Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಭ್ರಷ್ಟ ಅಬಕಾರಿ ಉಪ ಆಯುಕ್ತರ ವಿರುದ್ಧ ಸೂಕ್ತ ಕ್ರಮಕ್ಕೆ ರಾಜ್ಯಪಾಲರು, ಲೋಕಾಯುಕ್ತಕ್ಕೆ ರೈತ ಸಂಘ ದೂರು

14/09/2025 6:28 AM

ರಾಜ್ಯ ಸರ್ಕಾರದ ಜಾತಿಗಣತಿಯಲ್ಲಿ ಮತಾಂತರಗೊಂಡ ಜಾತಿಯನ್ನೇ ಪರಿಗಣಿಸಲಾಗುವುದು : CM ಸಿದ್ದರಾಮಯ್ಯ ಸ್ಪಷ್ಟನೆ

14/09/2025 6:26 AM

ರಾಜ್ಯದ ಅರಣ್ಯ ಇಲಾಖೆಯ ಹೊರಗುತ್ತಿಗೆ ನೌಕರರಿಗೆ ಸಚಿವ ಈಶ್ವರ್ ಖಂಡ್ರೆ ಗುಡ್ ನ್ಯೂಸ್

14/09/2025 6:23 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೇ. 7 ರಂದು ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ : ಈ ದಾಖಲೆ ಇದ್ರೂ ನೀವು ‘ವೋಟ್’ ಹಾಕಬಹುದು!
KARNATAKA

ಮೇ. 7 ರಂದು ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ : ಈ ದಾಖಲೆ ಇದ್ರೂ ನೀವು ‘ವೋಟ್’ ಹಾಕಬಹುದು!

By kannadanewsnow5705/05/2024 6:40 AM

ಬೆಂಗಳೂರು : ರಾಜ್ಯದ 14 ಕ್ಷೇತ್ರಗಳಿಗೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇದೇ ಮೇ 7 ರಂದು ನಡೆಯಲಿರುವ ಚುನಾವಣೆಯಲ್ಲಿ ಮತದಾನ ಮಾಡಲು ಭಾವಚಿತ್ರ ಹೊಂದಿರುವ ಮತದಾರರ ಗುರುತಿನ ಚೀಟಿ (ಎಪಿಕ್ ಕಾರ್ಡ್) ವನ್ನು ಹೊಂದಿಲ್ಲದಿದ್ದರೂ ಮತದಾರರು ಚುನಾವಣಾ ಆಯೋಗ ತಿಳಿಸಿದ ಕೆಳಕಂಡ 12 ಪರ್ಯಾಯ ದಾಖಲಾತಿಗಳಲ್ಲಿ ಒಂದು ದಾಖಲಾತಿಯನ್ನು ಮತಗಟ್ಟೆ ಅಧಿಕಾರಿಗಳಿಗೆ ತೋರಿಸಿ ಮತದಾನ ಮಾಡಬಹುದಾಗಿದೆ.

ಮೇ 7ರ ಬೆಳಗಿನ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ಮಾಡಲು ಅವಧಿಯನ್ನು ನಿಗದಿಪಡಿಸಿದ್ದು, ಮತದಾರರ ಗುರುತಿನ ಚೀಟಿ (ಎಪಿಕ್) ಕಾರ್ಡ್ ಅಥವಾ ತಮ್ಮ ಭಾವಚಿತ್ರವಿರುವ ಕೆಳಕಂಡ 12 ಪರ್ಯಾಯ ದಾಖಲೆಗಳಲ್ಲಿ ಯಾವುದಾದರೂ ಒಂದು ದಾಖಲೆ ಹಾಜರುಪಡಿಸಿ ಮತದಾನ ಮಾಡಲು ಭಾರತ ಚುನಾವಣಾ ಆಯೋಗ ಅವಕಾಶ ಕಲ್ಲಿಸಿದೆ.

