Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಇಂದು 10 ಗಂಟೆಗೆ ತಮಿಳುನಾಡು ‘CM’ ಆಗಿ ವಿಜಯ್ ಪ್ರಮಾಣವಚನ ಸ್ವೀಕಾರ : ರಾಹುಲ್ ಗಾಂಧಿ ಭಾಗಿ!

BREKING : ಬೆಂಗಳೂರಲ್ಲಿ ಘೋರ ಘಟನೆ : ಆಟವಾಡುವಾಗ ಗೇಟ್ ಬಿದ್ದು 5 ವರ್ಷದ ಮಗು ದಾರುಣ ಸಾವು!

BREAKING : ಹಾವೇರಿ, ಕೋಲಾರದಲ್ಲಿ ಪ್ರತ್ಯೇಕ ಘಟನೆ : ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ವ್ಯಕ್ತಿಗಳ ಬರ್ಬರ ಹತ್ಯೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಇನ್ಮುಂದೆ ರಾಜ್ಯದಲ್ಲಿ ‘ಕೊಳವೆ ಬಾವಿ’ ಕೊರೆಸಿ, ಅನಾಹುತವಾದ್ರೇ 1 ವರ್ಷ ಶಿಕ್ಷೆ, 20 ದಂಡ ಫಿಕ್ಸ್
KARNATAKA

BIG NEWS: ಇನ್ಮುಂದೆ ರಾಜ್ಯದಲ್ಲಿ ‘ಕೊಳವೆ ಬಾವಿ’ ಕೊರೆಸಿ, ಅನಾಹುತವಾದ್ರೇ 1 ವರ್ಷ ಶಿಕ್ಷೆ, 20 ದಂಡ ಫಿಕ್ಸ್

By kannadanewsnow09

ಬೆಂಗಳೂರು: ರಾಜ್ಯದಲ್ಲಿ ಕೊಳವೆ ಬಾವಿ ಕೊರೆದು, ಮುಚ್ಚದೇ ಬಿಡುತ್ತಿರುವಂತವರ ವಿರುದ್ಧ ಸರ್ಕಾರ ಸಮರ ಸಾರುತ್ತಿದೆ. ಕೊಳವೆ ಬಾವಿ ಕೊರೆದು, ನೀರು ಬೀಳದೇ ಇದ್ದರೇ ಮುಚ್ಚುವುದು ಕಡ್ಡಾಯ ಮಾಡುವಂತ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಕೊಳವೆ ಬಾವಿ ಕೊರೆದು ಮುಚ್ಚದೇ ಇದ್ದರೇ ಒಂದು ವರ್ಷ ಜೈಲು ಶಿಕ್ಷೆ ಹಾಗೂ 20 ಸಾವಿರ ದಂಡವನ್ನು ವಿಧಿಸೋ ನಿರ್ಣಯವನ್ನು ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.

ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ The Karnataka Groundwater (Regulation and Control of Development and Management) (ತಿದ್ದುಪಡಿ) ವಿಧೇಯಕ, 2024ಕ್ಕೆ ಅನುಮೋದಿಸಿದೆ ಹಾಗೂ ಸದರಿ ವಿಧೇಯಕವನ್ನು ಮುಂಬರುವ ವಿಧಾನ ಮಂಡಲದ ಅಧಿವೇಶನದಲ್ಲಿ ಮಂಡಿಸಲು ಸಚಿವ ಸಂಪುಟ ಅನುಮೋದಿಸಿದೆ.

ಒಂದು ವೇಳೆ ಚಳಿಗಾಲದ ವಿಧಾನ ಮಂಡಲದ ಅಧಿವೇಶನದಲ್ಲಿ ಈ ತಿದ್ದುಪಡಿ ವಿಧೇಯಕಕ್ಕೆ ಉಭಯ ಸದನಗಳಲ್ಲಿ ಒಪ್ಪಿಗೆ ಸಿಕ್ಕಲೇ ಕೊಳವೆ ಬಾವಿ ಕೊರೆದು, ಅನಾಹುತವಾದವರಿಗೆ ದಂಡ ಖಚಿತವಾಗಿದೆ.

ಕೊಳವೆ ಬಾವಿಗೆ ಏನೆಲ್ಲ ಶಿಕ್ಷೆ ಮತ್ತು ದಂಡ?

ಕಾರ್ಯನಿರತವಲ್ಲದ ಅಥವಾ ಸ್ಥಗಿತಗೊಂಡಿರುವ ಕೊಳವೆ ಬಾವಿಗಳಲ್ಲಿ ಮಕ್ಕಳು ಅಪಘಾತಕ್ಕಿ ಡಾಗುವುದನ್ನು ತಪ್ಪಿಸಲು ಪರಿಣಾಮಕಾರಿ ಕ್ರಮ ವಹಿಸಲು

1) ಒಂದು ವರ್ಷ ಶಿಕ್ಷೆ ಮತ್ತು 10 ಸಾವಿರ ದಂಡ ವಿಧಿಸಲು.

2) ಕಲಂ 11(ಎ) ರನ್ವಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ವಿಫಲರಾಗುವ ಮತ್ತು ಅಧಿಸೂಚಿತವಲ್ಲದ ಪ್ರದೇಶಗಳಲ್ಲಿ ಅಂತರ್ಜಲ ಉಪಯೋಗಿಸಲು ನಿಯಮ ಉಲ್ಲಂಘಿಸುವ ವ್ಯಕ್ತಿಗಳಿಗೆ 5 ಸಾವಿರ ದಂಡ ಮತ್ತು 3 ತಿಂಗಳ ಕಾರಾಗೃಹ ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸುತ್ತದೆ.

