Big news:‌ ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ನಿವಾಸದ ಮೇಲೆ ಸಿಬಿಐ ದಾಳಿ ಬೆನ್ನಲ್ಲೇ 12 IAS ಅಧಿಕಾರಿಗಳ ವರ್ಗಾವಣೆ

ನವದೆಹಲಿ: ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ(Manish Sisodia) ಅವರ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿದ ಕೆಲವೇ ಗಂಟೆಗಳ ನಂತರ ದೆಹಲಿಯ 12 ಐಎಎಸ್ (IAS) ಅಧಿಕಾರಿಗಳನ್ನು ಬೇರೆ ಬೇರೆ ಇಲಾಖೆಗಳಿಗೆ ವರ್ಗಾವಣೆ ಮಾಡಲಾಗಿದೆ. ದೆಹಲಿ ಸರ್ಕಾರದ ಸೇವೆಗಳ ಇಲಾಖೆ ಹೊರಡಿಸಿದ ವರ್ಗಾವಣೆ ಪೋಸ್ಟಿಂಗ್ ಆದೇಶದ ಪ್ರಕಾರ, ವರ್ಗಾವಣೆಗೊಂಡವರಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ವಿಶೇಷ ಕಾರ್ಯದರ್ಶಿ ಉದಿತ್ ಪ್ರಕಾಶ್ ರೈ, AGMUT (ಅರುಣಾಚಲ ಪ್ರದೇಶ-ಗೋವಾ-ಮಿಜೋರಾಂ ಮತ್ತು ಕೇಂದ್ರಾಡಳಿತ ಪ್ರದೇಶ) ಕೇಡರ್‌ನ … Continue reading Big news:‌ ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ನಿವಾಸದ ಮೇಲೆ ಸಿಬಿಐ ದಾಳಿ ಬೆನ್ನಲ್ಲೇ 12 IAS ಅಧಿಕಾರಿಗಳ ವರ್ಗಾವಣೆ