BREAKING: ಹಾಸನದಲ್ಲಿ ಸಿಡಿಲು ಬಡಿದು 12 ಜನರಿಗೆ ಗಾಯ, ಓರ್ವ ಮಹಿಳೆ ಸ್ಥಿತಿ ಗಂಭೀರ
ಹಾಸನ: ಜಿಲ್ಲೆಯಲ್ಲಿ ಇಂದು ಮಳೆಯ ಜೊತೆಗೆ ಸಿಡಿಲು ಬಡಿದ ಪರಿಣಾಮ, 12 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದು ಬಂದಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕೋರ್ಲಹಳ್ಳಿಯಲ್ಲಿ ಇಂದು ಈ ದುರ್ಘಟನೆ ಸಂಭವಿಸಿದೆ. ಮಳೆಯ ನಡುವೆ ಕೆ.ಬಿ ಚಂದ್ರು ಎಂಬುವರಿಗೆ ಸೇರಿದಂತ ಜಮೀನಿನಲ್ಲಿ ಭತ್ತ ನಾಟಿಯಲ್ಲಿ ತೊಡಗಿದ್ದರು. ಭತ್ತ ನಾಟಿಯ ವೇಳೆಯಲ್ಲೇ ಸಿಡಿಲು ಬಡಿದ ಪರಿಣಾಮ, ಕೋರ್ಲಗದ್ದೆ ಗ್ರಾಮದ ರೇಣುಕಾ, ಸವಿತಾ, ಸುಮಿತ್ರ, ರೇಣುಕಮ್ಮ, ನೇತ್ರಾ, ನಿರ್ಮಲಾ, ವೀಣಾ, ಅನಿತಾ ಸೇರಿದಂತೆ 15 … Continue reading BREAKING: ಹಾಸನದಲ್ಲಿ ಸಿಡಿಲು ಬಡಿದು 12 ಜನರಿಗೆ ಗಾಯ, ಓರ್ವ ಮಹಿಳೆ ಸ್ಥಿತಿ ಗಂಭೀರ
Copy and paste this URL into your WordPress site to embed
Copy and paste this code into your site to embed