Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ : ಶಾಸಕ ಭೈರತಿ ಬಸವರಾಜಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್

13/08/2025 12:37 PM

BREAKING: ಬೆಂಗಳೂರಿನಲ್ಲಿ `79ನೇ ಸ್ವಾತಂತ್ರ್ಯ ದಿನಾಚರಣೆಗೆ’ ಸಕಲ ಸಿದ್ಧತೆ : ಮೊದಲ ಬಾರಿ `ಇ-ಪಾಸ್’ ವ್ಯವಸ್ಥೆ.!

13/08/2025 12:36 PM

ಭಿಕ್ಷೆ ಬೇಡಿದ ಹಣ ವಿದ್ಯಾರ್ಥಿಗಳ ಸಮವಸ್ತ್ರ, ಬಟ್ಟೆ, ಪುಸ್ತಕಕ್ಕೆ ದಾನ : ಮಂಗಳಮುಖಿ ರಾಜಮ್ಮ ಕಾರ್ಯಕ್ಕೆ ಸಿಎಂ ಸಿದ್ದರಾಮಯ್ಯ ಶ್ಲಾಘನೇ

13/08/2025 12:26 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನೈಋತ್ಯ ರೈಲ್ವೆಯ 13 ಸಿಬ್ಬಂದಿಗೆ ‘ತಿಂಗಳ ಸುರಕ್ಷತಾ ವ್ಯಕ್ತಿ ಪ್ರಶಸ್ತಿ’ ನೀಡಿ ಗೌರವ
KARNATAKA

ನೈಋತ್ಯ ರೈಲ್ವೆಯ 13 ಸಿಬ್ಬಂದಿಗೆ ‘ತಿಂಗಳ ಸುರಕ್ಷತಾ ವ್ಯಕ್ತಿ ಪ್ರಶಸ್ತಿ’ ನೀಡಿ ಗೌರವ

By kannadanewsnow0922/10/2024 7:44 PM

ಹುಬ್ಬಳ್ಳಿ: ನೈರುತ್ಯ ರೈಲ್ವೆಯ 13 ಸಿಬ್ಬಂದಿಗಳಿಗೆ ಜನರಲ್ ಮ್ಯಾನೇಜರ್ ಅವರು ತಿಂಗಳ ಸುರಕ್ಷತಾ ವ್ಯಕ್ತಿ ಪ್ರಶಸ್ತಿಯನ್ನು ನೀಡಿ, ಅವರ ಕರ್ತವ್ಯವನ್ನು ಶ್ಲಾಘಿಸಿ, ಗೌರವಿಸಿದರು.

ಹುಬ್ಬಳ್ಳಿಯ ಗದಗ ರಸ್ತೆಯಲ್ಲಿರುವ ರೈಲ್ ಸೌಧ ಸಭಾಭವನದಲ್ಲಿ ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕರಾದ ಅರವಿಂದ್ ಶ್ರೀವಾಸ್ತವ ಅವರು ಮಂಗಳವಾರ ವಿವಿಧ ಇಲಾಖೆಗಳ ಪ್ರಧಾನ ಮುಖ್ಯಸ್ಥರೊಂದಿಗೆ ಸುರಕ್ಷತಾ ಸಭೆ ನಡೆಸಿದರು.

ರೈಲ್ವೆ ಸುರಕ್ಷತೆಯನ್ನು ಖಾತ್ರಿಪಡಿಸುವ ಈ ನಿರ್ಣಾಯಕ ಚರ್ಚೆಯ ನಂತರ, ನೈಋತ್ಯ ರೈಲ್ವೆ ವ್ಯಾಪ್ತಿಯಲ್ಲಿ ಸಂಭವಿಸಬಹುದಾಗಿದ್ದ ಅನಾಹುತಗಳನ್ನು ತಪ್ಪಿಸಿದ, ಜಾಗರೂಕತೆ ವಹಿಸಿದ ಹಾಗೂ ಕರ್ತವ್ಯದಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡ, ಅನುಕರಣೀಯ ಸುರಕ್ಷತಾ ಪ್ರಜ್ಞೆ ತೋರಿದ ವಲಯದ ಹುಬ್ಬಳ್ಳಿ, ಮೈಸೂರು ಮತ್ತು ಬೆಂಗಳೂರು ವಿಭಾಗಳ ನೌಕರರಿಗೆ ಪ್ರಧಾನ ವ್ಯವಸ್ಥಾಪಕ ಅರವಿಂದ್ ಶ್ರೀವಾಸ್ತವ್ ಅವರು ಉದ್ಯೋಗಿಗಳಿಗೆ “ತಿಂಗಳ ಸುರಕ್ಷತಾ ವ್ಯಕ್ತಿ” ಪ್ರಶಸ್ತಿ ನೀಡಿ ಗೌರವಿಸಿದರು.

