Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING: ಆಸ್ಪತ್ರೆ ಆವರಣದಲ್ಲೇ ಮಾನವನ ತಲೆ ಬುರುಡೆ ಪತ್ತೆ

12/12/2025 5:33 PM

BREAKING : ಅಕ್ಟೋಬರ್’ನಲ್ಲಿ ಶೇ.0.25ರಷ್ಟಿದ್ದ ‘ಚಿಲ್ಲರೆ ಹಣದುಬ್ಬರ’ ನವೆಂಬರ್’ನಲ್ಲಿ ಶೇ.0.71ಕ್ಕೆ ಏರಿಕೆ

12/12/2025 5:15 PM

AI ಲ್ಯಾಬ್ ಮತ್ತು ಕಾಗ್ನಿಜೆಂಟ್ ಮೊಮೆಂಟ್ ಸ್ಟುಡಿಯೋ ಅನಾವರಣಗೊಳಿಸಿದ ಕಾಗ್ನಿಜೆಂಟ್

12/12/2025 5:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶೀಘ್ರದಲ್ಲೇ 15 ವನ್ಯಜೀವಿ ವೈದ್ಯರನ್ನು ನೇಮಕ: ಸಚಿವ ಈಶ್ವರ್ ಖಂಡ್ರೆ
KARNATAKA

ಶೀಘ್ರದಲ್ಲೇ 15 ವನ್ಯಜೀವಿ ವೈದ್ಯರನ್ನು ನೇಮಕ: ಸಚಿವ ಈಶ್ವರ್ ಖಂಡ್ರೆ

By kannadanewsnow0919/11/2025 7:38 PM

ಬೆಂಗಳೂರು : ಮೃಗಾಲಯ ಮತ್ತು ಆನೆ ಶಿಬಿರಗಳಲ್ಲಿ ವನ್ಯಜೀವಿ ವೈದ್ಯರ ಕೊರತೆ ಇದ್ದು, ಪ್ರತ್ಯೇಕ ಕೇಡರ್ ಸೃಷ್ಟಿಸಿ, ಶೀಘ್ರವೇ 15 ವನ್ಯಜೀವಿ ವೈದ್ಯರ ನೇಮಕ ಮಾಡಿಕೊಳ್ಳಲು ಮುಖ್ಯಮಂತ್ರಿಗಳು ತಾತ್ವಿಕ ಒಪ್ಪಿಗೆ ನೀಡಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಬೆಳಗಾವಿ ಕಿರು ಮೃಗಾಲಯದಲ್ಲಿ 31 ಕೃಷ್ಣಮೃಗಗಳು ಅಸಹಜವಾಗಿ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಒಂಬತ್ತೂ ಮೃಗಾಲಯಗಳ ಮುಖ್ಯಸ್ಥರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಅವರು, ವನ್ಯಜೀವಿ ವೈದ್ಯರ ನೇಮಕ ಆಗುವವರೆಗೂ ಇರುವ ಪಶುವೈದ್ಯರಿಂದಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿಗೆ ಗಳಲೆ (Hemorrhagic Septicemia)ರೋಗ- ಬ್ಯಾಕ್ಟೀರಿಯಾ ಸೋಂಕು ಕಾರಣವಾಗಿದೆ ಎಂದು ವೈದ್ಯರು ದೃಢಪಡಿಸಿದ್ದು, ಈ ಸೋಂಕು ಗಾಳಿಯಿಂದ, ನೀರಿನಿಂದ, ಆಹಾರದಿಂದ ಅಥವಾ ಪ್ರಾಣಿ ಪಾಲಕರಿಂದ ಪಸರಿಸಿದೆಯೇ ಎಂಬ ಬಗ್ಗೆ ಅಧ್ಯಯನ ನಡೆಸುವಂತೆ ಮತ್ತು ಬೇರೆ ಪ್ರಾಣಿಗಳಿಗೆ ಪಸರಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಪ್ರಮಾಣಿತ ಮಾನದಂಡ (ಎಸ್.ಓ.ಪಿ.)ರೂಪಿಸಲು ಸೂಚನೆ:

