Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now
    Facebook Twitter Instagram
    Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now
    • STATE
    • KARNATAKA
    • INDIA
    • WORLD
    • SPORTS
      • CRICKET
      • OTHER SPORTS
    • FILM
      • SANDALWOOD
      • BOLLYWOOD
      • OTHER FILM
    • LIFE STYLE
      • BEAUTY TIPS
    • BUSINESS
    • JOBS
    • CORONA VIRUS
    • AUTOMOBILE
      • BIKE-REVIEWS
      • CAR-REVIEWS
    Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now
    Home » BREAKING NEWS : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇದುವರೆಗೆ 111 ಮಂದಿ ಪೊಲೀಸ್ ಸಿಬ್ಬಂದಿಗಳಿಗೆ ‘ಕೊರೊನಾ ಸೋಂಕು’ ಧೃಡ
    KARNATAKA

    BREAKING NEWS : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇದುವರೆಗೆ 111 ಮಂದಿ ಪೊಲೀಸ್ ಸಿಬ್ಬಂದಿಗಳಿಗೆ ‘ಕೊರೊನಾ ಸೋಂಕು’ ಧೃಡ

    Kannada NewsBy Kannada NewsJanuary 09, 9:31 pm

    ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಕೊರೊನಾ ಮಹಾಸ್ಪೋಟ ಉಂಟಾಗಿದ್ದು, ಆರಕ್ಷಕರಿಗೂ ಕೊರೊನಾ ಬಿಸಿ ತಟ್ಟಿದೆ.  ಇದುವರೆಗೆ ಬೆಂಗಳೂರಿನಲ್ಲಿ 111 ಮಂದಿ ಪೊಲೀಸ್ ಸಿಬ್ಬಂದಿಗಳಿಗೆ ‘ಕೊರೊನಾ ಸೋಂಕು’ ಧೃಡವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

    ಇಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 42 ಮಂದಿ ಪೊಲೀಸ್ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ಬೆಂಗಳೂರಿನಲ್ಲಿ 111 ಮಂದಿಗೆ ಸೋಂಕು ಕಾಣಿಸಿಕೊಂಡಿದೆ. ಹಾಗೂ 111 ಮಂದಿ ಪೊಲೀಸ್ ಸಿಬ್ಬಂದಿಗಳ ಪೈಕಿ 6 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಇನ್ನೂ,ರಾಜ್ಯದಲ್ಲಿ ಇಂದು ಮತ್ತೆ ಕೋವಿಡ್ ಸೋಂಕು ಏರಿಕೆಯಾಗಿದೆ. 24 ಗಂಟೆಯಲ್ಲಿ ಹೊಸದಾಗಿ 12 ಸಾವಿರ ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 30,51,958ಕ್ಕೆ ಏರಿಕೆಯಾಗಿದೆ.

    ಕಳೆದ 24 ಗಂಟೆಯಲ್ಲಿ 12 ಸಾವಿರ ಜನರಿಗೆ ಕೋವಿಡ್ ಶಾಕ್ ಕೊಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 30,51,958ಕ್ಕೆ ಏರಿಕೆಯಾಗಿದೆ. ಇವರಲ್ಲಿ ಇಂದು 901 ಸೋಂಕಿತರು ಸೇರಿದಂತೆ 29,63,957 ಮಂದಿ ಗುಣಮುಖರಾಗಿದ್ದಾರೆ. ಹೀಗಾಗಿ ಈಗ ರಾಜ್ಯದಲ್ಲಿ 49,602 ಸಕ್ರೀಯ ಸೋಂಕಿತರು ಇರೋದಾಗಿ ರಾಜ್ಯ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ ನೀಡಿದೆ. ಇದಲ್ಲದೇ ನಾಲ್ವರು ಸೋಂಕಿತರು ಸಾವನ್ನಪ್ಪಿದ್ದು, ಇಲ್ಲಿಯವರೆಗೆ 38,370 ಮಂದಿ ಸಾವನ್ನಪ್ಪಿದಂತೆ ಆಗಿದೆ.

    BIGG NEWS :  ‘ವೀಕೆಂಡ್ ಕರ್ಪ್ಯೂ’ ವಿಸ್ತರಣೆ ಬಗ್ಗೆ ಗೃಹ ಸಚಿವ ‘ಆರಗ ಜ್ಞಾನೇಂದ್ರ’ ಸುಳಿವು Weekend curfew

    BIGG NEWS : ಕೋವಿಡ್ ತಗುಲಿದ ಮಕ್ಕಳಿಗೆ ʼಮಧುಮೇಹದ ಅಪಾಯʼ ಹೆಚ್ಚಿರುತ್ತೆ : ʼಅಧ್ಯಯನʼದಿಂದ ಬೆಚ್ಚಿ ಬೀಳಿಸುವ ವರದಿ


    best web service company
    Share. Facebook Twitter LinkedIn WhatsApp Email

    Related Posts

    ರಾಜ್ಯದಲ್ಲೂ ಪೆಟ್ರೋಲ್‌ ತೆರಿಗೆ ಕಡಿತ ಸಂಭವ: ಸಿಎಂ ಬೊಮ್ಮಾಯಿ ವಿದೇಶದಿಂದ ಬಂದ ಬಳಿಕ ನಿರ್ಧಾರ?

