂನ್ 9 ರಿಂದ ʻದ್ವಿತೀಯ ಪಿಯುಸಿ ಪರೀಕ್ಷೆ-3 : ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ | II PUC Exam-3

07/06/2025 5:02 AM

BIG NEWS : ರಾಜ್ಯ ಸರ್ಕಾರದಿಂದ ‘ಪದವಿ’ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್ : ಏಪ್ರಿಲ್ ತಿಂಗಳ ‘ಗೌರವಧನ’ ಬಿಡುಗಡೆ.!

07/06/2025 5:00 AM
State News
KARNATAKA

BIG NEWS : ಬೆಂಗಳೂರಿನ ‘ವಾಹನ ಸವಾರರೇ’ ಗಮನಿಸಿ : ಬಕ್ರೀದ್ ಹಬ್ಬದ ಪ್ರಯುಕ್ತ ಇಂದು ಈ ರಸ್ತೆಗಳಲ್ಲಿ ‘ವಾಹನ ಸಂಚಾರ’ ನಿಷೇಧ | Traffic advice

By kannadanewsnow5707/06/2025 5:14 AM KARNATAKA 2 Mins Read

ಬೆಂಗಳೂರು : ದಿನಾಂಕ 07.06.2025 ರಂದು ಬಕ್ರೀದ್ ಹಬ್ಬದ ಪ್ರಯುಕ್ತ ಚಾಮರಾಜಪೇಟೆ 1ನೆ ಮುಖ್ಯರಸ್ತೆಯ BBMP ಆಟದಮೈದಾನ ಹಾಗೂ B…

GOOD NEWS : ವಾಹನ ಖರೀದಿಸಲು 3 ಲಕ್ಷ ರೂ. ಸಬ್ಸಿಡಿ : `ಸ್ವಾವಲಂಬಿ ಸಾರಥಿ’ ಯೋಜನೆಗೆ ಅರ್ಜಿ ಆಹ್ವಾನ.!

07/06/2025 5:05 AM

BIG NEWS : ರಾಜ್ಯಾದ್ಯಂತ ಜೂನ್ 9 ರಿಂದ ʻದ್ವಿತೀಯ ಪಿಯುಸಿ ಪರೀಕ್ಷೆ-3 : ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ | II PUC Exam-3

07/06/2025 5:02 AM

BIG NEWS : ರಾಜ್ಯ ಸರ್ಕಾರದಿಂದ ‘ಪದವಿ’ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್ : ಏಪ್ರಿಲ್ ತಿಂಗಳ ‘ಗೌರವಧನ’ ಬಿಡುಗಡೆ.!

07/06/2025 5:00 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.