ಮೃಗಾಲಯಗಳಲ್ಲಿ ವನ್ಯಜೀವಿಗಳ ನಿರ್ವಹಣೆಯ ಕುರಿತಂತೆ ಮತ್ತು ಇಂತಹ ಸೋಂಕು ಕಾಣಿಸಿಕೊಂಡಾಗ ಹೇಗೆ ಕ್ರಮ ಕೈಗೊಳ್ಳಬೇಕು, ಏನೆಲ್ಲಾ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಪ್ರಮಾಣಿತ ಮಾನದಂಡ (ಎಸ್.ಓ.ಪಿ.) ರೂಪಿಸಿ, ಕಡ್ಡಾಯವಾಗಿ ಅನುಪಾಲನೆ ಮಾಡುವಂತೆ ನಿರ್ದೇಶಿಸಲೂ ಈಶ್ವರ ಖಂಡ್ರೆ ಸೂಚಿಸಿದರು.

ವನ್ಯಜೀವಿ ಮೃತಪಟ್ಟರೆ ಆಡಿಟ್:

ಮೃಗಾಲಯದಲ್ಲಾಗಲೀ, ವನ್ಯಜೀವಿಧಾಮದಲ್ಲಾಗಲೀ ಷೆಡ್ಯೂಲ್ ಪ್ರಾಣಿಗಳು ಮೃತಪಟ್ಟರೆ ವಿಳಂಬ ಮಾಡದೆ ಆಡಿಟ್ ಮಾಡಿಸಿ, ಸರ್ಕಾರಕ್ಕೆ ಮಾಹಿತಿ ನೀಡಬೇಕು 31 ಕೃಷ್ಣ ಮೃಗಗಳ ಸಾವು ಎಚ್ಚರಿಕೆಯ ಗಂಟೆಯಾಗಿದ್ದು, ಉಳಿದ 7 ಕೃಷ್ಣಮೃಗಗಳಿಗೂ ಸೋಂಕಿರುವ ಕಾರಣ ಅವುಗಳಿಗೆ ಅಗತ್ಯ ಚಿಕಿತ್ಸೆ ನೀಡಲು ಹಾಗೂ ರಾಜ್ಯದ ಎಲ್ಲ ಮೃಗಾಲಯಗಳಲ್ಲೂ ಮುಂಜಾಗರೂಕತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಬನ್ನೇರುಘಟ್ಟದಲ್ಲಿ ಕಾಡೆಮ್ಮೆ ಸಾವು ತನಿಖೆಗೆ ತಂಡ ರಚನೆ:

ಬನ್ನೇರುಘಟ್ಟದಿಂದ ನೆರೆ ರಾಜ್ಯಕ್ಕೆ ವನ್ಯಜೀವಿ ಸಾಗಿಸುವಾಗ ಅರವಳಿಕೆ ನೀಡಿದ್ದ ಕಾಡೆಮ್ಮೆ ಮೃತಪಟ್ಟಿರುವುದರಲ್ಲಿ ಅಧಿಕಾರಿ, ಸಿಬ್ಬಂದಿಯ ನಿರ್ಲಕ್ಷ್ಯ ಇದೆ ಎಂದು ದೂರುಗಳು ಬಂದಿದ್ದು, ಈ ಬಗ್ಗೆ ತಂಡ ರಚಿಸಿ ವರದಿ ನೀಡುವಂತೆ ಹಾಗೂ ವನ್ಯಜೀವಿಗಳ ನಿರ್ವಹಣೆಯ ಬಗ್ಗೆ ಸಿಬ್ಬಂದಿಗೆ ಅಗತ್ಯ ತರಬೇತಿ ನೀಡುವಂತೆಯೂ ಈಶ್ವರ ಖಂಡ್ರೆ ಸೂಚನೆ ನೀಡಿದರು.

GOOD NEWS: ರಾಜ್ಯದ ಜನತೆಗೆ ಗುಡ್ ನ್ಯೂಸ್: ನ.28ರಂದು 5,000 ಅಂಗನವಾಡಿಗಳಲ್ಲಿ LKG, UKG ಆರಂಭ

ALERT : ತೊಳೆಯದ `ತಲೆದಿಂಬು’ ಬಳಸುವವರೇ ಎಚ್ಚರ : ಇದರಲ್ಲಿವೆ `ಟಾಯ್ಲೆಟ್ ಸೀಟ್’ ಗಿಂತ ಡೇಂಜರ್ ಬ್ಯಾಕ್ಟೀರಿಯಾ.!

