Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಶಾಂತಿಗಾಗಿ ಏನೂ ಮಾಡದವರಿಗೆ ಪದೇ ಪದೇ ನೊಬೆಲ್ ಶಾಂತಿ ಪ್ರಶಸ್ತಿ’: ವ್ಲಾಡಿಮಿರ್ ಪುಟಿನ್

11/10/2025 7:29 AM

BREAKING : ಅಮೆರಿಕದ ಟೆನ್ನೆಸ್ಸೀಯ ಕಾರ್ಖಾನೆಯಲ್ಲಿ ಭಾರಿ ಸ್ಫೋಟಕ್ಕೆ 19 ಮಂದಿ ಬಲಿ : ಭಯಾನಕ ವಿಡಿಯೋ ವೈರಲ್ | WATCH VIDEO

11/10/2025 7:21 AM
vidhana soudha

ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ಆರೋಗ್ಯ ಭತ್ಯೆ’ 500 ರೂ. ಹೆಚ್ಚಳ ಮಾಡಿ ಸರ್ಕಾರ ಆದೇಶ.!

11/10/2025 7:13 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ವಿಮಾನ ನಿಲ್ದಾಣಗಳ ಸುತ್ತಮುತ್ತ 10 ಸಾವಿರ ಎಕರೆ ‘ಕೈಗಾರಿಕಾ ಪಾರ್ಕ್’ ಸ್ಥಾಪನೆ ಗುರಿ : ಸಚಿವ ಎಂ.ಬಿ ಪಾಟೀಲ್ರಾಜ್ಯದ ವಿಮಾನ ನಿಲ್ದಾಣಗಳ ಸುತ್ತಮುತ್ತ 10 ಸಾವಿರ ಎಕರೆ ‘ಕೈಗಾರಿಕಾ ಪಾರ್ಕ್’ ಸ್ಥಾಪನೆ ಗುರಿ : ಸಚಿವ ಎಂ.ಬಿ ಪಾಟೀಲ್ರಾಜ್ಯದ ವಿಮಾನ ನಿಲ್ದಾಣಗಳ ಸುತ್ತಮುತ್ತ 10 ಸಾವಿರ ಎಕರೆ ‘ಕೈಗಾರಿಕಾ ಪಾರ್ಕ್’ ಸ್ಥಾಪನೆ ಗುರಿ : ಸಚಿವ ಎಂ.ಬಿ ಪಾಟೀಲ್
KARNATAKA

ರಾಜ್ಯದ ವಿಮಾನ ನಿಲ್ದಾಣಗಳ ಸುತ್ತಮುತ್ತ 10 ಸಾವಿರ ಎಕರೆ ‘ಕೈಗಾರಿಕಾ ಪಾರ್ಕ್’ ಸ್ಥಾಪನೆ ಗುರಿ : ಸಚಿವ ಎಂ.ಬಿ ಪಾಟೀಲ್ರಾಜ್ಯದ ವಿಮಾನ ನಿಲ್ದಾಣಗಳ ಸುತ್ತಮುತ್ತ 10 ಸಾವಿರ ಎಕರೆ ‘ಕೈಗಾರಿಕಾ ಪಾರ್ಕ್’ ಸ್ಥಾಪನೆ ಗುರಿ : ಸಚಿವ ಎಂ.ಬಿ ಪಾಟೀಲ್ರಾಜ್ಯದ ವಿಮಾನ ನಿಲ್ದಾಣಗಳ ಸುತ್ತಮುತ್ತ 10 ಸಾವಿರ ಎಕರೆ ‘ಕೈಗಾರಿಕಾ ಪಾರ್ಕ್’ ಸ್ಥಾಪನೆ ಗುರಿ : ಸಚಿವ ಎಂ.ಬಿ ಪಾಟೀಲ್

