ಶೀಘ್ರವೇ ಶೃಂಗೇರಿಯಲ್ಲಿ 100 ಹಾಸಿಗೆಯ ಆಸ್ಪತ್ರೆ ಯೋಜನೆ ಪ್ರಾರಂಭ – ಸಿಎಂ ಬಸವರಾಜ ಬೊಮ್ಮಾಯಿ

ಚಿಕ್ಕಮಗಳೂರು : ಶೃಂಗೇರಿಯಲ್ಲಿ 100 ಹಾಸಿಗೆಯ ಆಸ್ಪತ್ರೆಗೆ ಮೇಲ್ದರ್ಜೆಗೇರಿಸಲು ಸರ್ಕಾರ ತೀರ್ಮಾನಿಸಿದ್ದು, ಸ್ಥಳವನ್ನು ನಿರ್ಧರಿಸಲಾಗುತ್ತಿದೆ. ಇನ್ನೆರಡು ತಿಂಗಳಲ್ಲಿ ಶೃಂಗೇರಿಯಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. BIG NEWS: ರಾಜ್ಯದಲ್ಲಿ ಮತ್ತೆ ಶುರುವಾಯ್ತು ‘ಮೀಸಲಾತಿ ಮಹಾಯುದ್ಧ’: ಸರ್ಕಾರಕ್ಕೆ ‘ಒಕ್ಕಲಿಗ ಸಮುದಾಯ’ದ ಡೆಡ್ ಲೈನ್ ಅವರು ಇಂದು ಚಿಕ್ಕಮಗಳೂರು ಜಿಲ್ಲೆ ಕೊಪ್ಪದಲ್ಲಿ ಬಿಜೆಪಿಯಿಂದ ಏರ್ಪಡಿಸಿದ್ದ ಜನಸಂಕಲ್ಪ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿ, ಮಲೆನಾಡು ಭಾಗದಲ್ಲಿ ಅಕ್ರಮ ಒತ್ತುವರಿ ಬಗ್ಗೆ ಸಮಸ್ಯೆ ಇದೆ‌. ಕಾಫಿ ಬೆಳೆಗಾರರ ಸಮಸ್ಯೆಗಳನ್ನು … Continue reading ಶೀಘ್ರವೇ ಶೃಂಗೇರಿಯಲ್ಲಿ 100 ಹಾಸಿಗೆಯ ಆಸ್ಪತ್ರೆ ಯೋಜನೆ ಪ್ರಾರಂಭ – ಸಿಎಂ ಬಸವರಾಜ ಬೊಮ್ಮಾಯಿ