BIGG NEWS: ಹಾಲಿನ ದರ ಹೆಚ್ಚಿಸುವಂತೆ 14 ಹಾಲು ಉತ್ಪಾದಕರ ಸಂಘಗಳು ಮನವಿ; ಎಸ್​.ಟಿ.ಸೋಮಶೇಖರ್​

ಬೆಂಗಳೂರು: ಹಾಲಿನ ದರ ಹೆಚ್ಚಿಸುವುದರ ಕುರಿತು ರಾಜ್ಯ ಸಹಕಾರ ಸಚಿವ ಎಸ್​.ಟಿ.ಸೋಮಶೇಖರ್​ ಹೇಳಿದ್ದಾರೆ. 14 ಹಾಲು ಉತ್ಪಾದಕರ ಸಂಘಗಳು ಹಾಲಿನ ದರ ಹೆಚ್ಚಿಸಬೇಕು ಎಂದು ಮನವಿ ಮಾಡಿದ್ದಾರೆ. BIGG NEWS: ಭೂತದ ಬಾಯಿಲ್ಲಿ ಭಗವದ್ಗೀತೆ; ಸುಮಲತಾ ವಿರುದ್ಧ ಶಾಸಕ ರವೀಂದ್ರ ಶ್ರೀಕಂಠಯ್ಯ ವಾಗ್ದಾಳಿ   ವಿಧಾನಸೌಧದಲ್ಲಿ ರಾಜ್ಯ ಸಹಕಾರ ಸಚಿವ ಎಸ್​.ಟಿ.ಸೋಮಶೇಖರ್​ ಮಾತನಾಡಿದ, ಗ್ರಾಹಕರು ಹಾಲಿನ ದರ ಹೆಚ್ಚಿಸಬೇಡಿ ಎಂದು ಒತ್ತಡ ಹಾಕುತ್ತಿದ್ದಾರೆ. ಹೀಗಾಗಿ ಈ ವಿಚಾರದ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಅಂತಿಮ … Continue reading BIGG NEWS: ಹಾಲಿನ ದರ ಹೆಚ್ಚಿಸುವಂತೆ 14 ಹಾಲು ಉತ್ಪಾದಕರ ಸಂಘಗಳು ಮನವಿ; ಎಸ್​.ಟಿ.ಸೋಮಶೇಖರ್​