3) ಕಲಂ 21(ಎ) ಅನ್ವಯ ಕೊಳವೆ ಬಾವಿ ಕೊರೆಯುವ ಸಂಸ್ಥೆಗಳು ಅನುಷ್ಠಾನ ಏಜೆನ್ಸಿಗಳು, ಭೂ ಮಾಲಿಕರು ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳನ್ನು ಉಲ್ಲಂಘಿಸಿದ್ದಲ್ಲಿ ಒಂದು ವರ್ಷದ ಶಿಕ್ಷೆ ಮತ್ತು 20 ಸಾವಿರ ದಂಡ ವಿಧಿಸಲು ಅವಕಾಶ ಕಲ್ಪಿಸುತ್ತದೆ.

BIG UPDATE: ‘SSLC ಪರೀಕ್ಷೆ ಪ್ರಶ್ನೆಪತ್ರಿಕೆ ವಿನ್ಯಾಸ’ದಲ್ಲಿ ಬದಲಾವಣೆಯಿಲ್ಲ: ‘ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ’ ಸ್ಪಷ್ಟನೆ

ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದ ‘ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ ಇಲ್ಲಿದೆ | CM Siddaramaiah Cabinet Meeting

Share. Facebook Twitter LinkedIn WhatsApp Email

Related Posts

BREKING : ಬೆಂಗಳೂರಲ್ಲಿ ಘೋರ ಘಟನೆ : ಆಟವಾಡುವಾಗ ಗೇಟ್ ಬಿದ್ದು 5 ವರ್ಷದ ಮಗು ದಾರುಣ ಸಾವು!

1 Min Read

BREAKING : ಹಾವೇರಿ, ಕೋಲಾರದಲ್ಲಿ ಪ್ರತ್ಯೇಕ ಘಟನೆ : ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ವ್ಯಕ್ತಿಗಳ ಬರ್ಬರ ಹತ್ಯೆ!

1 Min Read

BREAKING : ರಾಜ್ಯದ ಜನತೆಗೆ ಸಿಲಿಂಡರ್ ಜೊತೆ ಮತ್ತೊಂದು ಶಾಕ್ : ಗಗನಕ್ಕೆರಿದ ತರಕಾರಿ ಬೆಲೆ, ಗ್ರಾಹಕರು ಕಂಗಾಲು!

1 Min Read
Recent News

BREAKING : ಇಂದು 10 ಗಂಟೆಗೆ ತಮಿಳುನಾಡು ‘CM’ ಆಗಿ ವಿಜಯ್ ಪ್ರಮಾಣವಚನ ಸ್ವೀಕಾರ : ರಾಹುಲ್ ಗಾಂಧಿ ಭಾಗಿ!

BREKING : ಬೆಂಗಳೂರಲ್ಲಿ ಘೋರ ಘಟನೆ : ಆಟವಾಡುವಾಗ ಗೇಟ್ ಬಿದ್ದು 5 ವರ್ಷದ ಮಗು ದಾರುಣ ಸಾವು!

BREAKING : ಹಾವೇರಿ, ಕೋಲಾರದಲ್ಲಿ ಪ್ರತ್ಯೇಕ ಘಟನೆ : ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ವ್ಯಕ್ತಿಗಳ ಬರ್ಬರ ಹತ್ಯೆ!

BREAKING : ರಾಜ್ಯದ ಜನತೆಗೆ ಸಿಲಿಂಡರ್ ಜೊತೆ ಮತ್ತೊಂದು ಶಾಕ್ : ಗಗನಕ್ಕೆರಿದ ತರಕಾರಿ ಬೆಲೆ, ಗ್ರಾಹಕರು ಕಂಗಾಲು!

State News
KARNATAKA

BREKING : ಬೆಂಗಳೂರಲ್ಲಿ ಘೋರ ಘಟನೆ : ಆಟವಾಡುವಾಗ ಗೇಟ್ ಬಿದ್ದು 5 ವರ್ಷದ ಮಗು ದಾರುಣ ಸಾವು!

By kannadanewsnow05 KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ಮನೆ ಬಳಿ ಆಟವಾಡುತ್ತಿದ್ದ ಇಬ್ಬರು ಮಕ್ಕಳ ಮೇಲೆ ಗೇಟ್…

BREAKING : ಹಾವೇರಿ, ಕೋಲಾರದಲ್ಲಿ ಪ್ರತ್ಯೇಕ ಘಟನೆ : ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ವ್ಯಕ್ತಿಗಳ ಬರ್ಬರ ಹತ್ಯೆ!

BREAKING : ರಾಜ್ಯದ ಜನತೆಗೆ ಸಿಲಿಂಡರ್ ಜೊತೆ ಮತ್ತೊಂದು ಶಾಕ್ : ಗಗನಕ್ಕೆರಿದ ತರಕಾರಿ ಬೆಲೆ, ಗ್ರಾಹಕರು ಕಂಗಾಲು!

ಮೈಸೂರು ರೈಲ್ವೆ ವಿಭಾಗದಲ್ಲಿ 70ನೇ ರೈಲ್ವೆ ಸಪ್ತಾಹ ಸಂಭ್ರಮ: 77 ನೌಕರರಿಗೆ ಪ್ರಶಸ್ತಿ ಗೌರವ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.