12 ಪರ್ಯಾಯ ದಾಖಲೆಗಳ ವಿವರ ಇಂತಿದೆ.

1) ಆಧಾರ್ ಕಾರ್ಡ್
2) ಎಮ್.ಎನ್.ಆರ್.ಇ.ಜಿ.ಎ. (MNREGA) ಜಾಬ್ ಕಾರ್ಡ್
3) ಬ್ಯಾಂಕ್ ಮತು ಅಂಚೆ ಕಚೇರಿಗಳು ನೀಡುವ ಭಾವಚಿತ್ರವುಳ್ಳ ಪಾಸ್‍ಬುಕ್
4) ಕಾರ್ಮಿಕ ಸಚಿವಾಲಯದ ಯೋಜನೆಯಡಿ ನೀಡಲಾದ ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್
5) ಡ್ರೈವಿಂಗ್ ಲೈಸೆನ್ಸ್
6) ಪ್ಯಾನ್ ಕಾರ್ಡ್
7) ಎನ್‍ಪಿಆರ್ ಅಡಿ ಆರ್‍ಜಿಐ ನೀಡಿರುವ ಸ್ಮಾರ್ಟ್ ಕಾರ್ಡ್
8) ಇಂಡಿಯನ್ ಪಾಸ್‍ಪೋರ್ಟ್
9) ಭಾವಚಿತ್ರದೊಂದಿಗೆ ಪಿಂಚಣಿ ದಾಖಲೆ
10) ರಾಜ್ಯ/ ಕೇಂದ್ರ ಸರ್ಕಾರ/ ಸಾರ್ವಜನಿಕ ಉದ್ಯಮಗಳು ಅಥವಾ ಇತರೆ ಖಾಸಗಿ ಔದ್ಯಮಿಕ ಸಂಸ್ಥೆಗಳು ನೀಡುವ ಭಾವಚಿತ್ರವುಳ್ಳ ಸೇವಾ ಗುರುತಿನ ಚೀಟಿ
11) ಸಂಸದರು, ವಿಧಾನಸಭಾ ಹಾಗೂ ವಿಧಾನ ಪರಿಷತ್ತಿನ ಸದಸ್ಯರಿಗೆ ಸರ್ಕಾರ ನೀಡಿರುವ ಅಧಿಕೃತ ಗುರುತಿನ ಚೀಟಿ
12) ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ನೀಡಿರುವ ವಿಶಿಷ್ಟ ಅಂಗವೈಕಲ್ಯ ಐಡಿ (ಯುಡಿಐಡಿ) ಕಾರ್ಡ್.

14 Lok Sabha constituencies in the state will go to polls on May 7: You can cast your vote even if you have this record! ಮೇ. 7 ರಂದು ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ : ಈ 12 ದಾಖಲಾತಿಗಳಲ್ಲಿ ಒಂದು ತೋರಿಸಿ ಮತ ಚಲಾಯಿಸಿ
Share. Facebook Twitter LinkedIn WhatsApp Email

Related Posts

BIG NEWS: ಭ್ರಷ್ಟ ಅಬಕಾರಿ ಉಪ ಆಯುಕ್ತರ ವಿರುದ್ಧ ಸೂಕ್ತ ಕ್ರಮಕ್ಕೆ ರಾಜ್ಯಪಾಲರು, ಲೋಕಾಯುಕ್ತಕ್ಕೆ ರೈತ ಸಂಘ ದೂರು

14/09/2025 6:28 AM2 Mins Read

ರಾಜ್ಯ ಸರ್ಕಾರದ ಜಾತಿಗಣತಿಯಲ್ಲಿ ಮತಾಂತರಗೊಂಡ ಜಾತಿಯನ್ನೇ ಪರಿಗಣಿಸಲಾಗುವುದು : CM ಸಿದ್ದರಾಮಯ್ಯ ಸ್ಪಷ್ಟನೆ

