ಬೆಂಗಳೂರು: ಬಿಡುವಿಲ್ಲದ ಕಾರ್ಯಕ್ರಮದಲ್ಲಿ ನಿರಂತರವಾಗಿ ಭಾಗವಹಿಸಿದ್ದ ಸಿಎಂ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ಸ್ವಲ್ಪ ಏರುಪೇರು ಉಂಟಾಗಿದ್ದು ಸದ್ಯ ಅವರು ವಿಶ್ರಾಂತಿಗಾಗಿ ವಿಧಾನಸೌಧದಿಂದ ಕಾವೇರಿ ನಿವಾಸಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ಸಿದ್ದರಾಮಯ್ಯನವರಿಗೆ ಗಂಟಲು ನೋವುನ ಸಮಸ್ಯೆ ಕಾಣಿಸಿಕೊಂಡಿದೆ ಎನ್ನಲಾಗಿದೆ.

ಇನ್ನೂ ಮಧ್ಯಾಹ್ನದ ನಂತರ ನಡೆಯುವ ಸದನಕ್ಕೆ ಮತ್ತೆ ಹಾಜರಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

BREAKING: ಸಿಎಂ ಸಿದ್ದರಾಮಯ್ಯರಿಗೆ ‘ಬಿಗ್‌ರಿಲೀಫ್‌’, ಹೈಕೋರ್ಟ್‌ ಆದೇಶಕ್ಕೆ ಸುಪ್ರಿಂಕೋರ್ಟ್‌ ತಡೆ!

ಹಿಂದೂ ಧರ್ಮದ ಕುರಿತು ಶಿಕ್ಷಕಿ ಅವಹೇಳನಕಾರಿ ಹೇಳಿಕೆ ಕೇಸ್ : ಮಂಗಳೂರಲ್ಲಿ ಸರ್ಕಾರದ ವಿರುದ್ಧ VHP ಪ್ರತಿಭಟನೆ

 

BREAKING: ‘ಸಂದೇಶಖಾಲಿ ಪ್ರಕರಣ’: ಬಂಗಾಳದ ಅಧಿಕಾರಿಗಳ ವಿರುದ್ಧ ಲೋಕಸಭೆ ಸಮಿತಿ ತನಿಖೆಗೆ ಸುಪ್ರೀಂ ಕೋರ್ಟ್ ತಡೆ

Share.
Exit mobile version