Share. Facebook Twitter LinkedIn WhatsApp Email

Related Posts

SHOCKING: ಆಸ್ಪತ್ರೆ ಆವರಣದಲ್ಲೇ ಮಾನವನ ತಲೆ ಬುರುಡೆ ಪತ್ತೆ

12/12/2025 5:33 PM1 Min Read

AI ಲ್ಯಾಬ್ ಮತ್ತು ಕಾಗ್ನಿಜೆಂಟ್ ಮೊಮೆಂಟ್ ಸ್ಟುಡಿಯೋ ಅನಾವರಣಗೊಳಿಸಿದ ಕಾಗ್ನಿಜೆಂಟ್

12/12/2025 5:12 PM2 Mins Read

ಪ್ರತಿ ಪಾಲಿಕೆಗೆ 200 ಕೋಟಿ ರೂ: ಸರ್ಕಾರದಿಂದ ಐತಿಹಾಸಿಕ ನಿರ್ಧಾರ- ಸಚಿವ ಬೈರತಿ ಸುರೇಶ್

12/12/2025 4:48 PM1 Min Read
Recent News

SHOCKING: ಆಸ್ಪತ್ರೆ ಆವರಣದಲ್ಲೇ ಮಾನವನ ತಲೆ ಬುರುಡೆ ಪತ್ತೆ

12/12/2025 5:33 PM

BREAKING : ಅಕ್ಟೋಬರ್’ನಲ್ಲಿ ಶೇ.0.25ರಷ್ಟಿದ್ದ ‘ಚಿಲ್ಲರೆ ಹಣದುಬ್ಬರ’ ನವೆಂಬರ್’ನಲ್ಲಿ ಶೇ.0.71ಕ್ಕೆ ಏರಿಕೆ

12/12/2025 5:15 PM

AI ಲ್ಯಾಬ್ ಮತ್ತು ಕಾಗ್ನಿಜೆಂಟ್ ಮೊಮೆಂಟ್ ಸ್ಟುಡಿಯೋ ಅನಾವರಣಗೊಳಿಸಿದ ಕಾಗ್ನಿಜೆಂಟ್

12/12/2025 5:12 PM

BREAKING: ಕೇರಳ ನಟಿಯ ಮೇಲೆ ಸಾಮೂಹಿತ ಅತ್ಯಾಚಾರ ಕೇಸ್: ಪಲ್ಸರ್ ಸುನಿ ಸೇರಿ ಇತರೆ ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

12/12/2025 5:06 PM
State News
KARNATAKA

SHOCKING: ಆಸ್ಪತ್ರೆ ಆವರಣದಲ್ಲೇ ಮಾನವನ ತಲೆ ಬುರುಡೆ ಪತ್ತೆ

By kannadanewsnow0912/12/2025 5:33 PM KARNATAKA 1 Min Read

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಆಸ್ಪತ್ರೆ ಆವರಣದಲ್ಲಿಯೇ ಮಾನವನ ತಲೆ ಬುರುಡೆ ಪತ್ತೆಯಾಗಿದ್ದು, ಜನರನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ. ಬೆಂಗಳೂರು ಗ್ರಾಮಾಂತರ…

AI ಲ್ಯಾಬ್ ಮತ್ತು ಕಾಗ್ನಿಜೆಂಟ್ ಮೊಮೆಂಟ್ ಸ್ಟುಡಿಯೋ ಅನಾವರಣಗೊಳಿಸಿದ ಕಾಗ್ನಿಜೆಂಟ್

12/12/2025 5:12 PM

ಪ್ರತಿ ಪಾಲಿಕೆಗೆ 200 ಕೋಟಿ ರೂ: ಸರ್ಕಾರದಿಂದ ಐತಿಹಾಸಿಕ ನಿರ್ಧಾರ- ಸಚಿವ ಬೈರತಿ ಸುರೇಶ್

12/12/2025 4:48 PM

ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ಸಚಿವ ಬೈರತಿ ಸುರೇಶ್

12/12/2025 4:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.