BIGG NEWS: ಸಿಎಂ ತವರು ಜಿಲ್ಲೆ ಹಾವೇರಿಯಲ್ಲಿ 112 ರೈತರು ಆತ್ಮಹತ್ಯೆ ; ಬಿಜೆಪಿ ವಿರುದ್ಧ ದಿನೇಶ್ ಗುಂಡೂರಾವ್ ಆಕ್ರೋಶ

ಹಾವೇರಿ: ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿನೇಶ್ ಗುಂಡೂರಾವ್ ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಸೂರ್ಯಗ್ರಹಣದ ನಡುವೆಯೇ ದೀಪಾವಳಿ ಹಬ್ಬ ಆಚರಿಸುವುದು ಹೇಗೆ? ಅದು ಅಶುಭವೋ..! ಇಲ್ಲಿದೆ ಮಾಹಿತಿ| Diwali Festival   ಸಿಎಂ ತವರು ಜಿಲ್ಲೆ ಹಾವೇರಿ ಅಷ್ಟೆ ಏಕೆ, ಕೃಷಿ ಸಚಿವ ಬಿ.ಸಿ.ಪಾಟೀಲ್ ಕೂಡ ಹಾವೇರಿಯವರೆ. ಆದ್ರೆ ಹಾವೇರಿ ಜಿಲ್ಲೆಯಲ್ಲಿ 112 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದಿನೇಶ್ ಗುಂಡೂರಾವ್ ಆಕ್ರೋಶ ಹೊರ ಹಾಕಿದ್ದಾರೆ.ಹಾವೇರಿಯಲ್ಲಿ ಕಳೆದ 10 ತಿಂಗಳಲ್ಲಿ ಬೆಳೆಹಾನಿ ಹಾಗೂ ಸಾಲಬಾಧೆಗೆ 112 … Continue reading BIGG NEWS: ಸಿಎಂ ತವರು ಜಿಲ್ಲೆ ಹಾವೇರಿಯಲ್ಲಿ 112 ರೈತರು ಆತ್ಮಹತ್ಯೆ ; ಬಿಜೆಪಿ ವಿರುದ್ಧ ದಿನೇಶ್ ಗುಂಡೂರಾವ್ ಆಕ್ರೋಶ