BIG BREAKING NEWS: ಪುಲ್ವಾಮಾದಲ್ಲಿ ಭಯೋತ್ಪಾದಕರಿಂದ ಗ್ರೆನೇಡ್ ದಾಳಿ: ಓರ್ವ ವಲಸೆ ಕಾರ್ಮಿಕ ಸಾವು, ಇಬ್ಬರಿಗೆ ಗಾಯ

ಜಮ್ಮು-ಕಾಶ್ಮೀರ: ಇಲ್ಲಿನ ಪುಲ್ವಾಮಾದಲ್ಲಿ ಉಗ್ರರು ಇಂದು ಗ್ರೆನೇಡ್ ದಾಳಿಯನ್ನು ನಡೆಸಿದ್ದಾರೆ. ಇದರಿಂದಾಗಿ ಓರ್ವ ವಲಸೆ ಕಾರ್ಮಿಕ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿರೋ ಘಟನೆ ನಡೆದಿದೆ. ‘ಕನ್ನಡ ಸಾಹಿತ್ಯ ಪರಿಷತ್ತಿ’ಗೊಂದು ಹೊಸ ರೂಪ: ಸಿಎಂ ಬೊಮ್ಮಾಯಿಂದ ನೂತನ ‘ಮೊಬೈಲ್ ಆ್ಯಪ್’ ಬಿಡುಗಡೆ ಇಂದು ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ವಲಸೆ ಕಾರ್ಮಿಕರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ಗ್ರೆನೇಡ್ ದಾಳಿಯನ್ನು ನಡೆಸಿದ್ದಾರೆ. ಈ ದಾಳಿಯಲ್ಲಿ ಓರ್ವ ವಲಸೆ ಕಾರ್ಮಿಕ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿದ್ದಾರೆ. BIG NEWS: ಸಿಎಂ ಬೊಮ್ಮಾಯಿಗೆ ಯುವ ನೀತಿ ಕರಡು ಸಲ್ಲಿಕೆ: ಮುಂದಿನ … Continue reading BIG BREAKING NEWS: ಪುಲ್ವಾಮಾದಲ್ಲಿ ಭಯೋತ್ಪಾದಕರಿಂದ ಗ್ರೆನೇಡ್ ದಾಳಿ: ಓರ್ವ ವಲಸೆ ಕಾರ್ಮಿಕ ಸಾವು, ಇಬ್ಬರಿಗೆ ಗಾಯ