By kannadanewsnow0509/01/2024 5:50 AM

ಬೆಂಗಳೂರು : ಎರಡು ಗಂಟೆ ಸಮಯದಲ್ಲಿ ರಸ್ತೆ ಪ್ರಯಾಣದ ಮೂಲಕ ತಲುಪಬಲ್ಲ ರಾಜ್ಯದ ವಿಮಾನ ನಿಲ್ದಾಣಗಳ ಸುತ್ತಮುತ್ತ ಪ್ರದೇಶಗಳಲ್ಲಿ ಐದರಿಂದ ಹತ್ತು ಸಾವಿರ ಎಕರೆಯಷ್ಟು ಕೈಗಾರಿಕಾ ಪಾರ್ಕುಗಳನ್ನು ಸ್ಥಾಪಿಸುವ ಉದ್ದೇಶ ಸರ್ಕಾರಕ್ಕಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.

ರಾಜ್ಯದಲ್ಲಿ ಇನ್ವೆಸ್ಟ್ ಕರ್ನಾಟಕ ಫೋರಂ (ಐಕೆಎಫ್) ಪುನಾರಚನೆ ಯಾದ ಬಳಿಕ ಇದೇ ಮೊದಲ ಬಾರಿಗೆ ಫೋರಂನ ಅಧ್ಯಕ್ಷ ಉದ್ಯಮಿ ಸಜ್ಜನ್ ಜಿಂದಾಲ್ ಸೇರಿ ಇನ್ನಿತರೆ ನಿರ್ದೇಶಕರೊಂದಿಗೆ ಮಂಗಳವಾರ ನಡೆಸಿದ ಸಭೆಯಲ್ಲಿ ಈ ಮಾಹಿತಿ ನೀಡಿದ್ದಾರೆ.

ಸಭೆಯಲ್ಲಿ ಸಜ್ಜನ್‌ ಜಿಂದಾಲ್ ಅವರು ಕರ್ನಾಟಕದಲ್ಲಿ ನೆಲೆಸಿರುವ ಒಬ್ಬ ಉದ್ಯಮಿಯಾಗಿ ಈ ರಾಜ್ಯದಲ್ಲಿ ಹೂಡಿಕೆ ಮಾಡುವುದು ಎಷ್ಟು ಸೂಕ್ತ ಎಂಬುದು ನನಗೆ ಚೆನ್ನಾಗಿ ಗೊತ್ತು. ಈ ನಿಟ್ಟಿನಲ್ಲಿ ವಿಮಾನ ನಿಲ್ದಾಣಗಳಿಂದ ಸುಮಾರು 2 ಗಂಟೆ ರಸ್ತೆ ಪ್ರಯಾಣದ ಮೂಲಕ ತಲುಪಬಹುದಾದ ಪ್ರದೇಶಗಳಲ್ಲಿ ಕೈಗಾರಿಕಾ ಪಾರ್ಕುಗಳನ್ನು ಸ್ಥಾಪಿಸಿದರೆ ರಾಜ್ಯಕ್ಕೆ ಹೆಚ್ಚಿನ ಹೂಡಿಕೆ ಸೆಳೆಯಲು ಅನುಕೂಲವಾಗುತ್ತದೆ ಎಂದು ಸಲಹೆ ನೀಡಿದರು.

ಇದಕ್ಕೆ, ಪ್ರತಿಕ್ರಿಯಿಸಿದ ಸಚಿವರು, ಸುಮಾರು 5ರಿಂದ 10 ಸಾವಿರ ಎಕರೆಗಳಲ್ಲಿ ಇಂತಹ ಕೈಗಾರಿಕಾ ಪಾರ್ಕುಗಳನ್ನು ಸ್ಥಾಪಿಸುವ ಉದ್ದೇಶ ಸರ್ಕಾರಕ್ಕೂ ಇದೆ. ಈ ಪಾರ್ಕುಗಳಲ್ಲಿ ಉದ್ದಿಮೆ ಸ್ಥಾಪನೆಗೆ ಅನುಕೂಲವಾಗುವಂತೆ ಪ್ಲಗ್ – ಇನ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.

Share. Facebook Twitter LinkedIn WhatsApp Email

Related Posts

vidhana soudha

ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ಆರೋಗ್ಯ ಭತ್ಯೆ’ 500 ರೂ. ಹೆಚ್ಚಳ ಮಾಡಿ ಸರ್ಕಾರ ಆದೇಶ.!

