Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ : ನಿಂತಿದ್ದ ಲಾರಿ ಖಾಸಗಿ ಬಸ್ ಡಿಕ್ಕಿಯಾಗಿ ಇಬ್ಬರು ಸಾವು.!

30/07/2025 7:40 AM

ತುಂಗಭದ್ರ ಜಲಾಶಯದಿಂದ 1 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ : ನದಿಪಾತ್ರದ ಜನರು ಎಚ್ಚರವಹಿಸುವಂತೆ ಸೂಚನೆ

30/07/2025 7:36 AM

ಮೊದಲ ಬಾರಿಗೆ ಸರ್ಕಾರದ ಆದೇಶದಂತೆ ಕೌನ್ಸಿಲಿಂಗ್ ಮೂಲಕ ಗ್ರಾ.ಪಂ ಸಿಬ್ಬಂದಿಗಳ ವರ್ಗಾವಣೆ

30/07/2025 7:34 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ತುಂಗಭದ್ರ ಜಲಾಶಯದಿಂದ 1 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ : ನದಿಪಾತ್ರದ ಜನರು ಎಚ್ಚರವಹಿಸುವಂತೆ ಸೂಚನೆ
KARNATAKA

ತುಂಗಭದ್ರ ಜಲಾಶಯದಿಂದ 1 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ : ನದಿಪಾತ್ರದ ಜನರು ಎಚ್ಚರವಹಿಸುವಂತೆ ಸೂಚನೆ

By kannadanewsnow5730/07/2025 7:36 AM

ಬಳ್ಳಾರಿ : ತುಂಗಭದ್ರಾ ಜಲಾಶಯದಿಂದ ಒಂದು ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗಿದ್ದು, ಕಂಪ್ಲಿ ಗಂಗಾವತಿ ಮೇಲ್ಸೇತುವೆ ಮೇಲೆ ನೀರು ಹರಿಯುತ್ತಿರುವುದರಿಂದ ಮುಂಜಾಗ್ರತೆಗಾಗಿ ವಾಹನಗಳ ಸಂಚಾರ ಸ್ಥಗಿತ ಮತ್ತು ನದಿ ಭಾಗದಲ್ಲಿ ತೊಂದರೆಯಾಗದAತೆ ತುರ್ತು ಪರಿಸ್ಥಿತಿಗೆ ಬೋಟ್ಗಳ ವ್ಯವಸ್ಥೆಯನ್ನು ಮಾಡಲು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮಂಗಳವಾರ ನಡೆದ ವಿಡಿಯೋ ಸಂವಾದ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕಾಗಿದ್ದು, ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತಷ್ಟು ಹೆಚ್ಚಳವಾಗಿದ್ದು, ತುಂಗಭದ್ರಾ ಜಲಾಶಯ ಭರ್ತಿಯಾಗಿದೆ. ಹೆಚ್ಚುವರಿ ನೀರನ್ನು ನದಿಗೆ ಬಿಡಲಾಗುತ್ತಿದೆ. ಜಲಾಶಯಗಳ ನೀರಿನ ಮಟ್ಟ, ಒಳ ಹರಿವು, ಹೊರ ಹರಿವು ಹೆಚ್ಚಾಗಿದ್ದು ಜಲಾಶಯದಲ್ಲಿ 105.788 ಟಿ.ಎಂ.ಸಿ ನೀರಿನ ಸಂಗ್ರಹಣಾ ಸಾಮರ್ಥ್ಯ ಹೊಂದಿದ್ದು, ಈಗಾಗಲೇ 80.001 ಟಿ.ಎಂ.ಸಿ ಭರ್ತಿಯಾಗಿದೆ. ಜಲಾಶಯದಿಂದ ಒಂದು ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದ್ದು, ಕಂಪ್ಲಿ ಗಂಗಾವತಿ ಮೇಲ್ಸೇತುವೆ ಮುಳುಗಡೆಯಾಗಿದೆ. ಸೇತುವೆ ಮೇಲೆ ವಾಹನ ಸಂಚಾರವನ್ನು ಸ್ಥಗಿತ ಮಾಡಲಾಗಿದೆ. ಕಂಪ್ಲಿ ತಾಲ್ಲೂಕಿನ ತಹಶೀಲ್ದಾರರು, ಆರ್ಐ ಅಧಿಕಾರಿಗಳು ದೈನಂದಿನ ನೀರಿನ ಮಟ್ಟವನ್ನು ತಿಳಿದು ನದಿ ಪಾತ್ರದಲ್ಲಿರುವ ಸಾರ್ವಜನಿಕರಲ್ಲಿ ಎಚ್ಚರಿಕೆಯನ್ನು ನೀಡಬೇಕು ಎಂದು ತಿಳಿಸಿದರು.

