‘ಬೆಂಗಳೂರು-ಕೃಷ್ಣಗಿರಿ ಹೆದ್ದಾರಿ’ಯಲ್ಲಿ ಮಿನಿ ಬಸ್ ಪಲ್ಟಿ: ’15 ಜನ’ರಿಗೆ ಗಾಯ, ಆಸ್ಪತ್ರೆಗೆ ದಾಖಲು

ಬೆಂಗಳೂರು: ಬೆಂಗಳೂರು – ಕೃಷ್ಣಗಿರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಿನಿ ಬಸ್ ವೊಂದು ಪಲ್ಟಿಯಾದ ಪರಿಣಾಮ, 15 ಜನರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಬೆಂಗಳೂರು – ಕೃಷ್ಣಗಿರಿ ರಾಷ್ಟ್ರೀಯ ಹೆದ್ದಾರಿಯ ಚಿನ್ನಾರ್ ಬಳಿಯಲ್ಲಿ ಹೆದ್ದಾರಿಯಲ್ಲಿ ಮಿನಿ ಬಸ್ ವೊಂದು ಹೆದ್ದಾರಿಯಲ್ಲಿ ಪೇಯಿಂಟಿಂಗ್ ಮಾಡುತ್ತಿದ್ದಂತ ಸಿಬ್ಬಂದಿಗೆ ಡಿಕ್ಕಿಯಾಗಿ, ಚಾಲಕನ ನಿಯಂತ್ರಣ ತಪ್ಪಿ ಬ್ರಿಡ್ಜ್ ಮೇಲಿನಿಂದ ಕೆಳಗೆ ಉರುಳಿ ಬಿದ್ದಿದೆ. ಮಿನಿ ಬಸ್ ಬ್ರಿಡ್ಜ್ ಮೇಲಿನಿಂದ ಕೆಳಗೆ ಉರುಳಿ ಬಿದ್ದ ಪರಿಣಾಮ, ಬಸ್ಸಿನಲ್ಲಿದ್ದಂತ 15 ಜನರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಗಾಯಾಳುಗಳನ್ನು … Continue reading ‘ಬೆಂಗಳೂರು-ಕೃಷ್ಣಗಿರಿ ಹೆದ್ದಾರಿ’ಯಲ್ಲಿ ಮಿನಿ ಬಸ್ ಪಲ್ಟಿ: ’15 ಜನ’ರಿಗೆ ಗಾಯ, ಆಸ್ಪತ್ರೆಗೆ ದಾಖಲು