ನ.11ರಂದು ಕೆಂಪೇಗೌಡರ 108 ಅಡಿ ಭವ್ಯ ಪ್ರತಿಮೆ ಅನಾವರಣ: ಜಿಲ್ಲೆಯಲ್ಲಿ ಪವಿತ್ರ ಮಣ್ಣಿನ ಸಂಗ್ರಹಕ್ಕೆ ಸಚಿವ ಅಶ್ವತ್ಥನಾರಾಯಣ ಚಾಲನೆ

ರಾಮನಗರ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಅನಾವರಣ ಪ್ರಯುಕ್ತ ನಾಡಿನಾದ್ಯಂತ ಹಮ್ಮಿಕೊಂಡಿರುವ ಮೃತ್ತಿಕಾ ಸಂಗ್ರಹ ಅಭಿಯಾನಕ್ಕೆ ಕೆಂಪೇಗೌಡ ಪಾರಂಪರಿಕ ತಾಣಗಳ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರೂ ಆದ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ಅವರು ಭಾನುವಾರ ಚಾಲನೆ ನೀಡಿದರು. ಪವಿತ್ರ ಮಣ್ಣನ್ನು ಸಂಗ್ರಹಿಸುವ ವಾಹನವು ಬೆಳಿಗ್ಗೆ ಜಿಲ್ಲೆಯ ಗಡಿಯನ್ನು ಹೆಜ್ಜಾಲದಲ್ಲಿ ಪ್ರವೇಶಿಸುತ್ತಿದ್ದಂತೆಯೇ ಜನರು ನೂರಾರು ಬೈಕ್ ಗಳಲ್ಲಿ ಹಾಗೂ ಬೇರೆ ವಾಹನಗಳಲ್ಲಿ ಬಂದು ಸ್ವಾಗತಿಸಿದರು. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳೇ ಗಮನಿಸಿ … Continue reading ನ.11ರಂದು ಕೆಂಪೇಗೌಡರ 108 ಅಡಿ ಭವ್ಯ ಪ್ರತಿಮೆ ಅನಾವರಣ: ಜಿಲ್ಲೆಯಲ್ಲಿ ಪವಿತ್ರ ಮಣ್ಣಿನ ಸಂಗ್ರಹಕ್ಕೆ ಸಚಿವ ಅಶ್ವತ್ಥನಾರಾಯಣ ಚಾಲನೆ