BIGG NEWS: ಹಾಲಿನ ದರ ಹೆಚ್ಚಿಸುವಂತೆ 14 ಹಾಲು ಉತ್ಪಾದಕರ ಸಂಘಗಳು ಮನವಿ; ಎಸ್.ಟಿ.ಸೋಮಶೇಖರ್
ಬೆಂಗಳೂರು: ಹಾಲಿನ ದರ ಹೆಚ್ಚಿಸುವುದರ ಕುರಿತು ರಾಜ್ಯ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. 14 ಹಾಲು ಉತ್ಪಾದಕರ ಸಂಘಗಳು ಹಾಲಿನ ದರ ಹೆಚ್ಚಿಸಬೇಕು ಎಂದು ಮನವಿ ಮಾಡಿದ್ದಾರೆ. BIGG NEWS: ಭೂತದ ಬಾಯಿಲ್ಲಿ ಭಗವದ್ಗೀತೆ; ಸುಮಲತಾ ವಿರುದ್ಧ ಶಾಸಕ ರವೀಂದ್ರ ಶ್ರೀಕಂಠಯ್ಯ ವಾಗ್ದಾಳಿ ವಿಧಾನಸೌಧದಲ್ಲಿ ರಾಜ್ಯ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಮಾತನಾಡಿದ, ಗ್ರಾಹಕರು ಹಾಲಿನ ದರ ಹೆಚ್ಚಿಸಬೇಡಿ ಎಂದು ಒತ್ತಡ ಹಾಕುತ್ತಿದ್ದಾರೆ. ಹೀಗಾಗಿ ಈ ವಿಚಾರದ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಅಂತಿಮ … Continue reading BIGG NEWS: ಹಾಲಿನ ದರ ಹೆಚ್ಚಿಸುವಂತೆ 14 ಹಾಲು ಉತ್ಪಾದಕರ ಸಂಘಗಳು ಮನವಿ; ಎಸ್.ಟಿ.ಸೋಮಶೇಖರ್
Copy and paste this URL into your WordPress site to embed
Copy and paste this code into your site to embed