Big news:‌ ಉದ್ಯೋಗ ಪಡೆಯಲು 10 ಲಕ್ಷ ವಿದ್ಯಾರ್ಥಿಗಳಿಗೆ ಕೌಶಲ್ಯ ಆಧಾರಿತ ತರಬೇತಿ: ಸಚಿವ ಅಶ್ವಥ್ ನಾರಾಯಣ್

ಬೆಂಗಳೂರು: ರಾಜ್ಯದ ಒಟ್ಟು 10 ಲಕ್ಷ ಯುವಕರಿಗೆ ಸೂಕ್ತ ಉದ್ಯೋಗ ಪಡೆಯಲು ಕೌಶಲ್ಯ ತರಬೇತಿ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ ಶುಕ್ರವಾರ ಬೆಂಗಳೂರಿನಲ್ಲಿ ತಿಳಿಸಿದರು. ನಗರದ ರಾಮನಾರಾಯಣ ಚೆಲ್ಲರಾಂ ಕಾಲೇಜಿನಲ್ಲಿ ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದಿಂದ ಹಮ್ಮಿಕೊಂಡಿದ್ದ ‘‘ಪ್ರಗತಿ ಪಥ’’ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ಉದ್ಯೋಗ ಮೇಳದಲ್ಲಿ ಭಾಗವಹಿಸಲು 200 ಕ್ಕೂ ಹೆಚ್ಚು ಕಂಪನಿಗಳು ಮುಂದೆ ಬಂದಿವೆ ಮತ್ತು 5,000 ಕ್ಕೂ ಹೆಚ್ಚು ಅಭ್ಯರ್ಥಿಗಳು ಈಗಾಗಲೇ ಆನ್‌ಲೈನ್ ಮೂಲಕ … Continue reading Big news:‌ ಉದ್ಯೋಗ ಪಡೆಯಲು 10 ಲಕ್ಷ ವಿದ್ಯಾರ್ಥಿಗಳಿಗೆ ಕೌಶಲ್ಯ ಆಧಾರಿತ ತರಬೇತಿ: ಸಚಿವ ಅಶ್ವಥ್ ನಾರಾಯಣ್