ನದಿ ಪಾತ್ರದಲ್ಲಿರುವ ಜನರಲ್ಲಿ ಆರೋಗ್ಯ, ಊಟದ ವ್ಯವಸ್ಥೆ, ಮೂಲ ಸೌಕರ್ಯವನ್ನು ಕಲ್ಪಿಸಬೇಕು. ಜಿಲ್ಲೆಯಲ್ಲಿ ಹೆಚ್ಚು ಮಳೆಯಿಂದ ಶಾಲೆಗಳ ಮೇಲ್ಚವಾಣಿ ಹಾನಿಯಾಗಿದ್ದರೆ ಅದನ್ನು ಸರಿಪಡಿಸಿ ಮಾಹಿತಿ ನೀಡಬೇಕು. ಕಂಪ್ಲಿ ತಾಲ್ಲೂಕಿನಲ್ಲಿ ಒಂದು ವಾರದಿಂದ ಮಳೆ ಸುರಿತ್ತಿರುವುದರಿಂದ ಇಟಿಗಿ ಗ್ರಾಮದ ಹಳ್ಳದ ಮೇಲ್ಸೇತುವೆ ನೀರು ಹರಿಯುತ್ತಿದ್ದು, ಜನರಿಗೆ ಎಚ್ಚರಿಕೆಯನ್ನು ನೀಡಲು ಅಧಿಕಾರಿಗಳಿಗೆ ತಿಳಿಸಿದರು.

ಕೇಂದ್ರ ಸರ್ಕಾರದಿಂದ ರಸಗೊಬ್ಬರ ಹಂಚಿಕೆ ಮತ್ತು ಸರಬರಾಜು ಪ್ರಕ್ರಿಯೆ ಆರಂಭವಾಗಿದ್ದು, ಇದರಿಂದಾಗಿ ರಾಜ್ಯದಲ್ಲಿ ಯೂರಿಯಾ ರಸಗೊಬ್ಬರದ ಪ್ರಾರಂಬಿಕ ದಾಸ್ತಾನನ್ನು ಪರಿಗಣಿಸಿ, ಯೂರಿಯಾ ರಸಗೊಬ್ಬರದ ಕಡಿಮೆ ಹಂಚಿಕೆ ಮಾಡಿರುವುದು ಕೊರತೆಗೆ ಮೂಲ ಕಾರಣವಾಗಿದೆ. ರಸಗೊಬ್ಬರದ ಬಗ್ಗೆ ಸ್ಥಳೀಯ ರೈತರಿಂದ ಮಾಹಿತಿಯನ್ನು ತಿಳಿದುಕೊಳ್ಳಬೇಕು. ತಾಲ್ಲೂಕುವಾರು ತಹಶೀಲ್ದಾರರು ಮತ್ತು ರೈತ ಸಂಪರ್ಕ ಕೇಂದ್ರ ಅಧಿಕಾರಿಗಳು ರೈತರಿಗೆ ಹೋಲ್ ಸೇಲ್, ರಿಟೇಲ್ ಅಂಗಡಿಗಳಿAದ ತೊಂದರೆಯಾದರೆ ಕ್ರಮವಹಿಸಬೇಕು ಎಂದರು.

ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಪಿ.ಪ್ರಮೋದ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟ ಅಧಿಕಾರಿಗಳು ಇತರರು ಉಪಸ್ಥಿತರಿದರು.

1 lakh cusecs of water released from Tungabhadra reservoir: People living in the river basin advised to be cautious
Share. Facebook Twitter LinkedIn WhatsApp Email

Related Posts

BREAKING : ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ : ನಿಂತಿದ್ದ ಲಾರಿ ಖಾಸಗಿ ಬಸ್ ಡಿಕ್ಕಿಯಾಗಿ ಇಬ್ಬರು ಸಾವು.!

