BIGG NEWS : ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ 10 ಕೆಜಿ ಅಕ್ಕಿ ಉಚಿತ ಅಕ್ಕಿ : ಸಿದ್ದರಾಮಯ್ಯ ಘೋಷಣೆ

ಬಾಗಲಕೋಟೆ: ನಮ್ಮ ಕಾಂಗ್ರೆಸ್ ಪಕ್ಷ ( Congress Party ) ಮುಂಬರುವಂತ ಚುನಾವಣೆಯಲ್ಲಿ ಬಹುಮತದಿಂದ ಗೆದ್ದು, ಅಧಿಕಾರಕ್ಕೆ ಬಂದರೇ 7 ಕೆಜಿ ಅಲ್ಲ, 10 ಕೆಜಿ ಅಕ್ಕಿಯನ್ನು ಉಚಿತವಾಗಿ ಕೊಡುತ್ತೇವೆ ಎಂಬುದಾಗಿ ವಿಪಕ್ಷ ನಾಯಕ ಸಿದ್ಧರಾಮಯ್ಯ ( Siddaramaiah ) ಘೋಷಿಸಿದ್ದಾರೆ. e-Aadhaar Card: ಡಿಜಿಲಾಕರ್ ಖಾತೆಯಿಂದ ʻಇ-ಆಧಾರ್ ಕಾರ್ಡ್ʼನ್ನು ಡೌನ್‌ಲೋಡ್ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಬೆಳಗಲ್ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸ್ವಾತಂತ್ರ್ಯ ಬಂದಾಗ ನಮಗೆ ಆಹಾರ … Continue reading BIGG NEWS : ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ 10 ಕೆಜಿ ಅಕ್ಕಿ ಉಚಿತ ಅಕ್ಕಿ : ಸಿದ್ದರಾಮಯ್ಯ ಘೋಷಣೆ