BIGG NEWS : ರಾಜ್ಯದಲ್ಲಿ 3 ವರ್ಷದಲ್ಲಿ 15 ಕೈಗಾರಿಕೆಗಳು ಬಂದ್, 2096 ಜನರಿಗೆ ಉದ್ಯೋಗ ನಷ್ಟ : ಸಚಿವ ಮುರುಗೇಶ್ ನಿರಾಣಿ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ಕಳೆದ 3 ವರ್ಷದಲ್ಲಿ 15 ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ವಿವಿಧ ಕಾರಣಗಳಿಂದಾಗಿ ಮುಚ್ಚಿದ್ದು,ಇದರಿಂದ 2,096 ಜನರು ಉದ್ಯೋಗ ಕಳೆದುಕೊಂಡಿದ್ದಾರೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಮಾಹಿತಿ ನೀಡಿದ್ದಾರೆ. Good News : ರಾಜ್ಯದ ರೈತರಿಗೆ ಗುಡ್ ನ್ಯೂಸ್‌ : ಅಕ್ಟೋಬರ್ 2 ರಿಂದ ಜಾರಿ `ಯಶಸ್ವಿನಿ ಯೋಜನೆ’ ಮರುಜಾರಿ ವಿಧಾನಪರಿಷತ್ ನಲ್ಲಿ ಜೆಡಿಎಸ್ ನ ಟಿ.ಎ. ಶರವಣ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ವಿವಿಧ ಕಾರಣಗಳಿಂದ ಕಳೆದ 3 … Continue reading BIGG NEWS : ರಾಜ್ಯದಲ್ಲಿ 3 ವರ್ಷದಲ್ಲಿ 15 ಕೈಗಾರಿಕೆಗಳು ಬಂದ್, 2096 ಜನರಿಗೆ ಉದ್ಯೋಗ ನಷ್ಟ : ಸಚಿವ ಮುರುಗೇಶ್ ನಿರಾಣಿ ಮಾಹಿತಿ