BREAKING: ಹಾಸನದಲ್ಲಿ ಸಿಡಿಲು ಬಡಿದು 12 ಜನರಿಗೆ ಗಾಯ, ಓರ್ವ ಮಹಿಳೆ ಸ್ಥಿತಿ ಗಂಭೀರ

ಹಾಸನ: ಜಿಲ್ಲೆಯಲ್ಲಿ ಇಂದು ಮಳೆಯ ಜೊತೆಗೆ ಸಿಡಿಲು ಬಡಿದ ಪರಿಣಾಮ, 12 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದು ಬಂದಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕೋರ್ಲಹಳ್ಳಿಯಲ್ಲಿ ಇಂದು ಈ ದುರ್ಘಟನೆ ಸಂಭವಿಸಿದೆ. ಮಳೆಯ ನಡುವೆ ಕೆ.ಬಿ ಚಂದ್ರು ಎಂಬುವರಿಗೆ ಸೇರಿದಂತ ಜಮೀನಿನಲ್ಲಿ ಭತ್ತ ನಾಟಿಯಲ್ಲಿ ತೊಡಗಿದ್ದರು. ಭತ್ತ ನಾಟಿಯ ವೇಳೆಯಲ್ಲೇ ಸಿಡಿಲು ಬಡಿದ ಪರಿಣಾಮ, ಕೋರ್ಲಗದ್ದೆ ಗ್ರಾಮದ ರೇಣುಕಾ, ಸವಿತಾ, ಸುಮಿತ್ರ, ರೇಣುಕಮ್ಮ, ನೇತ್ರಾ, ನಿರ್ಮಲಾ, ವೀಣಾ, ಅನಿತಾ ಸೇರಿದಂತೆ 15 … Continue reading BREAKING: ಹಾಸನದಲ್ಲಿ ಸಿಡಿಲು ಬಡಿದು 12 ಜನರಿಗೆ ಗಾಯ, ಓರ್ವ ಮಹಿಳೆ ಸ್ಥಿತಿ ಗಂಭೀರ