ಅಪಾಯಕಾರಿ ಸಂದರ್ಭಗಳು ಗಂಭೀರ ಅಪಘಾತಗಳಾಗಿ ಬದಲಾಗುವ ಮೊದಲು ಅದನ್ನು ನಿಲ್ಲಿಸಲು ನೌಕರರು ತ್ವರಿತವಾಗಿ ಮತ್ತು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿದವರು, ಪ್ರಶಸ್ತಿ ಪುರಸ್ಕೃತರ ಪಟ್ಟಿ ಆಯಾ ವಿಭಾಗವಾರು ಈ ಕೆಳಗಿನಂತಿದೆ.

ಹುಬ್ಬಳ್ಳಿ ವಿಭಾಗ:

1. ನಾರಾಯಣ್ ನಾಯಕ್ (ಸಹಾಯಕ, ಕ್ಯಾಸಲ್ ರಾಕ್)
2. ವಿನಯ್ ಕುಮಾರ್ ಚೌಧರಿ (ಸಹಾಯಕ, ಕ್ಯಾಸಲ್ ರಾಕ್)
3. ಪ್ರಬೀಶ್ ಪಿ. (ಲೋಕೋ ಪೈಲಟ್, ವಾಸ್ಕೋ ಡ ಗಾಮಾ)
4. ವಿಶ್ವನಾಥ್ ಮಂಜುನಾಥ್ (ಹಿರಿಯ ಸಹಾಯಕ ಲೋಕೋ ಪೈಲಟ್, ವಾಸ್ಕೋ ಡ ಗಾಮಾ)
5. ಆರ್.ವಿ.ಹುಗ್ಗಿ ( ಹೆಡ್ ಕಾನ್ಸ್ಟೇಬಲ್, ಆರ್ ಪಿಎಫ್ ಗದಗ)
6. ಸುಶೀಲ್ ಕುಮಾರ್ (ಕಾನ್ಸ್ಟೇಬಲ್, ಆರ್ ಪಿಎಫ್ ಪೋಸ್ಟ್ ಬೆಳಗಾವಿ).

ಬೆಂಗಳೂರು ವಿಭಾಗ:

1. ಲಕ್ಷ್ಮೀಕಾಂತ ಎನ್.ವಿ (ಗೇಟ್ ಕೀಪರ್)
2. ವಿಜಯ್ ಕುಮಾರ್ ಮೊಹೌರ್ (ಲೋಕೋ ಪೈಲಟ್)
3. ಸಾಕೆ ರಾಜೇಶ್ (ಹಿರಿಯ ಸಹಾಯಕ ಲೋಕೋ ಪೈಲಟ್)
4. ನಾಗರಾಜ್ (ಟೆಕ್ನಿಷಿಯನ್)

ಮೈಸೂರು ವಿಭಾಗ:

1. ಸುಭಾಷ್ ಚಂದ್ರ ಗುಪ್ತಾ (ಗೇಟ್ ಮ್ಯಾನ್)
2. ರಾಮಗೋಪಾಲಾಚಾರಿ (ಗ್ಯಾಂಗ್ ಮೇಟ್)
3. ಪೂರ್ಣ್ ಸಿಂಗ್ ಮೀನಾ (ಟ್ರೈನ್ ಮ್ಯಾನೇಜರ್)

ಅರವಿಂದ್ ಶ್ರೀವಾಸ್ತವ ಅವರು ಈ ಉದ್ಯೋಗಿಗಳ ಅತ್ಯುತ್ತಮ ಜಾಗರೂಕತೆ ಮತ್ತು ಸಮರ್ಪಣೆಯನ್ನು ಶ್ಲಾಘಿಸಿದರು. ನೈಋತ್ಯ ರೈಲ್ವೆಯಲ್ಲಿ ಸುರಕ್ಷತೆಯು ಉನ್ನತ ಆದ್ಯತೆಯಾಗಿದೆ ಎಂದು ಒತ್ತಿ ಹೇಳಿದರು.

BREAKING: ನಾಳೆ ಬೆಂಗಳೂರು ನಗರದ ಎಲ್ಲಾ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ರಜೆ: ಡಿಸಿ ಆದೇಶ | School Holiday In Bengaluru

‘ಸಚಿವ ರಾಮಲಿಂಗಾರೆಡ್ಡಿ’ ಕಾರ್ಯವೈಖರಿಯನ್ನು ಹಾಡಿ ಹೊಗಳಿದ ‘ಅರ್ಚಕರ ಸಮೂಹ’

Share. Facebook Twitter LinkedIn WhatsApp Email

Related Posts

BREAKING : ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ : ಶಾಸಕ ಭೈರತಿ ಬಸವರಾಜಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್

13/08/2025 12:37 PM1 Min Read

BREAKING: ಬೆಂಗಳೂರಿನಲ್ಲಿ `79ನೇ ಸ್ವಾತಂತ್ರ್ಯ ದಿನಾಚರಣೆಗೆ’ ಸಕಲ ಸಿದ್ಧತೆ : ಮೊದಲ ಬಾರಿ `ಇ-ಪಾಸ್’ ವ್ಯವಸ್ಥೆ.!

