ಹತ್ತು ವರ್ಷ ಅನ್ಯಾಯ ಕಾಲ: ಮೋದಿ ವಿರುದ್ಧ ಸಿಎಂ ಸಿದ್ಧರಾಮಯ್ಯ ವಾಗ್ಧಾಳಿ

ಬೆಂಗಳೂರು: ಹತ್ತು ವರ್ಷ ಅನ್ಯಾಯ ಕಾಲ ಎಂಬುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕಳೆದ ಹತ್ತು ವರ್ಷಗಳ ಬಿಜೆಪಿ ಆಡಳಿತವನ್ನು ನರೇಂದ್ರ ಮೋದಿಯವರು ಮತ್ತು ಬಿಜೆಪಿಯ ನಾಯಕರು ‘’ಅಮೃತ ಕಾಲ’’ ಎಂದು ಬಣ್ಣಿಸುತ್ತಿದ್ದಾರೆ. ವಾಸ್ತವದಲ್ಲಿ ಇದು ಭಾರತದ ವಿನಾಶ ಕಾಲ. ಈ ಅವಧಿಯಲ್ಲಿ ದೇಶದ ರೈತರು, ಕಾರ್ಮಿಕರು, ಮಹಿಳೆಯರು, ಯುವಜನರು, ಶೋಷಿತರು ಮತ್ತು ಜನಸಾಮಾನ್ಯರು ಎದುರಿಸುತ್ತಿರುವ ಕಷ್ಟ ಕಾರ್ಪಣ್ಯಗಳು ಐದರಿಂದ … Continue reading ಹತ್ತು ವರ್ಷ ಅನ್ಯಾಯ ಕಾಲ: ಮೋದಿ ವಿರುದ್ಧ ಸಿಎಂ ಸಿದ್ಧರಾಮಯ್ಯ ವಾಗ್ಧಾಳಿ