30/07/2025 7:40 AM1 Min Read

ಮೊದಲ ಬಾರಿಗೆ ಸರ್ಕಾರದ ಆದೇಶದಂತೆ ಕೌನ್ಸಿಲಿಂಗ್ ಮೂಲಕ ಗ್ರಾ.ಪಂ ಸಿಬ್ಬಂದಿಗಳ ವರ್ಗಾವಣೆ

30/07/2025 7:34 AM1 Min Read

ಹೆಚ್ಚಿನ ಬೆಲೆಗೆ `ರಸಗೊಬ್ಬರ’ ಮಾರಾಟ ಮಾಡುವ ಅಂಗಡಿಗಳ ಪರವಾಗಿ ರದ್ದು : ಸಚಿವ ಶಿವರಾಜ್ ಎಸ್. ತಂಗಡಗಿ ಎಚ್ಚರಿಕೆ

30/07/2025 7:31 AM2 Mins Read
Recent News

BREAKING : ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ : ನಿಂತಿದ್ದ ಲಾರಿ ಖಾಸಗಿ ಬಸ್ ಡಿಕ್ಕಿಯಾಗಿ ಇಬ್ಬರು ಸಾವು.!

30/07/2025 7:40 AM

ತುಂಗಭದ್ರ ಜಲಾಶಯದಿಂದ 1 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ : ನದಿಪಾತ್ರದ ಜನರು ಎಚ್ಚರವಹಿಸುವಂತೆ ಸೂಚನೆ

30/07/2025 7:36 AM

ಮೊದಲ ಬಾರಿಗೆ ಸರ್ಕಾರದ ಆದೇಶದಂತೆ ಕೌನ್ಸಿಲಿಂಗ್ ಮೂಲಕ ಗ್ರಾ.ಪಂ ಸಿಬ್ಬಂದಿಗಳ ವರ್ಗಾವಣೆ

30/07/2025 7:34 AM

ಹೆಚ್ಚಿನ ಬೆಲೆಗೆ `ರಸಗೊಬ್ಬರ’ ಮಾರಾಟ ಮಾಡುವ ಅಂಗಡಿಗಳ ಪರವಾಗಿ ರದ್ದು : ಸಚಿವ ಶಿವರಾಜ್ ಎಸ್. ತಂಗಡಗಿ ಎಚ್ಚರಿಕೆ

30/07/2025 7:31 AM
State News
KARNATAKA

BREAKING : ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ : ನಿಂತಿದ್ದ ಲಾರಿ ಖಾಸಗಿ ಬಸ್ ಡಿಕ್ಕಿಯಾಗಿ ಇಬ್ಬರು ಸಾವು.!

By kannadanewsnow5730/07/2025 7:40 AM KARNATAKA 1 Min Read

ಶಿವಮೊಗ್ಗ : ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಿಂತಿದ್ದ ಲಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು,…

ತುಂಗಭದ್ರ ಜಲಾಶಯದಿಂದ 1 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ : ನದಿಪಾತ್ರದ ಜನರು ಎಚ್ಚರವಹಿಸುವಂತೆ ಸೂಚನೆ

30/07/2025 7:36 AM

ಮೊದಲ ಬಾರಿಗೆ ಸರ್ಕಾರದ ಆದೇಶದಂತೆ ಕೌನ್ಸಿಲಿಂಗ್ ಮೂಲಕ ಗ್ರಾ.ಪಂ ಸಿಬ್ಬಂದಿಗಳ ವರ್ಗಾವಣೆ

30/07/2025 7:34 AM

ಹೆಚ್ಚಿನ ಬೆಲೆಗೆ `ರಸಗೊಬ್ಬರ’ ಮಾರಾಟ ಮಾಡುವ ಅಂಗಡಿಗಳ ಪರವಾಗಿ ರದ್ದು : ಸಚಿವ ಶಿವರಾಜ್ ಎಸ್. ತಂಗಡಗಿ ಎಚ್ಚರಿಕೆ

30/07/2025 7:31 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.