Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹುರಿದ ಕಡಲೆಕಾಯಿ ಅವರಿಗೆ ವಿಷ ಇದ್ದಂತೆ.! ತಿನ್ನುವ ಮುನ್ನ ಈ ವಿಷಯ ತಿಳಿಯಲೇಬೇಕು!

02/01/2026 10:23 PM
Morning habits to avoid

ಈ ಸಣ್ಣ ಅಭ್ಯಾಸ ಅಳವಡಿಸಿಕೊಳ್ಳಿ, ಒಂದು ತಿಂಗಳೊಳಗೆ ನಿಮ್ಮ ವ್ಯಕ್ತಿತ್ವ ಬದಲಾಗುತ್ತೆ!

02/01/2026 10:08 PM

ಬಳ್ಳಾರಿ ಗಲಭೆ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಕಳವಳ

02/01/2026 9:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಇಂದು ರಾಜ್ಯಾಧ್ಯಂತ 155 ಜನರಿಗೆ ‘ಡೆಂಗ್ಯೂ ಪಾಸಿಟಿವ್’: ಬೆಂಗಳೂರಲ್ಲೇ ಅತೀ ಹೆಚ್ಚು ಕೇಸ್ ಪತ್ತೆ | Dengue Case
KARNATAKA

BREAKING: ಇಂದು ರಾಜ್ಯಾಧ್ಯಂತ 155 ಜನರಿಗೆ ‘ಡೆಂಗ್ಯೂ ಪಾಸಿಟಿವ್’: ಬೆಂಗಳೂರಲ್ಲೇ ಅತೀ ಹೆಚ್ಚು ಕೇಸ್ ಪತ್ತೆ | Dengue Case

By kannadanewsnow0905/07/2024 7:36 PM

ಬೆಂಗಳೂರು: ರಾಜ್ಯಾಧ್ಯಂತ ಡೆಂಗ್ಯೂ ಪ್ರಕರಣಗಳು ಆರ್ಭಟಿಸಿವೆ. ಇಂದು ಹೊಸದಾಗಿ 155 ಮಂದಿಗೆ ಡೆಂಗ್ಯೂ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇವರಲ್ಲಿ ಬೆಂಗಳೂರಲ್ಲೇ ಅತೀ ಹೆಚ್ಚು ದಾಖಲಾಗಿದ್ದಾವೆ.

ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ 899 ಮಂದಿಯನ್ನು ಡೆಂಗ್ಯೂ ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 155 ಮಂದಿಗೆ ಡೆಂಗ್ಯೂ ಪಾಸಿಟಿವ್ ಎಂದು ವರದಿಯಲ್ಲಿ ತಿಳಿದು ಬಂದಿದೆ. ಹೀಗಾಗಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ 6,831ಕ್ಕೆ ಏರಿಕೆಯಾಗಿದೆ ಅಂತ ತಿಳಿಸಿದೆ.

ಇನ್ನೂ ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಇಂದು 430 ಮಂದಿಗೆ ಪರೀಕ್ಷೆ ಮಾಡಲಾಗಿದ್ದು ಅವರಲ್ಲಿ 107 ಜನರಿಗೆ ಡೆಂಗ್ಯೂ ಪಾಸಿಟಿವ್ ಅಂತ ವರದಿಯಲ್ಲಿ ದೃಢಪಟ್ಟಿದೆ. ಚಿತ್ರದುರ್ಗದಲ್ಲಿ 67 ಪರೀಕ್ಷೆಯಲ್ಲಿ 10 ಮಂದಿಗೆ, ದಾವಣಗೆರೆಯಲ್ಲಿ 9 ಪರೀಕ್ಷೆಯಲ್ಲಿ ನಾಲ್ವರಿಗೆ, ಶಿವಮೊಗ್ಗದಲ್ಲಿ 103 ಪರೀಕ್ಷೆಯಲ್ಲಿ 9 ಜನರಿಗೆ, ಉತ್ತರ ಕನ್ನಡದಲ್ಲಿ ಇಬ್ಬರು, ವಿಜಯಪುರದಲ್ಲಿ 100 ಪರೀಕ್ಷೆಯಲ್ಲಿ ನಾಲ್ವರಿಗೆ ಡೆಂಗ್ಯೂ ಪಾಸಿಟಿವ್ ಎಂದು ದೃಢಪಟ್ಟಿದೆ.

ಇನ್ನೂ ಹಾಸನದಲ್ಲಿ 124 ಪರೀಕ್ಷೆ ಮಾಡಲಾಗಿದ್ದು, 16 ಮಂದಿಗೆ ಡೆಂಗ್ಯೂ ಪಾಸಿಟಿವ್ ಬಂದ್ರೇ, ಉಡುಪಿಯಲ್ಲಿ 64 ಮಂದಿಯಲ್ಲಿ ಮೂವರಿಗೆ ಡೆಂಗ್ಯೂ ಪಾಸಿಟಿವ್ ಅಂತ ತಿಳಿದು ಬಂದಿದೆ. ಒಟ್ಟಾರೆ 899 ಮಂದಿಯನ್ನು ಇಂದು ಡೆಂಗ್ಯೂ ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದ್ದು, 155 ಮಂದಿಗೆ ಪಾಸಿಟಿವ್ ಅಂತ ದೃಢಪಟ್ಟಿದೆ. ರಾಜ್ಯದಲ್ಲಿ ಡೆಂಗ್ಯೂ ಸಕ್ರೀಯ ಪ್ರಕರಣಗಳ ಸಂಖ್ಯೆ 142 ಆಗಿದೆ. ಇದುವರೆಗೆ ರಾಜ್ಯಾಧ್ಯಂತ 6 ಜನರು ಡೆಂಗ್ಯೂ ನಿಂದ ಸಾವನ್ನಪ್ಪಿದ್ದಾರೆ ಅಂತ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

