BIGG NEWS : ಹಾವೇರಿ ಜಿಲ್ಲೆಯಲ್ಲಿ 10 ತಿಂಗಳಲ್ಲೇ 112 ರೈತರು ಆತ್ಮಹತ್ಯೆಗೆ ಶರಣು!

ಹಾವೇರಿ : ಬರ, ಅತಿವೃಷ್ಟಿ ಬೆಳೆ ನಷ್ಟದಿಂದ 2022 ರ 10 ತಿಂಗಳಲ್ಲೇ ಹಾವೇರಿ ಜಿಲ್ಲೆಯಲ್ಲಿ 112 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ವರದಿ ಬಹಿರಂಗವಾಗಿದೆ. ಮದುವೆ ಆಮಿಷವೊಡ್ಡಿ ಯುವತಿಗೆ ಲೈಂಗಿಕ ದೌರ್ಜನ್ಯ ಮಾಡಿದ್ದ ಸಬ್​ಇನ್​ಸ್ಪೆಕ್ಟರ್​ ಬಂಧನ ಹಾವೇರಿ ಜಿಲ್ಲೆಯ ರೈತರು ಅತಿವೃಷ್ಟಿ, ಪ್ರವಾಹ, ಬೆಳೆಹಾನಿಯಿಂದ ನಲುಗಿ ಹೋಗಿದ್ದು, ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬರೋಬ್ಬರಿ 70 ಸಾವಿರ ಹೆಕ್ಟೇರ್ ಗೂ ಅಧಿಕ ಬೆಳೆಹಾನಿಯಾಗಿದೆ. ನೆರೆ, ಅತಿವೃಷ್ಟಿಯಿಂದ ಮುಂಗಾರು ಬೆಳೆಗಳು ಹಾನಿಯಾಗಿದ್ದು, ಕೃಷಿ, ತೋಟಗಾರಿಕೆ, ತರಕಾರಿ ಬೆಳೆಗಳೂ … Continue reading BIGG NEWS : ಹಾವೇರಿ ಜಿಲ್ಲೆಯಲ್ಲಿ 10 ತಿಂಗಳಲ್ಲೇ 112 ರೈತರು ಆತ್ಮಹತ್ಯೆಗೆ ಶರಣು!