BIG NEWS: ಬಿಹಾರದಲ್ಲಿ ಸಿಡಿಲು, ಮಳೆಗೆ 11 ಮಂದಿ ಸಾವು… ಸರ್ಕಾರದಿಂದ ₹ 4 ಲಕ್ಷ ಪರಿಹಾರ ಘೋಷಣೆ

ಪಾಟ್ನಾ: ಬಿಹಾರದ ವಿವಿಧೆಡೆ ಸಿಡಿಲು, ಗುಡುಗು ಸಹಿತ ಮಳೆಗೆ 11 ಮಂದಿ ಬಲಿಯಾಗಿದ್ದಾರೆ. ಸಂತ್ರಸ್ತರ ಕುಟುಂಬಕ್ಕೆ ಸಿಎಂ ನಿತೀಶ್ ಕುಮಾರ್ ತಲಾ ₹ 4 ಲಕ್ಷ ಧನಸಹಾಯ ಘೋಷಿಸಿದ್ದಾರೆ. ಸೋಮವಾರ ಹೊರಡಿಸಿದ ಹೇಳಿಕೆಯಲ್ಲಿ, ಗುಡುಗು ಮತ್ತು ಸಿಡಿಲುಗಳಿಂದಾಗಿ ಪುರ್ನಿಯಾ ಮತ್ತು ಅರಾರಿಯಾದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ನನ್ನ ತೀವ್ರ ಸಂತಾಪ. ಮೃತರ ಕುಟುಂಬಕ್ಕೆ ₹ 4 ಲಕ್ಷ ಪರಿಹಾರ ನೀಡಲಾಗುವುದು’ ಎಂದು ಸಿಎಂ ತಿಳಿಸಿದ್ದಾರೆ. ಪ್ರತಿಕೂಲ ವಾತಾವರಣದಲ್ಲಿ ಜನರು ಜಾಗರೂಕರಾಗಿರಬೇಕು ಮತ್ತು ಅವಘಡಗಳನ್ನು ತಪ್ಪಿಸಲು … Continue reading BIG NEWS: ಬಿಹಾರದಲ್ಲಿ ಸಿಡಿಲು, ಮಳೆಗೆ 11 ಮಂದಿ ಸಾವು… ಸರ್ಕಾರದಿಂದ ₹ 4 ಲಕ್ಷ ಪರಿಹಾರ ಘೋಷಣೆ