Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಗ್ರಾಮೀಣ ಜನತೆಗೆ ಶಾಕ್ : ಗ್ರಾಪಂ ವ್ಯಾಪ್ತಿಯ ಎಲ್ಲಾ `ಆಸ್ತಿ’ಗಳ ತೆರಿಗೆ ವಸೂಲಿಗೆ ಸರ್ಕಾರದಿಂದ ನಿಯಮ ಪ್ರಕಟ.!

18/10/2025 6:45 AM

ಮೊಜಾಂಬಿಕ್ ದೋಣಿ ಅಪಘಾತ: ಮೂವರು ಭಾರತೀಯರು ಸಾವು, 5 ಮಂದಿ ನಾಪತ್ತೆ

18/10/2025 6:45 AM

BREAKING : ರಾಜ್ಯದಲ್ಲಿ ಮತ್ತೆ 1 ದಿನ `ಜಾತಿ ಗಣತಿ’ ಸಮೀಕ್ಷೆ ವಿಸ್ತರಣೆ : ಸಾರ್ವಜನಿಕರೇ ಮಾಹಿತಿ ನೀಡಲು ಮರೆಯಬೇಡಿ.!

18/10/2025 6:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಸಿಎಂ’ ಬದಲಾದರೆ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳಲಿದೆ : ಅಹಿಂದ ರಾಜ್ಯಾಧ್ಯಕ್ಷ ಪ್ರಭುಲಿಂಗ ದೊಡ್ಡಣಿ ಹೇಳಿಕೆ
KARNATAKA

‘ಸಿಎಂ’ ಬದಲಾದರೆ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳಲಿದೆ : ಅಹಿಂದ ರಾಜ್ಯಾಧ್ಯಕ್ಷ ಪ್ರಭುಲಿಂಗ ದೊಡ್ಡಣಿ ಹೇಳಿಕೆ

By kannadanewsnow0530/06/2024 2:46 PM

ಹುಬ್ಬಳ್ಳಿ : ಸಿಎಂ ಸ್ನಾನವನ್ನು ಡಿಕೆ ಶಿವಕುಮಾರ್ ಅವರಿಗೆ ಬಿಟ್ಟುಕೊಡಿ ಎಂದು ಹಲವು ಸ್ವಾಮೀಜಿಗಳು ತಮ್ಮ ವ್ಯಕ್ತಿಕ ಅಭಿಪ್ರಾಯ ಹೇಳಿಕೆ ನೀಡಿದ ಬೆನ್ನಲ್ಲೇ ಇದೀಗ ಒಂದು ವೇಳೆ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು ಅಹಿಂದ ರಾಜ್ಯಾಧ್ಯಕ್ಷ ಪ್ರಭುಲಿಂಗ ದೊಡ್ಡಣಿ ಹೇಳಿಕೆ ನೀಡಿದರು.

ಹುಬ್ಬಳ್ಳಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಹುಟ್ಟು ಹಬ್ಬದ ನಿಮಿತ್ಯವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು 5 ವರ್ಷದವರೆಗೆ ಸಿದ್ದರಾಮಯ್ಯನವರೆ ಮುಖ್ಯಮಂತ್ರಿಯಾಗಿರಬೇಕು. ಸಿದ್ದರಾಮಯ್ಯ ಅವರಿಂದಲೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದು ಎಂದು ಅವರು ತಿಳಿಸಿದರು.

ಕೆಲವು ಸ್ವಾಮೀಜಿಗಳು ಸಿಎಂ ಬದಲಾವಣೆ ಮಾಡಬೇಕು ಎಂದು ಮಾತನಾಡುತ್ತಿದ್ದಾರೆ.ಇಂಥ ಹೇಳಿಕೆಗಳು ಧಾರ್ಮಿಕ ವಿಚಾರಗಳಿಗೆ ಧಕ್ಕೆ ತರುತ್ತದೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಮಾಡಬಾರದು. ಮುಖ್ಯಮಂತ್ರಿ ಬದಲಾವಣೆ ಆಗಬೇಕು ಅಂತ ಸ್ವಾಮೀಜಿಗಳು ಹೇಳಿದ್ದಾರೆ. ಹೀಗಾಗಿ ಅದು ಚಂದ್ರಶೇಖರ ಸ್ವಾಮೀಜಿ ಅವರ ವೈಯಕ್ತಿಕ ಅಭಿಪ್ರಾಯ.

