ಮತಗಳ್ಳತನ ವಿರುದ್ಧ ರಾಜ್ಯದಲ್ಲಿ 1,12,40,000 ಸಹಿ ಸಂಗ್ರಹ: ನ.10 ರಂದು ದೆಹಲಿಗೆ ಅರ್ಜಿಗಳ ರವಾನೆ- ಡಿಸಿಎಂ ಡಿಕೆಶಿ
ಬೆಂಗಳೂರು : ರಾಜ್ಯ ಹಾಗೂ ದೇಶದಲ್ಲಿ ನಡೆದಿರುವ ಮತಗಳ್ಳತನ ವಿರುದ್ಧ ಎಐಸಿಸಿ ನಾಯಕರು ಹಮ್ಮಿಕೊಂಡಿರುವ ಸಹಿಸಂಗ್ರಹ ಅಭಿಯಾನದಲ್ಲಿ ಕರ್ನಾಟಕದಿಂದ 1,12,40,000 ಸಹಿಗಳನ್ನು ಸಂಗ್ರಹಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕಾಂಗ್ರೆಸ್ ಕಚೇರಿಯ ಭಾರತ ಜೋಡೋ ಭವನದಲ್ಲಿ ಶನಿವಾರ ನಡೆದ ಜಂಟಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅವರು ಮಾತನಾಡಿದರು. “ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳು ಹಾಗೂ ನಮ್ಮ ಪಕ್ಷ ರಾಜಕೀಯವಾಗಿ ವಿಭಾಗಿಸಿಕೊಂಡಿರುವ 40 ಜಿಲ್ಲೆಗಳಿಂದ ಸಹಿ ಸಂಗ್ರಹ ಮಾಡಲಾಗಿದೆ. ನಮ್ಮ ಕಾರ್ಯಕರ್ತರು … Continue reading ಮತಗಳ್ಳತನ ವಿರುದ್ಧ ರಾಜ್ಯದಲ್ಲಿ 1,12,40,000 ಸಹಿ ಸಂಗ್ರಹ: ನ.10 ರಂದು ದೆಹಲಿಗೆ ಅರ್ಜಿಗಳ ರವಾನೆ- ಡಿಸಿಎಂ ಡಿಕೆಶಿ
Copy and paste this URL into your WordPress site to embed
Copy and paste this code into your site to embed