BIGG NEWS : ಕಾಡಾನೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ : ಸಚಿವ ಆರ್.ಅಶೋಕ್

ಬೆಳಗಾವಿ: ಕಾಡಾನೆ ದಾಳಿಯಿಂದ ಮೃತಪಟ್ಟವರ ಕುಟುಂಬದವರಿಗೆ ರಾಜ್ಯ ಸರ್ಕಾರ ನೀಡುತ್ತಿದ್ದ ರೂ.7.5 ಲಕ್ಷ ಪರಿಹಾರಧನವನ್ನು ರೂ.15 ಲಕ್ಷಕ್ಕೆ ಹೆಚ್ಚಳ ಮಾಡಿದೆ. ಕಾಡಾನೆ ಹಾವಳಿ ಹೆಚ್ಚಿರುವ ಚಿಕ್ಕಮಗಳೂರು, ಹಾಸನ, ಮೈಸೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಗಜ ಕಾರ್ಯಪಡೆ (ಎಲೆಫೆಂಟ್ ಟಾಸ್ಕ್ ಪೆÇೀರ್ಸ್) ರಚಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಗುರುವಾರ ನಿನ್ನೆ ವಿಧಾನ ಪರಿಷತ್ ಕಲಾಪದಲ್ಲಿ ಶಾಸಕ ಪ್ರಾಣೇಶ್.ಎಂ.ಕೆ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಮುಖ್ಯಮಂತ್ರಿಗಳ ಪರವಾಗಿ ಕಂದಾಯ ಸಚಿವರು ಉತ್ತರಿಸಿದ ಅವರು, ಕಾಡಾನೆ ಹಾಗೂ ಇತರೆ … Continue reading BIGG NEWS : ಕಾಡಾನೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ : ಸಚಿವ ಆರ್.ಅಶೋಕ್