ಮುಖ್ಯಮಂತ್ರಿ ಬದಲಾವಣೆ ಆದರೆ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳಲಿದೆ. ಅಹಿಂದ ನಾಯಕರನ್ನು ತುಳಿಯುವ ಕೆಲಸ ನಡಿತಿದ. ಎಂದ ಪ್ರಭುಲಿಂಗ ನಾವು ಸಿಎಂ ಬೆನ್ನೆಲುಬಾಗಿ ನಿಲ್ಲುತ್ತೇವೆ. ಪ್ರತಿ ಜಿಲ್ಲೆಯಲ್ಲಿ ಸಂಘಟನೆ ಮಾಡುತ್ತೇವೆ. ರಾಜ್ಯದ ಜನ ಸಿದ್ದರಾಮಯ್ಯ ಅವರನ್ನು ನೋಡಿ ಕಾಂಗ್ರೆಸ್ ಗೆ ಮತ ನೀಡಿದ್ದಾರೆ. ಎಂದು ಅಹಿಂದ ರಾಜ್ಯಾಧ್ಯಕ್ಷ ಪ್ರಭುಲಿಂಗ ದೊಡ್ಡಣಿ ಹೇಳಿಕೆ ನೀಡಿದರು.

ಕಾಂಗ್ರೆಸ್ ನಲ್ಲಿ ಸಿಎಂ ಬದಲಾವಣೆ ಚರ್ಚೆ ಮಧ್ಯ ಹುಬ್ಬಳ್ಳಿಯಲ್ಲಿ ಅಹಿಂದ ಪೂರ್ವಭಾವಿ ಸಭೆ ನಡೆಯುತ್ತಿದ್ದು, ಸಿಎಂ ಹುಟ್ಟು ಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಸಿದ್ಧತೆಗಾಗಿ ಪೂರ್ವಭಾವಿ ಸಭೆ ನಡೆಯುತ್ತಿದೆ. ಅಹಿಂದ ರಾಜ್ಯಾಧ್ಯಕ್ಷ ಪ್ರಭುಲಿಂಗ ದೊಡ್ಡಣಿ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹುಟ್ಟು ಹಬ್ಬದ ಅಂಗವಾಗಿ ಒಂದು ಸಭೆ ನಡೆಯುತ್ತಿದೆ.ಸಿದ್ದರಾಮಯ್ಯ ‘ಅಹಿಂದ ರತ್ನ’ ಪ್ರಶಸ್ತಿ ಪ್ರಧಾನ ಕುರಿತು ಸಭೆ ನಡೆಯುತ್ತಿದ್ದು, ವಿವಿಧ ಕ್ಷೇತ್ರಗಳ 50 ಸಾಧಕರಿಗೆ ಅಹಿಂದ ರತ್ನ ಪ್ರಶಸ್ತಿ ಪ್ರಧಾನ ಮಾಡೋ ಕುರಿತಾಗಿ ಸಭೆ ನಡೆಸಲಾಗುತ್ತಿದೆ.ಮೊದಲ ಬಾರಿಗೆ ಅಹಿಂದ ರತ್ನ ಪ್ರಶಸ್ತಿ ಪ್ರದಾನ ಮಾಡಲು ನಿರ್ಧರಿಸಲಾಗಿದೆ.

ಸಿಎಂ ಸಿದ್ದರಾಮಯ್ಯ ಹುಟ್ಟು ಹಬ್ಬದ ಅಂಗವಾಗಿ ಈ ಒಂದು ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಈ ಒಂದು ಸಭೆಗೆ ಅಹಿಂದ ಮುಖಂಡರು ಆಗಮಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಕಾರ್ಯಕ್ರಮ ಮಾಡಲು ಹಲವು ಮುಖಂಡರು ಒತ್ತಾಯ ಮಾಡಿದ್ದಾರೆ.ಅಭಿಪ್ರಾಯವನ್ನು ಸಂಗ್ರಹಿಸಿ ಸಂಘಟರು ಅಂತಿಮ ನಿರ್ಧಾರವನ್ನು ಪ್ರಕಟಿಸಲಿದ್ದಾರೆ.

Share. Facebook Twitter LinkedIn WhatsApp Email

Related Posts

ರಾಜ್ಯದ ಗ್ರಾಮೀಣ ಜನತೆಗೆ ಶಾಕ್ : ಗ್ರಾಪಂ ವ್ಯಾಪ್ತಿಯ ಎಲ್ಲಾ `ಆಸ್ತಿ’ಗಳ ತೆರಿಗೆ ವಸೂಲಿಗೆ ಸರ್ಕಾರದಿಂದ ನಿಯಮ ಪ್ರಕಟ.!

