ಸಿದ್ದರಾಮಯ್ಯ ‘ಸಿಎಂ’ ಸ್ಥಾನಕ್ಕೆ ರಾಜೀನಾಮೆ ನೀಡುವ ದಿನ ಸಮೀಪಸಿದೆ : ಬಿವೈ ವಿಜಯೇಂದ್ರ ಭವಿಷ್ಯ!

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹಣಕಾಸು ಇಲಾಖೆ ಸಚಿವರೂ ಆದ ಮುಖ್ಯಮಂತ್ರಿಗಳ ಸಮ್ಮತಿ ಇಲ್ಲದೇ ಅವರ ಗಮನಕ್ಕೆ ಬಾರದೆ ಹಣವರ್ಗಾವಣೆ ಆಗಲು ಸಾಧ್ಯವೇ ಇರಲಿಲ್ಲ.ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ದಿನ ಸಮೀಪಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಬೆಂಗಳೂರಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಬೇಲಿಯೇ ಎದ್ದು ಹೊಲ ಮೇಯ್ದ ಪರಿಸ್ಥಿತಿ ಇವತ್ತು ರಾಜ್ಯದಲ್ಲಿ ಉದ್ಭವವಾಗಿದೆ. ಹಗರಣ ಹಿನ್ನೆಲೆಯಲ್ಲಿ ನೈತಿಕತೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಅಲ್ಲಿವರೆಗೆ ನಿರಂತರವಾಗಿ ಹೋರಾಟ … Continue reading ಸಿದ್ದರಾಮಯ್ಯ ‘ಸಿಎಂ’ ಸ್ಥಾನಕ್ಕೆ ರಾಜೀನಾಮೆ ನೀಡುವ ದಿನ ಸಮೀಪಸಿದೆ : ಬಿವೈ ವಿಜಯೇಂದ್ರ ಭವಿಷ್ಯ!