‘ಮುಖ್ಯಮಂತ್ರಿ ಕುರ್ಚಿ’ ಮೇಲೆ ಕಣ್ಣಿಟ್ಟವರಿಂದಲೇ ‘ಮುಡಾ ಹಗರಣ’ ಬಹಿರಂಗ: ‘HDK’ ಗಂಭೀರ ಆರೋಪ

‘ನಮ್ಮ ಮೆಟ್ರೋ ಪ್ರಯಾಣಿಕ’ರಿಗೆ ಗುಡ್ ನ್ಯೂಸ್: ನಾಳೆಯಿಂದ ಈ ಮಾರ್ಗದಲ್ಲಿ ’15 ರೈಲು’ಗಳು ಸಂಚಾರ | Namma Metro

 

Share. Facebook Twitter LinkedIn WhatsApp Email

Related Posts

ಬಳ್ಳಾರಿ ಗಲಭೆ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಕಳವಳ

02/01/2026 9:44 PM2 Mins Read

ಮದ್ದೂರು ಕ್ಷೇತ್ರದ ಅಭಿವೃದ್ಧಿಗೆ ವಿರೋಧ ಸರಿಯಲ್ಲ, ಶಾಸಕರ ಜತೆ ಕೈ ಜೋಡಿಸಿ: ನಗರಸಭಾ ಮಾಜಿ ಅಧ್ಯಕ್ಷೆ ಕೋಕಿಲ ಅರುಣ್

02/01/2026 9:06 PM2 Mins Read

ಜ.31ರೊಳಗೆ ಎಲ್ಲಾ ಗ್ರಾಪಂ.ಗಳಲ್ಲಿ ಸುಸಜ್ಜಿತ ಅಭಿಲೇಖಾಲಯ ನಿರ್ವಹಣೆ ಮಾಡಿ: ಮಂಡ್ಯ ಜಿ.ಪಂ.ಸಿಇಓ ನಂದಿನಿ ಸೂಚನೆ

02/01/2026 8:57 PM3 Mins Read
Recent News

ಹುರಿದ ಕಡಲೆಕಾಯಿ ಅವರಿಗೆ ವಿಷ ಇದ್ದಂತೆ.! ತಿನ್ನುವ ಮುನ್ನ ಈ ವಿಷಯ ತಿಳಿಯಲೇಬೇಕು!

02/01/2026 10:23 PM
Morning habits to avoid

ಈ ಸಣ್ಣ ಅಭ್ಯಾಸ ಅಳವಡಿಸಿಕೊಳ್ಳಿ, ಒಂದು ತಿಂಗಳೊಳಗೆ ನಿಮ್ಮ ವ್ಯಕ್ತಿತ್ವ ಬದಲಾಗುತ್ತೆ!

02/01/2026 10:08 PM

ಬಳ್ಳಾರಿ ಗಲಭೆ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಕಳವಳ

02/01/2026 9:44 PM

Good News ; ಅದಾನಿ ಟೋಟಲ್ ಗ್ಯಾಸ್ ‘CNG, ಪೈಪ್ಡ್ ಗ್ಯಾಸ್’ ಬೆಲೆ ಇಳಿಕೆ

02/01/2026 9:16 PM
State News
KARNATAKA

ಬಳ್ಳಾರಿ ಗಲಭೆ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಕಳವಳ

By kannadanewsnow0902/01/2026 9:44 PM KARNATAKA 2 Mins Read

ಬೆಂಗಳೂರು: ಬಳ್ಳಾರಿಯಲ್ಲಿ ನಡೆದಿರುವ ಗುಂಡಿನ ದಾಳಿ, ಗಲಭೆ ಪ್ರಕರಣದ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.…

ಮದ್ದೂರು ಕ್ಷೇತ್ರದ ಅಭಿವೃದ್ಧಿಗೆ ವಿರೋಧ ಸರಿಯಲ್ಲ, ಶಾಸಕರ ಜತೆ ಕೈ ಜೋಡಿಸಿ: ನಗರಸಭಾ ಮಾಜಿ ಅಧ್ಯಕ್ಷೆ ಕೋಕಿಲ ಅರುಣ್

02/01/2026 9:06 PM

ಜ.31ರೊಳಗೆ ಎಲ್ಲಾ ಗ್ರಾಪಂ.ಗಳಲ್ಲಿ ಸುಸಜ್ಜಿತ ಅಭಿಲೇಖಾಲಯ ನಿರ್ವಹಣೆ ಮಾಡಿ: ಮಂಡ್ಯ ಜಿ.ಪಂ.ಸಿಇಓ ನಂದಿನಿ ಸೂಚನೆ

02/01/2026 8:57 PM

ಮಂಡ್ಯ ನಗರದ ವಾಹನದಟ್ಟಣೆ ಕುರಿತು ವರದಿ ಸಿದ್ಧಪಡಿಸಲು ಸೂಚನೆ: DC ಡಾ.ಕುಮಾರ

02/01/2026 8:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.