11/10/2025 7:13 AM1 Min Read

ಉದ್ಯೋಗವಾರ್ತೆ: ದೆಹಲಿ ಪೋಲಿಸ್‍ನಲ್ಲಿ ಕಾನ್ಸ್‍ಟೇಬಲ್ ಕಾರ್ಯನಿರ್ವಾಹಕ 7565 ಹುದ್ದೆಗಳಿಗೆ ಅರ್ಜಿ ಆಹ್ವಾನ

11/10/2025 7:10 AM1 Min Read

Rain Alert : ಬೆಂಗಳೂರು ಸೇರಿ ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

11/10/2025 7:03 AM1 Min Read
Recent News

BREAKING : ಅಮೆರಿಕದ ಡ್ರೇಕ್ ಪ್ಯಾಸೇಜ್‌ನಲ್ಲಿ 7.8 ತೀವ್ರತೆಯ ಭೂಕಂಪ, ಸುನಾಮಿ ಎಚ್ಚರಿಕೆ : ವಿಡಿಯೋ ವೈರಲ್ | WATCH VIDEO

11/10/2025 7:31 AM

‘ಶಾಂತಿಗಾಗಿ ಏನೂ ಮಾಡದವರಿಗೆ ಪದೇ ಪದೇ ನೊಬೆಲ್ ಶಾಂತಿ ಪ್ರಶಸ್ತಿ’: ವ್ಲಾಡಿಮಿರ್ ಪುಟಿನ್

11/10/2025 7:29 AM

BREAKING : ಅಮೆರಿಕದ ಟೆನ್ನೆಸ್ಸೀಯ ಕಾರ್ಖಾನೆಯಲ್ಲಿ ಭಾರಿ ಸ್ಫೋಟಕ್ಕೆ 19 ಮಂದಿ ಬಲಿ : ಭಯಾನಕ ವಿಡಿಯೋ ವೈರಲ್ | WATCH VIDEO

11/10/2025 7:21 AM
vidhana soudha

ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ಆರೋಗ್ಯ ಭತ್ಯೆ’ 500 ರೂ. ಹೆಚ್ಚಳ ಮಾಡಿ ಸರ್ಕಾರ ಆದೇಶ.!

11/10/2025 7:13 AM
State News
vidhana soudha KARNATAKA

ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ಆರೋಗ್ಯ ಭತ್ಯೆ’ 500 ರೂ. ಹೆಚ್ಚಳ ಮಾಡಿ ಸರ್ಕಾರ ಆದೇಶ.!

By kannadanewsnow5711/10/2025 7:13 AM KARNATAKA 1 Min Read

ಬೆಂಗಳೂರು : ರಾಜ್ಯ ಸರ್ಕಾರವು ಪೊಲೀಸ್ ಸಿಬ್ಬಂದಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪೊಲೀಸರ ಆರೋಗ್ಯ ತಪಾಸಣೆಗೆ ಕೊಡುವ ವೈದ್ಯಕೀಯ ವೆಚ್ಚವನ್ನು…

ಉದ್ಯೋಗವಾರ್ತೆ: ದೆಹಲಿ ಪೋಲಿಸ್‍ನಲ್ಲಿ ಕಾನ್ಸ್‍ಟೇಬಲ್ ಕಾರ್ಯನಿರ್ವಾಹಕ 7565 ಹುದ್ದೆಗಳಿಗೆ ಅರ್ಜಿ ಆಹ್ವಾನ

11/10/2025 7:10 AM

Rain Alert : ಬೆಂಗಳೂರು ಸೇರಿ ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

11/10/2025 7:03 AM

BREAKING: 2025ನೇ ಸಾಲಿನ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ಪುರಸ್ಕೃತರ ಆಯ್ಕೆಗೆ ಸಮಿತಿ ರಚಿಸಿ ಸರ್ಕಾರ ಆದೇಶ

11/10/2025 6:54 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.