13/08/2025 12:36 PM2 Mins Read

ಭಿಕ್ಷೆ ಬೇಡಿದ ಹಣ ವಿದ್ಯಾರ್ಥಿಗಳ ಸಮವಸ್ತ್ರ, ಬಟ್ಟೆ, ಪುಸ್ತಕಕ್ಕೆ ದಾನ : ಮಂಗಳಮುಖಿ ರಾಜಮ್ಮ ಕಾರ್ಯಕ್ಕೆ ಸಿಎಂ ಸಿದ್ದರಾಮಯ್ಯ ಶ್ಲಾಘನೇ

13/08/2025 12:26 PM1 Min Read
Recent News

BREAKING : ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ : ಶಾಸಕ ಭೈರತಿ ಬಸವರಾಜಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್

13/08/2025 12:37 PM

BREAKING: ಬೆಂಗಳೂರಿನಲ್ಲಿ `79ನೇ ಸ್ವಾತಂತ್ರ್ಯ ದಿನಾಚರಣೆಗೆ’ ಸಕಲ ಸಿದ್ಧತೆ : ಮೊದಲ ಬಾರಿ `ಇ-ಪಾಸ್’ ವ್ಯವಸ್ಥೆ.!

13/08/2025 12:36 PM

ಭಿಕ್ಷೆ ಬೇಡಿದ ಹಣ ವಿದ್ಯಾರ್ಥಿಗಳ ಸಮವಸ್ತ್ರ, ಬಟ್ಟೆ, ಪುಸ್ತಕಕ್ಕೆ ದಾನ : ಮಂಗಳಮುಖಿ ರಾಜಮ್ಮ ಕಾರ್ಯಕ್ಕೆ ಸಿಎಂ ಸಿದ್ದರಾಮಯ್ಯ ಶ್ಲಾಘನೇ

13/08/2025 12:26 PM

ಡೊನಾಲ್ಡ್ ಟ್ರಂಪ್ ವಾಷಿಂಗ್ಟನ್ ನ ಅತ್ಯಂತ ‘ಕುಖ್ಯಾತ ಅಪರಾಧಿ’ ಎಂದ ಎಲೋನ್ ಮಸ್ಕ್ ನ ಗ್ರೋಕ್ AI

13/08/2025 12:13 PM
State News
KARNATAKA

BREAKING : ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ : ಶಾಸಕ ಭೈರತಿ ಬಸವರಾಜಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್

By kannadanewsnow0513/08/2025 12:37 PM KARNATAKA 1 Min Read

ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವನನ್ನು ಮಾರಕಸ್ತ್ರಗಳಿಂದ ಕೊಚ್ಚಿ ಬೇಕಾರವಾಗಿ ಕೊಲೆ ಮಾಡಲಾಗಿತ್ತು.…

BREAKING: ಬೆಂಗಳೂರಿನಲ್ಲಿ `79ನೇ ಸ್ವಾತಂತ್ರ್ಯ ದಿನಾಚರಣೆಗೆ’ ಸಕಲ ಸಿದ್ಧತೆ : ಮೊದಲ ಬಾರಿ `ಇ-ಪಾಸ್’ ವ್ಯವಸ್ಥೆ.!

13/08/2025 12:36 PM

ಭಿಕ್ಷೆ ಬೇಡಿದ ಹಣ ವಿದ್ಯಾರ್ಥಿಗಳ ಸಮವಸ್ತ್ರ, ಬಟ್ಟೆ, ಪುಸ್ತಕಕ್ಕೆ ದಾನ : ಮಂಗಳಮುಖಿ ರಾಜಮ್ಮ ಕಾರ್ಯಕ್ಕೆ ಸಿಎಂ ಸಿದ್ದರಾಮಯ್ಯ ಶ್ಲಾಘನೇ

13/08/2025 12:26 PM

ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ : ಮಹಿಳಾ ಅಧಿಕಾರಿಯ ಮೇಲೆ ‘ಲೈಂಗಿಕ ದೌರ್ಜನ್ಯ’ ಎಸಗಿ ಮೊಬೈಲ್ ಕಿತ್ತುಕೊಂಡು ಪರಾರಿ!

13/08/2025 12:05 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.