18/10/2025 6:45 AM3 Mins Read

BREAKING : ರಾಜ್ಯದಲ್ಲಿ ಮತ್ತೆ 1 ದಿನ `ಜಾತಿ ಗಣತಿ’ ಸಮೀಕ್ಷೆ ವಿಸ್ತರಣೆ : ಸಾರ್ವಜನಿಕರೇ ಮಾಹಿತಿ ನೀಡಲು ಮರೆಯಬೇಡಿ.!

18/10/2025 6:40 AM1 Min Read

ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ’ಯಡಿ ಸಿಗುವ ಚಿಕಿತ್ಸಾ ಸೌಲಭ್ಯಗಳು, ಆಸ್ಪತ್ರೆಗಳ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ

18/10/2025 6:33 AM1 Min Read
Recent News

ರಾಜ್ಯದ ಗ್ರಾಮೀಣ ಜನತೆಗೆ ಶಾಕ್ : ಗ್ರಾಪಂ ವ್ಯಾಪ್ತಿಯ ಎಲ್ಲಾ `ಆಸ್ತಿ’ಗಳ ತೆರಿಗೆ ವಸೂಲಿಗೆ ಸರ್ಕಾರದಿಂದ ನಿಯಮ ಪ್ರಕಟ.!

18/10/2025 6:45 AM

ಮೊಜಾಂಬಿಕ್ ದೋಣಿ ಅಪಘಾತ: ಮೂವರು ಭಾರತೀಯರು ಸಾವು, 5 ಮಂದಿ ನಾಪತ್ತೆ

18/10/2025 6:45 AM

BREAKING : ರಾಜ್ಯದಲ್ಲಿ ಮತ್ತೆ 1 ದಿನ `ಜಾತಿ ಗಣತಿ’ ಸಮೀಕ್ಷೆ ವಿಸ್ತರಣೆ : ಸಾರ್ವಜನಿಕರೇ ಮಾಹಿತಿ ನೀಡಲು ಮರೆಯಬೇಡಿ.!

18/10/2025 6:40 AM

ಹಮಾಸ್ ನಿಂದ ಒತ್ತೆಯಾಳುವಿನ ಶವವನ್ನು ಇಸ್ರೇಲ್ ಸ್ವೀಕರಿಸಿದೆ: IDF

18/10/2025 6:40 AM
State News
KARNATAKA

ರಾಜ್ಯದ ಗ್ರಾಮೀಣ ಜನತೆಗೆ ಶಾಕ್ : ಗ್ರಾಪಂ ವ್ಯಾಪ್ತಿಯ ಎಲ್ಲಾ `ಆಸ್ತಿ’ಗಳ ತೆರಿಗೆ ವಸೂಲಿಗೆ ಸರ್ಕಾರದಿಂದ ನಿಯಮ ಪ್ರಕಟ.!

By kannadanewsnow5718/10/2025 6:45 AM KARNATAKA 3 Mins Read

ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕೃಷಿ ತೆರಿಗೆಗೆ ಒಳಪಡದ ಎಲ್ಲಾ ವಸತಿ, ವಸತಿಯೇತರ, ವಾಣಿಜ್ಯ,…

BREAKING : ರಾಜ್ಯದಲ್ಲಿ ಮತ್ತೆ 1 ದಿನ `ಜಾತಿ ಗಣತಿ’ ಸಮೀಕ್ಷೆ ವಿಸ್ತರಣೆ : ಸಾರ್ವಜನಿಕರೇ ಮಾಹಿತಿ ನೀಡಲು ಮರೆಯಬೇಡಿ.!

18/10/2025 6:40 AM

ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ’ಯಡಿ ಸಿಗುವ ಚಿಕಿತ್ಸಾ ಸೌಲಭ್ಯಗಳು, ಆಸ್ಪತ್ರೆಗಳ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ

18/10/2025 6:33 AM
vidhana soudha

ರಾಜ್ಯದ ಎಲ್ಲಾ ನಗರಗಳಿಗೂ `OC’ ವಿನಾಯಿತಿ : 1200 ಚದರಡಿ ವರೆಗಿನ ವಸತಿ ಕಟ್ಟಡಗಳಿಗೆ ಮಾತ್ರ ಅನ್ವಯ.!

18/10/2025 6:32 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.