    May 23, 8:07 am

    ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆಯಿಂದ ಎಚ್ಚರಿಕೆ

    May 23, 7:15 am

    ದಲಿತ ಸ್ವಾಮೀಜಿಗೆ ಊಟ ಉಣಿಸಿ, ವಾಪಸ್‌ ಅದೇ ಅನ್ನ ತಿಂದ ಕಾಂಗ್ರೆಸ್ ಶಾಸಕ ಜಮೀರ್!… Video Viral

    May 23, 6:16 am
    Recent News

    ವೀಲ್ ಚೇರ್ ರೋಮಿಯೋ ಸೂತ್ರಧಾರನ ಅಪರೂಪದ ಕಥೆ…ಕಠಿಣ ಪರಿಶ್ರಮ ನಟರಾಜ್ ಯಶಸ್ಸಿನ ಸೂತ್ರ.

    May 23, 8:40 am

    ದೆಹಲಿಯಲ್ಲಿ ಭಾರೀ ಗಾಳಿ, ಮಳೆ: ವಿಮಾನ ಸಂಚಾರದಲ್ಲಿ ವ್ಯತ್ಯಯ, ವಿದ್ಯುತ್ ಸಂಪರ್ಕ ಕಡಿತ

    May 23, 8:38 am

    ಮಹಾರಾಷ್ಟ್ರದ ಸೋಲಾಪುರದಲ್ಲಿ ಎರಡು ವಾಹನಗಳ ನಡುವೆ ಭೀಕರ ಅಪಘಾತ: 6 ಮಂದಿ ಸಾವು

    May 23, 8:17 am

    ರಾಜ್ಯದಲ್ಲೂ ಪೆಟ್ರೋಲ್‌ ತೆರಿಗೆ ಕಡಿತ ಸಂಭವ: ಸಿಎಂ ಬೊಮ್ಮಾಯಿ ವಿದೇಶದಿಂದ ಬಂದ ಬಳಿಕ ನಿರ್ಧಾರ?

    May 23, 8:07 am
    State News
    KARNATAKA

    ರಾಜ್ಯದಲ್ಲೂ ಪೆಟ್ರೋಲ್‌ ತೆರಿಗೆ ಕಡಿತ ಸಂಭವ: ಸಿಎಂ ಬೊಮ್ಮಾಯಿ ವಿದೇಶದಿಂದ ಬಂದ ಬಳಿಕ ನಿರ್ಧಾರ?

    By kannadanewsnowMay 23, 8:07 am0

    ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ಮೇಲಿನ ತೆರಿಗೆಯನ್ನು ಕೇಂದ್ರ ಇಳಿಕೆ ಮಾಡಿದ ಬೆನ್ನಲ್ಲೇ, ಮಹಾರಾಷ್ಟ್ರ, ಒಡಿಶಾ, ರಾಜಸ್ಥಾನದಲ್ಲಿ ರಾಜ್ಯಗಳು ತೆರಿಗೆ ಇಳಿಕೆ…

    ದಲಿತ ಸ್ವಾಮೀಜಿಗೆ ಊಟ ಉಣಿಸಿ, ವಾಪಸ್‌ ಅದೇ ಅನ್ನ ತಿಂದ ಕಾಂಗ್ರೆಸ್ ಶಾಸಕ ಜಮೀರ್!… Video Viral

    May 23, 6:16 am

    Watch Video: ಇದು ಸಹೋದರತ್ವ- ಬಂಧುತ್ವ ಅಂತ ‘ಶಾಸಕ ಜಮೀರ್ ಅಹ್ಮದ್’ ಮಾಡಿದ್ದೇನು ಗೊತ್ತಾ.? ಈ ವೀಡಿಯೋ ನೋಡಿ.!

    May 22, 5:32 pm

    ಜಾತಿ, ಧರ್ಮಗಳಿಗೆ ಮಿಗಿಲಾದದ್ದು ಮಾನವೀಯತೆ – ಶಾಸಕ ಜಮೀರ್ ಅಹ್ಮದ್ ಖಾನ್

    May 22, 4:38 pm

    kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

    Quick Links
    • State
    • Karnataka
    • India
    • World
    • Sports
    • Film
    • Lifestyle
    • Business
    • Jobs
    • Corona Virus
    • Automobile
    contact us

    kannadanewsnow@gmail.com

    FOLLOW US

    breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

    • Home
    • Lifestyle
    • Buy Now
    Copyright © 2022 | All Right Reserved | kannadanewsnow.com
    Digital Partner Blueline Computers

    Type above and press Enter to search. Press Esc to cancel.