ನನ್ನ ಬಂಧಿಸೋಕೆ ‘100 ಸಿದ್ದರಾಮಯ್ಯ’ ಬರಬೇಕು : ಸಿಎಂ ಹೇಳಿಕೆಗೆ ಕೇಂದ್ರ ಸಚಿವ HD ಕುಮಾರಸ್ವಾಮಿ ತಿರುಗೇಟು

ಬೆಂಗಳೂರು : ಕಂಪನಿ ಒಂದಕ್ಕೆ ಗಣಿಗಾರಿಕೆಗೆ ನಿಯಮ ಉಲ್ಲಂಘಿಸಿ ಭೂಮಿ ಮಂಜೂರು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರನ್ನು ಯಾವ ಪರಿಸ್ಥಿತಿಯಲ್ಲೂ ಬಂಧಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ಇದಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನನ್ನನ್ನು ಬಂದಿಸಲು ನೂರು ಸಿದ್ದರಾಮಯ್ಯ ಬರಬೇಕಾಗುತ್ತದೆ ಎಂದು ತಿರುಗೇಟು ನೀಡಿದರು. ಹೌದು ಸಿಎಂ ಸಿದ್ದರಾಮಯ್ಯ ಅವರು HD ಕುಮಾರಸ್ವಾಮಿ ಅವರನ್ನ ಅರೆಸ್ಟ್ ಮಾಡುತ್ತೇವೆ ಅಂತ ಎಲ್ಲವೂ ಹೇಳಿಲ್ಲ.ಆದರೆ ಅರೆಸ್ಟ್ ಮಾಡಬೇಕಾದಂತಹ ಪರಿಸ್ಥಿತಿ … Continue reading ನನ್ನ ಬಂಧಿಸೋಕೆ ‘100 ಸಿದ್ದರಾಮಯ್ಯ’ ಬರಬೇಕು : ಸಿಎಂ ಹೇಳಿಕೆಗೆ ಕೇಂದ್ರ ಸಚಿವ HD ಕುಮಾರಸ್ವಾಮಿ ತಿರುಗೇಟು