14/09/2025 6:26 AM2 Mins Read

ರಾಜ್ಯದ ಅರಣ್ಯ ಇಲಾಖೆಯ ಹೊರಗುತ್ತಿಗೆ ನೌಕರರಿಗೆ ಸಚಿವ ಈಶ್ವರ್ ಖಂಡ್ರೆ ಗುಡ್ ನ್ಯೂಸ್

14/09/2025 6:23 AM1 Min Read
Recent News

BIG NEWS: ಭ್ರಷ್ಟ ಅಬಕಾರಿ ಉಪ ಆಯುಕ್ತರ ವಿರುದ್ಧ ಸೂಕ್ತ ಕ್ರಮಕ್ಕೆ ರಾಜ್ಯಪಾಲರು, ಲೋಕಾಯುಕ್ತಕ್ಕೆ ರೈತ ಸಂಘ ದೂರು

14/09/2025 6:28 AM

ರಾಜ್ಯ ಸರ್ಕಾರದ ಜಾತಿಗಣತಿಯಲ್ಲಿ ಮತಾಂತರಗೊಂಡ ಜಾತಿಯನ್ನೇ ಪರಿಗಣಿಸಲಾಗುವುದು : CM ಸಿದ್ದರಾಮಯ್ಯ ಸ್ಪಷ್ಟನೆ

14/09/2025 6:26 AM

ರಾಜ್ಯದ ಅರಣ್ಯ ಇಲಾಖೆಯ ಹೊರಗುತ್ತಿಗೆ ನೌಕರರಿಗೆ ಸಚಿವ ಈಶ್ವರ್ ಖಂಡ್ರೆ ಗುಡ್ ನ್ಯೂಸ್

14/09/2025 6:23 AM

Chanakyaniti: ಹೊಸ ಬ್ಯುಸಿನೆಸ್ ಶುರು ಮಾಡ್ತಿದೀರಾ.? ‘ಚಾಣಕ್ಯ’ ಹೇಳಿದ ಈ ತಂತ್ರ ಅನುಸರಿಸಿದ್ರೆ, ಯಶಸ್ಸು ಗ್ಯಾರೆಂಟಿ

14/09/2025 6:20 AM
State News
KARNATAKA

BIG NEWS: ಭ್ರಷ್ಟ ಅಬಕಾರಿ ಉಪ ಆಯುಕ್ತರ ವಿರುದ್ಧ ಸೂಕ್ತ ಕ್ರಮಕ್ಕೆ ರಾಜ್ಯಪಾಲರು, ಲೋಕಾಯುಕ್ತಕ್ಕೆ ರೈತ ಸಂಘ ದೂರು

By kannadanewsnow0914/09/2025 6:28 AM KARNATAKA 2 Mins Read

ಬೆಂಗಳೂರು: ಮಂಡ್ಯದ ಅಬಕಾರಿ ಕಚೇರಿಯಲ್ಲಿ ಭಾರಿ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ಸರ್ಕಾರಕ್ಕೆ…

ರಾಜ್ಯ ಸರ್ಕಾರದ ಜಾತಿಗಣತಿಯಲ್ಲಿ ಮತಾಂತರಗೊಂಡ ಜಾತಿಯನ್ನೇ ಪರಿಗಣಿಸಲಾಗುವುದು : CM ಸಿದ್ದರಾಮಯ್ಯ ಸ್ಪಷ್ಟನೆ

14/09/2025 6:26 AM

ರಾಜ್ಯದ ಅರಣ್ಯ ಇಲಾಖೆಯ ಹೊರಗುತ್ತಿಗೆ ನೌಕರರಿಗೆ ಸಚಿವ ಈಶ್ವರ್ ಖಂಡ್ರೆ ಗುಡ್ ನ್ಯೂಸ್

14/09/2025 6:23 AM

ರಾಜ್ಯಾದ್ಯಂತ ನಾಳೆ ‘ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ’ ಆಚರಣೆ : ಸರ್ಕಾರದಿಂದ ಮಹತ್ವದ ಆದೇಶ

14/09/2025 6:20 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.